Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದೀಪ ಧೈರ್ಯಕ್ಕೆ ಬೆರಗಾದ ಒಲಿಂಪಿಕ್‌...

ದೀಪ ಧೈರ್ಯಕ್ಕೆ ಬೆರಗಾದ ಒಲಿಂಪಿಕ್‌ ಚಿನ್ನ ವಿಜೇತೆ ಸಿಮೊನ್‌ ಹೇಳಿದ್ದನ್ನು ಓದಲೇ ಬೇಕು

ಇದು ಚಿನ್ನಕ್ಕಿಂತ ಚಿಕ್ಕ ಸಾಧನೆಯಲ್ಲ

ವಾರ್ತಾಭಾರತಿವಾರ್ತಾಭಾರತಿ4 Sept 2016 2:24 PM IST
share
ದೀಪ ಧೈರ್ಯಕ್ಕೆ ಬೆರಗಾದ ಒಲಿಂಪಿಕ್‌ ಚಿನ್ನ ವಿಜೇತೆ ಸಿಮೊನ್‌ ಹೇಳಿದ್ದನ್ನು ಓದಲೇ ಬೇಕು

ಹೊಸದಿಲ್ಲಿ, ಸೆ.4: ರಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲದಿದ್ದರೂ, ಅಪೂರ್ವ ಪ್ರದರ್ಶನದ ಮೂಲಕ ಜನಮನ ಗೆದ್ದ ತ್ರಿಪುರದಾ ಜಿಮ್ನಾಸ್ಟಿಕ್‌ ಸಾಧಕಿ ದೀಪಾ ಕರ್ಮಾಕರ್‌ ಕೂಟದಲ್ಲಿ ನಾಲ್ಕನೆ ಸ್ಥಾನ ಪಡೆದಿದ್ದರು. ಅವರು ಪದಕ ಗೆಲ್ಲದಿದ್ದರೂ  ಫೈನಲ್‌ನಲ್ಲಿ ಅಪಾಯಕಾರಿ ‘ಪ್ರೊಡೊನೊವಾ’ ವಿಭಾಗದಲ್ಲಿ ನೀಡಿದ ಪ್ರದರ್ಶನದ ಬಗ್ಗೆ ಚಿನ್ನ ವಿಜೇತೆ ಜಿಮ್ನಾಸ್ಟಿಕ್‌  ಚಿನ್ನ ಪಡೆದ ಅಮೆರಿಕದ ಸಿಮೋನ್‌ ಬೈಲ್ಸ್‌ ಇದೀಗ ದೀಪಾ ಕರ್ಮಾಕರ‍್ ಅವರದ್ದು ಚಿನ್ನಕ್ಕಿಂತ ಚಿಕ್ಕ ಸಾಧನೆಯಲ್ಲ ಎಂದು ಗುಣಗಾನ ಮಾಡಿದ್ದಾರೆ.
ಜಿಮ್ನಾಸ್ಟಿಕ್‌ನಲ್ಲಿ ಅವಕಾಶ ಗಿಟ್ಟಿಸಿಕೊಂಡ  ಭಾರತದ  ಮೊದಲ ಮಹಿಳಾ ಜಿಮ್ನಾಸ್ಟಿಕ್‌ ಪಟು ಎನಿಕೊಂಡಿರುವ  ದೀಪಾ ಕರ್ಮಾಕರ‍್ ಅವರ ಪ್ರೊಡೊನೊವಾ ಪ್ರದರ್ಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಸಿಮೊನಾ ಅವರು " ನಾನು ಪ್ರೊಡೊನೊವಾ  ಪ್ರಯತ್ನ ನಡೆಸಿದೆ ಆದರೆ ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.
ಹತ್ತೊಂಬತ್ತರ ಹರೆಯದ ಸಿಮೊನ್‌ ಓರ್ವ ಖ್ಯಾತ ಅಥ್ಲಿಟ್‌ ಆಗಿ ಹೊರಹೊಮ್ಮಿದ್ದಾರೆ. "ಆಕೆಯ ನನ್ನನ್ನು ಭೇಟಿಯಾದಾಗ  ವಾಲ್ಟ್‌ಗೆ ಹೆಸರು  ಪ್ರೊಡೊನೊವಾ  ಬದಲಿಗೆ "ಕರ್ಮಾಕರ್‌ ವಾಲ್ಟ್’’ ಎಂದು ಬದಲಾಯಿಸುವುದು ಸೂಕ್ತ ಎಂದು ಹೇಳಿದ್ದರು. ನನಗೆ ಇದರಿಂದ ಬಹಳ ಸಂತಸವಾಗಿದೆ. ಕಠಿಣ ಪ್ರಯತ್ನದಿಂದ ಮುಂದೆಂದು ದಿನ ವಾಲ್ಟ್ ನಲ್ಲಿ ನನ್ನ ಹೆಸರನ್ನು ಶಾಶ್ವತವಾಗಿ ಉಳಿಸುವಂತೆ ಮಾಡುವೆ ” ಎಂದು  ದೀಪಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X