ಪುತ್ತೂರು, ಸೆ.2: ಇಲ್ಲಿನ ಶ್ರೀಮಹಾಲಿಂಗೇಶ್ವರ ದೇವಳದ ಮುಂಭಾಗ ಶ್ರೀರಾಮ ಸೇನೆಯ ನೇತೃತ್ವದಲ್ಲಿ 9 ವರ್ಷಗಳ ಹಿಂದೆ ನಡೆದ ಶನಿಪೂಜೆಯ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಅರೋಪ ಎದುರಿಸುತ್ತಿದ್ದ 20 ಮಂದಿ ಆರೋಪಿಗಳನ್ನು ಪುತ್ತೂರು ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.
ಪುತ್ತೂರು, ಸೆ.2: ಇಲ್ಲಿನ ಶ್ರೀಮಹಾಲಿಂಗೇಶ್ವರ ದೇವಳದ ಮುಂಭಾಗ ಶ್ರೀರಾಮ ಸೇನೆಯ ನೇತೃತ್ವದಲ್ಲಿ 9 ವರ್ಷಗಳ ಹಿಂದೆ ನಡೆದ ಶನಿಪೂಜೆಯ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಅರೋಪ ಎದುರಿಸುತ್ತಿದ್ದ 20 ಮಂದಿ ಆರೋಪಿಗಳನ್ನು ಪುತ್ತೂರು ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.