Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರೋಮ್‌ನಲ್ಲಿ ಮದರ್ ತೆರೇಸಾಗೆ ಸಂತ ಪದವಿ...

ರೋಮ್‌ನಲ್ಲಿ ಮದರ್ ತೆರೇಸಾಗೆ ಸಂತ ಪದವಿ ಘೋಷಣೆ :ನಗರದಲ್ಲಿ ಸಂಭ್ರಮಾಚರಣೆ

ನಗರದಲ್ಲಿ ತೆರೇಸಾ ಪ್ರತಿಮೆಯೊಂದಿಗೆ ಮರವಣಿಗೆ ;ಸಾಮೂಹಿಕ ಪ್ರಾರ್ಥನೆ

ವಾರ್ತಾಭಾರತಿವಾರ್ತಾಭಾರತಿ4 Sept 2016 7:58 PM IST
share
ರೋಮ್‌ನಲ್ಲಿ ಮದರ್ ತೆರೇಸಾಗೆ ಸಂತ ಪದವಿ ಘೋಷಣೆ :ನಗರದಲ್ಲಿ ಸಂಭ್ರಮಾಚರಣೆ

ಮಂಗಳೂರು,ಸೆ.4:ಜಗತ್ತಿನಾದ್ಯಂತ ದೀನರ ಮಾತೆಯೆಂದು ಕರೆಸಿಕೊಂಡಿದ್ದ ಮಾಹಾನ್ ಸಮಾಜ ಸೇವಕಿಯಾಗಿ ವಿಶ್ವದ ಜನತೆಯ ಪ್ರೀತಿಗೆ ಪಾತ್ರರಾಗಿದ್ದ ಮದರ್ ತೆರೇಸಾ ಅವರಿಗೆ ರೋಮ್‌ನ ವೆಟಿಕನ್ ನಗರದಲ್ಲಿ ನಡೆಯಲಿರುವ ಕಥೊಲಿಕ್ ಚರ್ಚ್‌ನ ಸಮಾರಂಭದಲ್ಲಿ ಸಂತ ಪದವಿಯ ಘೋಷಣೆಯ ಹಿನ್ನೆಲೆಯಲ್ಲಿ ನಗರದಲ್ಲಿ ಕಥೊಲಿಕ್ ಕ್ರೈಸ್ತ ಧರ್ಮ ಪ್ರಾಂತದ ಬಿಷಪ್ ಅತೀ. ವಂ.ಡಾ.ಅಲೊಶಿಯಸ್ ಪೌವ್ಲ್ ಡಿ ಸೋಜರವರ ನೇತೃತ್ವದಲ್ಲಿ ನಗರದ ಸ್ಟರಕ್ ರಸ್ತೆಯ ಸಿಸ್ಟರ ಚ್ಯಾರಿಟಿ ಹೋಂ ನಿಂದ ಮಿಲಾಗ್ರಿಸ್ ಚರ್ಚ್ ವರೆಗೆ ಮದರ್ ತೆರೇಸಾರ ಪ್ರತಿಮೆಯ ಮೆರವಣಿಗೆ ಹಾಗೂ ಚರ್ಚ್ ಸಭಾಂಗಣದಲ್ಲಿ ಸಂಭ್ರಮಾಚರಣೆ ಹಾಗೂ ಸಾಮೂಹಿಕ ಪ್ರಾರ್ಥನೆ ನಡೆಯಿತು.

ಸೇವೆಗೆ ಮದರ್ ತೆರೆಸಾ ಮಾದರಿ: ಬಡವರ,ಶೋಷಿತರ,ಕಷ್ಟದಲ್ಲಿರುವವರನ್ನು ಪ್ರೀತಿಸಿ ಅವರ ಸೇವೆ ಮಾಡಲು ಮದರ್ ತೆರೇಸಾ ನಮಗೆಲ್ಲಾ ಮಾದರಿಯಾಗಿದ್ದಾರೆ ಮತ್ತು ಪ್ರೇರಣೆಯಾಗಿದ್ದಾರೆ.ಅವರ ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳೋಣ ಎಂದು ಬಿಷಪ್ ಕರೆ ನೀಡಿದರು.

            ಸಂಜೆ ನಗರದ ತೆರೇಸಾ ಕಾನ್ವೆಂಟ್‌ನಿಂದ ಫಳ್ನೀರ್ ರಸ್ತೆಯ ಮೂಲಕ ಮಿಲಾಗ್ರಿಸ್ ಚರ್ಚ್ ವರೆಗೆ ಬಿಷಪ್ ನೇತೃತ್ವದಲ್ಲಿ ನಡೆದ ಮೆರವಣೆಗೆಯಲ್ಲಿ ಹಾಗೂ ಬಳಿಕ ನಡೆದ ಸಮಾರಂಭದಲ್ಲಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತದ ಪ್ರಧಾನ ಗುರುಗಳಾದ ವಂ.ಡೆನ್ನಿಸ್ ಮೊರಸ್ ಪ್ರಭು,ಮಿಲಾಗ್ರಿಸ್ ಚರ್ಚ್ ಧರ್ಮಗುರುಗಳಾದ ವಂ.ವೆಲೇರಿಯನ್,ಪಾಲ್ದಾನೆ ಚರ್ಚ್‌ನ ಧರ್ಮಗುರುಗಳಾದ ವಂ.ವಿನ್ಸೆಂಟ್ ಮಿನೇಜಸ್,ಮಿಲಾಗ್ರಿಸ್ ಚರ್ಚ್‌ನ ಉಪಾಧ್ಯಕ್ಷ ಐವನ್ ಡಿ ಸೋಜ,ಕಾರ್ಯದರ್ಶಿ ಸುನಿಲ್ ಮಸ್ಕರೇನಸ್,ಮದರ್ ತೆರೇಸಾ ಸಂತ ಪದವಿ ಸಂಭ್ರಮಾಚರಣೆಯ ಸಮಿತಿಯ ಸಂಚಾಲಕ ನೈಝಿಲ್ ಪಿರೇರಾ ,ಮದರ್ ತೆರೆಸಾ ಕಾನ್ವೆಂಟ್‌ನ ಸುಫೀರಿಯರ್ ಸಿಸ್ಟರ್ ಬೆನೆಡಿಕ್ಟ್ ಬರೆಟ್ಟೊ,ನಗರ ಚರ್ಚ್ ವಲಯದ ಮುಖ್ಯಸ್ಥ ವಂ.ಜೆ.ಬಿ.ಕ್ರಾಸ್ತಾ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X