Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರಕ್ಕೆ ಸರ್ವಪಕ್ಷ ನಿಯೋಗ

ಕಾಶ್ಮೀರಕ್ಕೆ ಸರ್ವಪಕ್ಷ ನಿಯೋಗ

ವಾರ್ತಾಭಾರತಿವಾರ್ತಾಭಾರತಿ3 Sept 2016 11:35 PM IST
share

ಹೊಸದಿಲ್ಲಿ,ಸೆ.3: ಜಮ್ಮು-ಕಾಶ್ಮೀರಕ್ಕೆ ತೆರಳಲಿರುವ ಸರ್ವಪಕ್ಷ ನಿಯೋಗದ ಸದಸ್ಯರಾಗಿರುವ ಸಂಸದರಿಗೆ ರಾಜ್ಯದಲ್ಲಿನ ಪ್ರಚಲಿತ ಸ್ಥಿತಿಯ ಬಗ್ಗೆ ಅರಿವು ಮೂಡಿಸಲು ಸಂವಾದ ಕಾರ್ಯಕ್ರಮವೊಂದನ್ನು ಸರಕಾರವು ಶನಿವಾರ ಇಲ್ಲಿ ಹಮ್ಮಿಕೊಂಡಿತ್ತು. ಸಂಸದರು ವಿವಿಧ ವರ್ಗಗಳ ಜನತೆಯ ಜೊತೆ ಮಾತುಕತೆಗಳನ್ನು ನಡೆಸಲಿರುವ ಹಿನ್ನೆಲೆಯಲ್ಲಿ ಪ್ರವಾಸದ ಸ್ವರೂಪದ ಬಗ್ಗೆಯೂ ಅವರಿಗೆ ತಿಳುವಳಿಕೆ ನೀಡಲಾಯಿತು.
ಗೃಹಸಚಿವ ರಾಜನಾಥ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್, ಪ್ರಧಾನಿ ಕಚೇರಿಯಲ್ಲಿ ಸಹಾಯಕ ಸಚಿವ ಜಿತೇಂದ್ರ ಸಿಂಗ್ ಮತ್ತು ಹಿರಿಯ ಅಧಿ ಕಾರಿಗಳು ಅಗತ್ಯ ಮಾಹಿತಿಗಳನ್ನು ನೀಡಿದರು.
ಜಮ್ಮು-ಕಾಶ್ಮೀರದಲ್ಲಿಯ ಪ್ರಚಲಿತ ಸ್ಥಿತಿ, ವಿವಿಧ ಪಾಲುದಾರರು, ವ್ಯಕ್ತಿಗಳು ಮತ್ತು ಗುಂಪುಗಳ ನಿಲುವುಗಳು ಮತ್ತು ಅಭಿಪ್ರಾಯಗಳನ್ನು ಸಂಸದರಿಗೆ ತಿಳಿಸಲಾಯಿತು.
ಎಲ್ಲ ಸಂಸದರು ಒಂದೇ ಧೋರಣೆಯಲ್ಲಿ ಮಾತನಾಡುವಂತಾಗಲು ಮತ್ತು ವಿವಿಧ ವರ್ಗಗಳ ಜನರೊಂದಿಗೆ ಮಾತುಕತೆ ನಡೆಸುವಾಗ ಅವರಲ್ಲಿ ಸಹಮತವಿರುವಂತೆ ನೋಡಿಕೊಳ್ಳುವುದು ಈ ಸಂವಾದ ಕಾರ್ಯಕ್ರಮದ ಉದ್ದೇಶವಾಗಿತ್ತು ಎಂದು ಮೂಲಗಳು ತಿಳಿಸಿದವು.
ಶಾಂತಿ ಮರುಸ್ಥಾಪನೆಯ ಉದ್ದೇಶದೊಂದಿಗೆ ಎರಡು ದಿನಗಳ ನಿಯೋಗದ ಕಾಶ್ಮೀರ ಭೇಟಿಯು ರವಿವಾರದಿಂದ ಆರಂಭಗೊಳ್ಳಲಿದೆ.
ನಿಯೋಗದ ಸದಸ್ಯರು ಪ್ರತ್ಯೇಕತಾವಾದಿ ಗಳು ಸೇರಿದಂತೆ ಯಾರ ಜೊತೆಗೂ ಮಾತುಕತೆ ನಡೆಸಬಹುದಾಗಿದೆ. ಆದರೆ ರಾಜನಾಥ ಸಿಂಗ್ ಮತ್ತು ಇತರ ಕೇಂದ್ರ ಸಚಿವರು ಸಂವಿಧಾನದ ಚೌಕಟ್ಟಿನಲ್ಲಿ ಎಲ್ಲ ವಿವಾದಗಳನ್ನು ಬಗೆಹರಿಸಿಕೊಳ್ಳಲು ಸಿದ್ಧವಿರುವವರನ್ನು ಮಾತ್ರ ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿದವು.

ರಾಜನಾಥ್ ಮತ್ತು ಜಿತೇಂದ್ರ ಸಿಂಗ್ ಅಲ್ಲದೆ ವಿತ್ತ ಸಚಿವ ಅರುಣ್ ಜೇಟ್ಲಿ, ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಝಾದ್, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಹಿರಿಯ ಕಾಂಗ್ರೆಸ್ ನಾಯಕಿ ಅಂಬಿಕಾ ಸೋನಿ, ಕೇಂದ್ರ ಸಚಿವ ರಾಂ ವಿಲಾಸ ಪಾಸ್ವಾನ್(ಎಲ್‌ಜೆಪಿ), ಜೆಡಿಯು ನಾಯಕ ಶರದ್ ಯಾದವ್, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮತ್ತು ಸಿಪಿಐ ನಾಯಕ ಡಿ.ರಾಜಾ ಮತ್ತಿತರರು ನಿಯೋಗದಲ್ಲಿರುತ್ತಾರೆ. ಬಿಎಸ್ಪಿ ಮತ್ತು ಎಸ್ಪಿ ನಿಯೋಗಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿವೆಯಾದರೂ ತಮ್ಮ ಪ್ರತಿನಿಧಿಯಾಗಿ ಯಾರನ್ನೂ ನಾಮಕರಣಗೊಳಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X