Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅತ್ಯಾಚಾರವನ್ನು ವಿರೋಧಿಸಿದ...

ಅತ್ಯಾಚಾರವನ್ನು ವಿರೋಧಿಸಿದ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಹತ್ಯೆ!

ವಾರ್ತಾಭಾರತಿವಾರ್ತಾಭಾರತಿ4 Sept 2016 1:20 PM IST
share
ಅತ್ಯಾಚಾರವನ್ನು ವಿರೋಧಿಸಿದ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಹತ್ಯೆ!

ಮುಂಬೈ,ಸೆಪ್ಟಂಬರ್ 4: ಅತ್ಯಾಚಾರಕ್ಕೆ ಯತ್ನಿಸಿದಾಗ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಪ್ರತಿರೋಧಿಸಿದ ಪರಿಣಾಮ ಆಕೆಯನ್ನು ಕೊಡಲಿಯಿಂದ ಕೊಚ್ಚಿಕೊಲೆಗೈದ ಘಟನೆ ಮುಂಬೈನ ವಿರಾರ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿ ವಿದ್ಯಾರ್ಥಿನಿಯ ಪ್ರಿಯತಮನ ಗೆಳೆಯನನ್ನು ಪೊಲೀಸರು ಬಂಧಿಸಿದ್ದಾರೆ.

ವಿವ ಕಾಲೇಜಿನ ಎರಡನೆವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾದ ಐಶ್ವರ್ಯ(19)ಹಂತಕನ ಕೊಡಲಿಯೇಟಿಗೆ ದಾರುಣವಾಗಿ ಹತ್ಯೆಯಾದ ನತದೃಷ್ಟ ಯುವತಿಯಾಗಿದ್ದು, ವಿರಾರ್ ವೆಸ್ಟ್ ಓಂಶಿಯ ಎಂಬಲ್ಲಿನ ವಿವಾಸಿಯಾದ ದೀಪಕ್‌ವಾಂಗ್ರಿಯನ್ನು ಕೊಲೆಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ.

ದೀಪಕ್ ವಾಸವಿರುವ ಪ್ಲಾಟ್‌ನಲ್ಲಿ ಐಶ್ವರ್ಯ ಮತ್ತು ಸೊಹೈಲ್ ಆಗಾಗ ಭೇಟಿಯಾಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ತರಕಾರಿ ವ್ಯಾಪಾರಿಯಾದ ದೀಪಕ್ ಮತ್ತು ಪತ್ನಿ ಹೊರಗೆ ಹೋಗುತ್ತಿದ್ದ ಸಮಯದಲ್ಲಿ ಇವರಿಬ್ಬರು ಭೇಟಿಯಾಗುತ್ತಿದ್ದರು ಎನ್ನಲಾಗಿದೆ.

ಶುಕ್ರವಾರ ಐಶ್ವರ್ಯ ಬಂದಾಗ ಅಲ್ಲಿಗೆ ಸುಹೈಲ್ ಬಂದಿರಲಿಲ್ಲ. ಪ್ಲಾಟ್‌ನಲ್ಲಿದ್ದ ದೀಪಕ್ ತನ್ನ ಬಯಕೆಯನ್ನು ತೋಡಿಕೊಂಡಾಗ ಐಶ್ವರ್ಯ ವಿರೋಧಿಸಿದ್ದಾಳೆ. ಆತ ನಂತರ ಐಶ್ವರ್ಯಳ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಅದನ್ನು ಐಶ್ವರ್ಯ ಪ್ರತಿಭಟಿಸಿದ್ದಾಳೆ. ಇದರಿಂದ ಕೋಪಗೊಂಡ ದೀಪಕ್ ಕೊಡಲಿ ತೆಗೆದುಕೊಂಡು ಬಂದು ಐಶ್ವರ್ಯಳನ್ನು ಕೊಚ್ಚಿಹಾಕಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಐಶ್ವರ್ಯಳ ಶರೀರದಲ್ಲಿ ಕೊಡಲಿಏಟಿನ ಹದಿನೇಳು ಗಾಯದ ಕಲೆಗಳಿವೆ.

ಕೊಲೆಗೈದು ಪರಾರಿಯಾಗಲು ಶ್ರಮಿಸಿದ ದೀಪಕ್‌ನನ್ನು ದಾರಿಯ ಮಧ್ಯೆ ಸುಹೈಲ್ ತಡೆದು ನಿಲ್ಲಿಸಿ, ಸಮೀಪ ನಿವಾಸಿಗಳನ್ನು ಕರೆದು ಆರೋಪಿಯನ್ನು ಸುಹೈಲ್‌ನೇ ಪೊಲೀಸ್‌ಠಾಣೆಗೆ ತಲುಪಿಸಿದ್ದಾನೆ. ಐಶ್ವರ್ಯ ತನ್ನ ಬಾಲ್ಯಗೆಳತಿಯೆಂದು ಸುಹೈಲ್ ಹೇಳಿದ್ದಾನೆ. ಮನೆಯವರ ವಿರೋಧವನ್ನು ಲೆಕ್ಕಿಸದೆ ಅವಳನ್ನು ಮದುವೆಯಾಗಲು ತಾನು ಬಯಸಿದ್ದೆ ಎಂದೂ ಆತ ತಿಳಿಸಿದ್ದಾನೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X