Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮೊಬೈಲ್ ಅಂಗಡಿಗಳಲ್ಲಿ ಸಂಪೂರ್ಣ ಸೌದೀಕರಣ...

ಮೊಬೈಲ್ ಅಂಗಡಿಗಳಲ್ಲಿ ಸಂಪೂರ್ಣ ಸೌದೀಕರಣ ಜಾರಿ: ವ್ಯಾಪಕ ತಪಾಸಣೆ ಆರಂಭ

ಸೌದಿ ಸಂಕಟ

ವಾರ್ತಾಭಾರತಿವಾರ್ತಾಭಾರತಿ4 Sept 2016 5:21 PM IST
share
ಮೊಬೈಲ್ ಅಂಗಡಿಗಳಲ್ಲಿ ಸಂಪೂರ್ಣ ಸೌದೀಕರಣ ಜಾರಿ: ವ್ಯಾಪಕ ತಪಾಸಣೆ ಆರಂಭ

ರಿಯಾದ್,ಸೆಪ್ಟಂಬರ್ 4: ನೂರಾರು ಭಾರತೀಯರ ಜೀವನೋಪಾಯಕ್ಕೆ ಕಂಟಕವಾಗಿ ಪರಿಣಮಿಸಿರುವ ಮೊಬೈಲ್ ಅಂಗಡಿಗಳ ಸಂಪೂರ್ಣ ಸೌದೀಕರಣ ಪ್ರಕ್ರಿಯೆ ಜಾರಿಗೆ ಬಂದಿದೆ. ಸೌದಿಪ್ರಜೆಗಳಾದ ಯುವಕರು,ಯುವತಿಯರಿಗೆ ಕೆಲಸ ನೀಡುವುದರ ಅಂಗವಾಗಿ ಈತೀರ್ಮಾನವನ್ನು ತಳೆಯಲಾಗಿದ್ದು ಶುಕ್ರವಾರದಿಂದ ಶೇ.100 ರಷ್ಟು ಸೌದೀಕರಣ ಜಾರಿಗೆ ಬಂದಿದೆ ಹಾಗೂ ಕಾನೂನು ಜಾರಿಗೊಳಿಸದಿರುವ ಅಂಗಡಿಗಳ ತಪಾಸಣೆಕಾರ್ಯ  ಸಾಗುತ್ತಿದೆ ಎಂದು ವರದಿಯಾಗಿದೆ.

ಜೂನ್‌ನಿಂದಲೇ ಮೊಬೈಲ್ ಮಾರಾಟದ ಮತ್ತು ದುರಸ್ತಿ ಕ್ಷೇತ್ರದಲ್ಲಿ ಸೌದೀಕರಣ ಏರ್ಪಡಿಸಲಾಗಿತ್ತು. ಪ್ರತಿ ಅಂಗಡಿಗಳಲ್ಲಿ ಅರ್ಧದಷ್ಟು ಸೌದಿ ಪ್ರಜೆಗಳಿದ್ದರೆ ಸಆಕು ಎಂದು ಆರಂಭಿಕ ಹಂತದಲ್ಲಿ ಸೂಚನೆ ನೀಡಲಾಗಿತ್ತು. ಸೆಪ್ಟಂಬರ್‌ನಿಂದ ಸಂಪೂರ್ಣ ಉದ್ಯೋಗಿಗಳು ಸೌದಿಗಳೇ ಇರಬೇಕೆಂದು ಕಾರ್ಮಿಕ ಸಚಿವಾಲಯ ಎಚ್ಚರಿಕೆ ನೀಡಿತ್ತು. ಶನಿವಾರದಿಂದ ಅದು ತಪಾಸಣೆಯನ್ನು ತೀವ್ರಗೊಳಿಸಿದೆ. ರಿಯಾದ್, ಜಿದ್ದ, ದಮ್ಮಾಂ ಮೊದಲಾದೆಡೆ ಕಾರ್ಮಿಕ ಸಚಿವಾಲಯದ ಅಧಿಕಾರಿಗಳು ತಪಾಸಣೆಗೆ ಬರುತ್ತಿದ್ದಾರೆ. ಕಾನೂನು ಜಾರಿಗೊಳಿಸದ ಅಂಗಡಿಗಳನ್ನುಮುಚ್ಚಿಸುತ್ತಿದ್ದಾರೆ. ಸೌದಿ ಕಾರ್ಮಿಕರನ್ನು ನೇಮಿಸದ ಭಾರತೀಯರಲ್ಲಿ ಹಲವರು ತಮ್ಮ ಅಂಗಡಿಗಳನ್ನು ಮುಚ್ಚಿರಿಸಿದ್ದಾರೆ. ಪರಿಸರದಲ್ಲೇ ಮೊಬೈಲ್ ಕಾಡ್ ಮತ್ತು ಇತರ ವಸ್ತುಗಳನ್ನು ಅಗತ್ಯವಿರುವವರಿಗೆ ನೀಡುತ್ತಿದ್ದಾರೆ. ಕಾರ್ಮಿಕ, ಗ್ರಹ, ವಾಣಿಜ್ಯಮುಂತಾದ ಸಚಿವಾಲಯಗಳ ಅಧಿಕಾರಿಗಳು ಸೌದಿಪ್ರಜೆಗಳನ್ನು ನೇಮಿಸದ ಅಂಗಡಿಗಳ ವಿರುದ್ಧ ಕ್ರಮಜರಗಿಸುತ್ತಿದ್ದಾರೆ. ತೀರ್ಮಾನದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಕಾರ್ಮಿಕಸಚಿವ ಡಾ. ಮುಫ್ರರಿಜ್ ಹಕ್‌ಬಾನಿ ಪುನರುಚ್ಚರಿಸಿದ್ದಾರೆ. ಭಾರತೀಯರ ಕೆಲವು ಮೊಬೈಲ್ ಅಂಗಡಿಗಳನ್ನು ಫ್ಯಾನ್ಸಿ,ವಾಚ್ ಮುಂತಾದ ಅಂಗಡಿಗಳನ್ನಾಗಿ ಪರಿವರ್ತಿಸಲಾಗಿದೆ. ಹೀಗೆ ಮಾಡಲು ಸಾಧ್ಯವಿಲ್ಲದವರು ಅಂಗಡಿಗಳನ್ನು ಮುಚ್ಚಿ ಊರಿಗೆ ಬರಲು ಸಿದ್ಧತೆ ನಡೆಸುತ್ತಿದ್ದಾರೆ.

ಪ್ರಮುಖ ಮೊಬೈಲ್ ಸರ್ವಿಸಿಂಗ್ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುವವರನ್ನುಆಗಸ್ಟ್ 31ಕ್ಕೆ ಕೆಲಸದಿಂದ ತೆಗೆದುಹಾಕಲಾಗಿದೆ. ಒಂದೆರೆಡು ಉದ್ಯೋಗಿಗಳನ್ನು ಹೊಂದಿದ್ದ ಸಣ್ಣಪುಟ್ಟ ಅಂಗಡಿಗಳಲ್ಲಿ ಭಾರತೀಯರು ಕೆಲಸಕ್ಕಿದ್ದರು. ಸ್ವದೇಶಿಗಳಿಗೆ ಅಂಗಡಿ ನಡೆಸಲು ಭಾರೀ ಕೊಡುಗೆಯನ್ನು ಸೌದಿ ಸರಕಾರ ನೀಡಿದೆ. ಸೌದಿ ಪ್ರಜೆಗಳಿಗೆ ಸರಕಾರವೇ 2000ರಿಯಾಲ್ ಸಂಬಳವನ್ನು ಎರಡು ವರ್ಷಗಳ ವರೆಗೆ ನೀಡಲಿದೆ. ಸ್ವಂತ ಅಂಗಡಿ ಮಾಡಲು ನಿರ್ಧರಿಸುವ ಸೌದಿ ಪ್ರಜೆಗಳಿಗೆ ಎರಡು ಲಕ್ಷ ರಿಯಾಲ್‌ವರೆಗೆ ಸರಕಾರ ಸಾಲ ನೀಡುತ್ತಿದೆ. ಸ್ಪಷ್ಟಯೋಜನೆಯೊಂದಿಗೆ ಸೌದಿ ಕಾರ್ಮಿಕ ಸಚಿವಾಲಯ ಮೊಬೈಲ್ ಅಂಗಡಿಗಳ ಸೌದೀಕರಣವನ್ನು ಈಬಾರಿ ನಡೆಸಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X