Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾರುಕಟ್ಟೆಗೆ ಲಗ್ಗೆಯಿಡುತ್ತಿದೆ ಎಳನೀರಿನ...

ಮಾರುಕಟ್ಟೆಗೆ ಲಗ್ಗೆಯಿಡುತ್ತಿದೆ ಎಳನೀರಿನ ಸೋಡಾ!

ಕಾಸರಗೋಡು ಕೇಂದ್ರ ತೋಟಗಾರಿಕಾ ಬೆಳೆ ಸಂಶೋಧನಾ ಕೇಂದ್ರದ ಹೊಸ ಪ್ರಯೋಗ

ವಾರ್ತಾಭಾರತಿವಾರ್ತಾಭಾರತಿ4 Sept 2016 12:23 PM IST
share
ಮಾರುಕಟ್ಟೆಗೆ ಲಗ್ಗೆಯಿಡುತ್ತಿದೆ ಎಳನೀರಿನ ಸೋಡಾ!

ಕಾಸರಗೋಡು, ಸೆ.4: ಈಗಾಗಲೇ ಹಲವು ಪಾನೀಯ, ಆಹಾರ ಸಾಮಗ್ರಿಗಳ ತಯಾರಿಕೆಯ ಮೂಲಕ ಗಮನ ಸೆಳೆದಿರುವ ಕಾಸರಗೋಡು ಕೇಂದ್ರ ತೋಟಗಾರಿಕಾ ಬೆಳೆ ಸಂಶೋಧನಾ ಕೇಂದ್ರ(ಸಿಪಿಸಿಆರ್‌ಐ) ಇದೀಗ ಎಳನೀರಿನಿಂದ ಸೋಡಾ ತಯಾರಿಸುವ ಮೂಲಕ ಮತ್ತೊಂದು ಸಾಹಸ ಮೆರೆದಿದೆ.
ಕೃಷಿ ವಿಜ್ಞಾನ ಕೇಂದ್ರದ ತಜ್ಞ ಡಾ.ನಿಲೋಫರ್ ಈ ಪಾನೀಯ ಉತ್ಪಾದಿಸಿ ಮಾರುಕಟ್ಟೆಗೆ ಇಳಿಸುವಲ್ಲಿ ಸಫಲರಾಗಿದ್ದಾರೆ.
ಮೊಗ್ರಾಲ್ ಪುತ್ತೂರಿನ ನಸೀಬ್ ಎಂಬವರು ತಮ್ಮ ತಂತ್ರಜ್ಞಾನ ಬಳಸಿ ಇಂತಹ ಯೋಜನೆಗೆ ಮುಂದೆ ಬಂದಿದ್ದಾರೆ. ಎಳನೀರಿಗೆ ಕಾರ್ಬೊನೇಟ್ ಬೆರೆಸಿ ಈ ಸೋಡಾ ತಯಾರಿಸಲಾಗುತ್ತಿದೆ.
   ಸಕ್ಕರೆ ಬದಲು ಗ್ಲುಕೋಸ್ ಹುಡಿ ಬಳಸಲಾಗುತ್ತಿದೆ. ಹಲವು ತೆಂಗಿನಿಂದ ಲಭಿಸುವ ಎಳನೀರು ಹಲವು ರುಚಿಯನ್ನು ಹೊಂದಿರುತ್ತವೆ. ಈ ಹಿನ್ನೆಲೆಯಲ್ಲಿ ಅವುಗಳನ್ನು ಒಂದೇ ರುಚಿಗೆ ಬರುವಂತೆ ಮಾಡುವುದಕ್ಕಾಗಿ ಗ್ಲುಕೋಸ್ ಬಳಸಲಾಗುತ್ತಿದೆ.

ಪ್ಲಾಸ್ಟಿಕ್ ಬಾಟಲಿಗಳಲ್ಲಿ ಈ ಪಾನೀಯ ಮಾರುಕಟ್ಟೆಗೆ ಬರುತ್ತಿದೆ. ಇದನ್ನು ಎರಡು ತಿಂಗಳ ಕಾಲ ಬಳಸಬಹುದಾಗಿದೆ. ಫ್ರಿಡ್ಜ್‌ನಲ್ಲಿಟ್ಟು ನಾಲ್ಕು ತಿಂಗಳು ಕಾಲ ಬಳಸಬಹುದು. ಇದನ್ನು ಸಾಕಷ್ಟು ಮುಂಜಾಗ್ರತಾ ಕ್ರಮಗಳೊಂದಿಗೆ ತಯಾರಿಸಲಾಗುತ್ತಿದ್ದು, ಹಾಳಾಗದ ರೀತಿಯಲ್ಲಿ ಇದನ್ನು ತಯಾರಿಸಲಾಗುತ್ತಿದೆ.
‘ಫ್ರೆಷ್ ಅಪ್’ ಎಂಬ ಹೆಸರಿನಲ್ಲಿ ಮಾರುಕಟ್ಟೆಗೆ ಬಂದಿರುವ ಈ ಎಳನೀರು ಸೋಡಾ 200 ಮಿ.ಲೀ., 600 ಮಿ.ಲೀ. ಹಾಗೂ ಒಂದು ಲೀಟರ್‌ಗಳಲ್ಲಿ ಲಭ್ಯ.
 
200 ಮಿ.ಲೀ.ಗೆ 25 ರೂ., 600 ಮಿ.ಲೀ.ಗೆ 55 ರೂ. ದರ ಹೊಂದಿದೆ. ಮಂಗಳೂರು ಹಾಗೂ ಇತರ ಕಡೆಗಳ ಮಾರುಕಟ್ಟೆಗಳಲ್ಲೂ ಈ ಎಳನೀರು ಸೋಡಾ ಲಭಿಸುತ್ತಿದೆ ಎಂದು ಡಾ.ನಿಲೋಫರ್ ತಿಳಿಸಿದ್ದಾರೆ. ಈಗಾಗಲೇ ತೆಂಗಿನಿಂದ ಅಮಲುರಹಿತ ನೀರು, ಚಾಕ್ಲೇಟ್, ಚಿಪ್ಸ್, ಹಲವು ರೀತಿಯ ತಿನಿಸು, ಪಾನೀಯಗಳನ್ನು ತಯಾರಿಸಿ ಹೊಸ ಕ್ರಾಂತಿ ಮಾಡಿದ್ದ ಸಿಪಿಸಿಆರ್‌ಐ ಇದೀಗ ಎಳನೀರು ಸೋಡಾ ತಯಾರಿಸುವ ಮೂಲಕ ಮತ್ತೊಂದು ಹೆಜ್ಜೆ ಇರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X