Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಳೆ ಮದರ್ ತೆರೆಸಾಗೆ ಸಂತ ಪದವಿ ಘೋಷಣೆ

ನಾಳೆ ಮದರ್ ತೆರೆಸಾಗೆ ಸಂತ ಪದವಿ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ3 Sept 2016 7:52 PM IST
share
ನಾಳೆ ಮದರ್ ತೆರೆಸಾಗೆ ಸಂತ ಪದವಿ ಘೋಷಣೆ

ಕೋಲ್ಕತಾ, ಸೆ.3: ವಿಶ್ವಾದ್ಯಂತದ ಲಕ್ಷಾಂತರ ಶ್ರದ್ಧಾಳುಗಳ ಸಮ್ಮುಖದಲ್ಲಿ ನಾಳೆ ವೆಟಿಕನ್ ನಗರದಲ್ಲಿ ನಡೆಯಲಿರುವ ಸಮಾರಂಭವೊಂದರಲ್ಲಿ ರೋಮನ್ ಕೆಥೊಲಿಕ್ ಚರ್ಚ್‌ನ ಪೋಪ್ ಫ್ರಾನ್ಸಿಸ್, ಮದರ್ ತೆರೆಸಾರನ್ನು ಸಂತಳೆಂದು ಘೋಷಿಸಲಿದ್ದಾರೆ.

ಭಾರತದಿಂದ ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್ ನೇತೃತ್ವದ 12 ಸದಸ್ಯರ ನಿಯೋಗ, ದಿಲ್ಲಿ ಹಾಗೂ ಪಶ್ಚಿಮ ಬಂಗಾಲಗಳಿಂದ ಕ್ರಮವಾಗಿ ಮುಖ್ಯಮಂತ್ರಿಗಳಾದ ಅರವಿಂದ ಕೇಜ್ರಿವಾಲ್ ಹಾಗೂ ಮಮತಾ ಬ್ಯಾನರ್ಜಿ ನೇತೃತ್ವದ ಎರಡು ರಾಜ್ಯ ಮಟ್ಟದ ನಿಯೋಗಗಳು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿವೆ.

ಮದರ್ ತೆರೆಸಾರ ಜನಪ್ರಿಯತೆಯಿಂದಾಗಿ ರೋಮ್‌ನಲ್ಲಿ ನಡೆಯಲಿರುವ ಸಂತ ಪದವಿ ಪ್ರದಾನ ಸಮಾರಂಭವು ಜಾಗತಿಕ ವಿಶೇಷತೆಯನ್ನು ಪಡೆದಿದೆಯೆಂದು ಮಿಶನರೀಸ್ ಆಫ್ ಚಾರಿಟಿಯ ಕ್ರೈಸ್ತ ಭಗಿನಿಯರು ಹೇಳಿದ್ದಾರೆ.

ಚಾರಿಟಿಯ ಸುಪೀರಿಯರ್ ಜನರಲ್ ಸಿಸ್ಟರ್ ಮೇರಿ ಪ್ರೇಮಾರ ನೇತೃತ್ವದಲ್ಲಿ ಇಲ್ಲಿ ನಡೆಯಲಿರುವ ಸಮಾರಂಭದಲ್ಲಿ ದೇಶದ ವಿವಿಧ ಭಾಗಗಳ 40-50 ಕ್ರೈಸ್ತ ಸನ್ಯಾಸಿಯರ ಗುಂಪೊಂದು ಭಾಗವಹಿಸಲಿದೆ.

ಕೋಲ್ಕತಾದ ಆರ್ಚ್ ಬಿಷಪ್ ಥಾಮಸ್ ಡಿ’ಸೋಜಾರಲ್ಲದೆ, ಭಾರತಾದ್ಯಂತದ ಸುಮಾರು 45 ಬಿಷಪ್‌ಗಳು ಈಗ ವೆಟಿಕನ್‌ನಲ್ಲಿದ್ದಾರೆ.

ತೆರೆಸಾರ ಮರಣಾನಂತರ ಅವರ ಹೆಸರಲ್ಲಿ ನಡೆದಿವೆಯೆನ್ನಲಾದ ಎರಡು ಪವಾಡಗಳನ್ನು ಚರ್ಚ್ ಗುರುತಿಸಿದ ಬಳಿಕ, ಅವರನ್ನು ಸಂತ ಪದವಿಗೇರಿಸುವ ಘೋಷಣೆಯನ್ನು ಪೋಪ್ ಫ್ರಾನ್ಸಿಸ್ ಮಾರ್ಚ್‌ನಲ್ಲಿ ಮಾಡಿದ್ದರು.

ತೆರೆಸಾ, ಸುಮಾರು 45 ವರ್ಷಗಳ ಕಾಲ ಬಡವರು ಹಾಗೂ ರೋಗಿಗಳ ಸೇವೆ ಮಾಡಿದ್ದ ಕೋಲ್ಕತಾದ ಮದರ್ ಹೌಸ್‌ನಲ್ಲಿ ನಾಳೆ ಸಾಮೂಹಿಕ ಪ್ರಾರ್ಥನೆ ಸಹಿತ ಹಲವು ಕಾರ್ಯಕ್ರಮಗಳು ನಡೆಯಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X