Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಒಂದೇ ದಿನಪತ್ರಿಕೆಯ ಎರಡು ಆವೃತ್ತಿಗಳಲ್ಲಿ...

ಒಂದೇ ದಿನಪತ್ರಿಕೆಯ ಎರಡು ಆವೃತ್ತಿಗಳಲ್ಲಿ ಒಂದೇ ವಿಷಯದ ಬಗ್ಗೆ ಎರಡು ತದ್ವಿರುದ್ಧ ಹೇಳಿಕೆಗಳು! ಏನಿದರ ಹಕೀಕತ್ತು?

ವಾರ್ತಾಭಾರತಿವಾರ್ತಾಭಾರತಿ4 Sept 2016 1:19 PM IST
share
ಒಂದೇ ದಿನಪತ್ರಿಕೆಯ ಎರಡು ಆವೃತ್ತಿಗಳಲ್ಲಿ ಒಂದೇ ವಿಷಯದ ಬಗ್ಗೆ ಎರಡು ತದ್ವಿರುದ್ಧ ಹೇಳಿಕೆಗಳು! ಏನಿದರ ಹಕೀಕತ್ತು?

ವಾಷಿಂಗ್ಟನ್, ಸೆ.4: ವಾಲ್‌ಸ್ಟ್ರೀಟ್ ಜರ್ನಲ್‌ನ ಸೆಪ್ಟೆಂಬರ್ 1ರ ಸಂಚಿಕೆ ಓದಿದ ಅಮೆರಿಕನ್ನರಿಗೆ ಅಚ್ಚರಿ ಕಾದಿತ್ತು. ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಬಗೆಗಿನ ಒಂದೇ ಸುದ್ದಿಗೆ ಪತ್ರಿಕೆಯ ಎರಡು ವಿಭಿನ್ನ ಆವೃತ್ತಿಗಳಲ್ಲಿ ತದ್ವಿರುದ್ಧ ಹೇಳಿಕೆಗಳು ಪ್ರಕಟವಾಗಿರುವುದು ಓದುಗರನ್ನು ದಂಗುಬಡಿಸಿತು.
ಮುಂಜಾನೆ ಪ್ರಕಟವಾದ ಮೊದಲ ಆವೃತ್ತಿಯ ಶೀರ್ಷಿಕೆಯಲ್ಲಿ, ಮೆಕ್ಸಿಕೋ ಅಧ್ಯಕ್ಷ ಎನ್ರಿಕ್ ಮೆನಾ ನೀಟೊ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ವಲಸೆ ಬಗೆಗಿನ ತಮ್ಮ ನಿಲುವನ್ನು ಟ್ರಂಪ್ ಸಡಿಲಿಸಿದ್ದಾರೆ ಎಂದು ಹೇಳಲಾಗಿತ್ತು. ಅದೇ ಪತ್ರಿಕೆ ಅದೇ ದಿನದ ಇನ್ನೊಂದು ಆವೃತ್ತಿಯಲ್ಲಿ ಟ್ರಂಪ್, ವಲಸೆ ಕುರಿತ ತಮ್ಮ ನಿಲುವು ಬಿಗಿಗೊಳಿಸಿದ್ದಾರೆ ಎಂದು ಪ್ರಕಟಿಸಲಾಗಿತ್ತು.
ಇದರ ಹಿಂದೆ ಬಲುದೊಡ್ಡ ಸಂಚು ಅಡಗಿದೆ ಎಂದು ಹೇಳಲಾಗುತ್ತಿದೆ. ಬೇರೆ ಬೇರೆ ಪ್ರದೇಶದ ಜನತೆಗೆ ನೀಡುವ ಆವೃತ್ತಿಗಳಲ್ಲಿ ಉದ್ದೇಶಪೂರ್ವಕವಾಗಿ ಈ ಶೀರ್ಷಿಕೆಗಳನ್ನು ನೀಡಲಾಗಿದೆ. ಟ್ರಂಪ್ ಅವರ ಮತಗಳನ್ನು ಕಸಿಯುವ ಸಲುವಾಗಿ ಈ ಹುನ್ನಾರ ನಡೆದಿದೆ ಎಂದು ಹೇಳಲಾಗುತ್ತಿದೆ.
ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿರುವ ಚರ್ಚೆಗಳಲ್ಲಿ, ಟ್ರಂಪ್ ಅವರ ಪರವಾಗಿರುವ ಪ್ರದೇಶಕ್ಕೆ ನೀಡಿದ ಪತ್ರಿಕೆಯಲ್ಲಿ ಟ್ರಂಪ್ ತಮ್ಮ ನಿಲುವು ಸಡಿಲಿಸಿದ್ದಾರೆ ಎಂದು ಶೀರ್ಷಿಕೆ ನೀಡುವ ಮೂಲಕ ರಿಪಬ್ಲಿಕನ್ ಪಕ್ಷದ ಮತದಾರರನ್ನು ತಿರುಗಿಸುವ ಪ್ರಯತ್ನ ಎಂದು ಹೇಳಲಾಗುತ್ತಿದೆ. ಟ್ರಂಪ್ ವಿರೋಧಿ ಸ್ಥಳಗಳಲ್ಲಿ ಪ್ರಸಾರವಾಗುವ ಪತ್ರಿಕೆಗಳಿಗೆ, ಟ್ರಂಪ್ ನಿಲುವು ಬಿಗಿಗೊಳಿಸಿದ್ದಾರೆ ಎಂದು ಹೇಳುವ ಮೂಲಕ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಹಿಲರಿ ಕ್ಲಿಂಟನ್ ಅವರಿಗೆ ಮತ ತಿರುಗಿಸುವ ಹುನ್ನಾರ ಎಂದು ಹೇಳಲಾಗುತ್ತಿದೆ.
ಆದರೆ ಪತ್ರಿಕೆಯ ಸಂವಹನ ವಿಭಾಗ ಸ್ಪಷ್ಟನೆ ನೀಡಿ ಇದನ್ನು ಅಲ್ಲಗಳೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X