Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಭಿನವ್‌ ಬಿಂದ್ರಾ ಶೂಟಿಂಗ್‌ನಿಂದ...

ಅಭಿನವ್‌ ಬಿಂದ್ರಾ ಶೂಟಿಂಗ್‌ನಿಂದ ಅಧಿಕೃತ ನಿವೃತ್ತಿ

ವಾರ್ತಾಭಾರತಿವಾರ್ತಾಭಾರತಿ4 Sept 2016 9:30 PM IST
share
ಅಭಿನವ್‌   ಬಿಂದ್ರಾ ಶೂಟಿಂಗ್‌ನಿಂದ ಅಧಿಕೃತ ನಿವೃತ್ತಿ

ಹೊಸದಿಲ್ಲಿ, ಸೆ.4: ಒಲಿಂಪಿಕ್ಸ್‌ನಲ್ಲಿ ಏಕೈಕ ಚಿನ್ನ ಜಯಿಸಿದ ಶೂಟರ್ ಅಭಿನವ್ ಬಿಂದ್ರಾ ಅವರು ಶೂಟಿಂಗ್‌ನಿಂದ ಇಂದು ಅಧಿಕೃತವಾಗಿ ನಿವೃತ್ತರಾಗಿದ್ದಾರೆ.

ಯುವ ಜನಾಂಗಕ್ಕೆ ಅವಕಾಶ ಬಿಟ್ಟುಕೊಡಲು ಇದು ಸರಿಯಾದ ಸಮಯ ಎಂಬ ಚಿಂತನೆಯೊಂದಿಗೆ ಶೂಟಿಂಗ್‌ಗೆ ವಿದಾಯ ಹೇಳಿರುವುದಾಗಿ ಬಿಂದ್ರಾ ಹೇಳಿದ್ದಾರೆ.

‘‘ ರವಿವಾರ ನನ್ನ ಪಾಲಿಗೆ ಭಾವನಾತ್ಮಕ ದಿನವಾಗಿದೆ ’’ ಎಂದು ರಾಷ್ಟ್ರೀಯ ರೈಫಲ್ ಅಸೋಸಿಯೆಶನ್ (ಎನ್‌ಆರ್‌ಎಐ)ಏರ್ಪಡಿಸಿದ್ದ ವಿದಾಯ ಸಮಾರಂಭದಲ್ಲಿ ಅವರು ಅಭಿಪ್ರಾಯಪಟ್ಟರು.

ಇತ್ತೀಚೆಗೆ ರಿಯೋ ಒಲಿಂಪಿಕ್ಸ್‌ನಲ್ಲಿ ಎರಡನೆ ಪದಕ ವಂಚಿತಗೊಂಡ ಬೆನ್ನಲ್ಲೆ ಬಿಂದ್ರಾ ಶೂಟಿಂಗ್‌ಗೆ ವಿದಾಯ ಹೇಳಿದ್ದರು. ಆರೆ ಅಧಿಕೃತವಾಗಿ ಅವರು ಹೇಳಲಿಲ್ಲ.

‘‘ ನಾನು ರಿಯೋದಲ್ಲಿ ನಾಲ್ಕನೆ ಸ್ಥಾನ ಪಡೆದೆ ಇದೀಗ ಎರಡು ದಶಕಗಳ ವೃತ್ತಿ ಬದುಕಿಗೆ ವಿದಾಯ ಪ್ರಕಟಿಸಿರುವೆ. ರಿಯೋದಲ್ಲಿ ಪದಕ ಗೆಲ್ಲಲಿಲ್ಲ. ಇದರಿಂದಾಗಿ ನಾನು ವೃತ್ತಿ ಬದುಕಿ ನಿಂದ ನಿರ್ಗಮಿಸುವ ನಿರ್ಧಾರ ಕೈಗೊಂಡೆ’’ ಎಂದು ಹೇಳಿದರು.

2008ರ ಬೀಜಿಂಗ್ ಒಲಿಂಪಿಕ್ಸ್ ಚಾಂಪಿಯನ್ ಬಿಂದ್ರಾ ಅವರು ತಮಗೆ ನ್ಯಾಶನಲ್ ರೈಫಲ್ ಅಸೋಸಿಯೇಶನ್ ಆಫ್ ಇಂಡಿಯಾ ಶೂಟಿಂಗ್‌ನಲ್ಲಿ ಉತ್ತಮ ಸಾಧನೆಗೆ ನೆರವಾಗಿದೆ ಮತ್ತು ಪ್ರತಿಯೊಬ್ಬ ಶೂಟರ್‌ನಿಗೂ ಪ್ರತಿಯೊಂದು ಹಂತದಲ್ಲೂ ಬೆಂಬಲ ನೀಡುತ್ತಿದೆ ಎಂದರು.

‘‘ ನನಗೆ ಯಾವಾಗಲೂ ಕಠಿಣ ಶ್ರಮದಲ್ಲಿ ನಂಬಿಕೆಯಾಗಿದೆ. ನನಗೆ ಬೆಂಬಲ ನೀಡಿರುವ ಎಲ್ಲರಿಗೂ ಚಿರ ಋಣಿಯಾಗಿರುವೆ ಎಂದರು.

ಎನ್‌ಆರ್‌ಎಐ ಅಧ್ಯಕ್ಷ ರಣೀಂದರ್ ಸಿಂಗ್ ಅವರು ಬಿಂದ್ರಾರನ್ನು ಸನ್ಮಾನಿಸಿದರು.

2000ರಲ್ಲಿ ಸಿಡ್ನಿ ಒಲಿಂಪಿಕ್ಸ್ ಮೂಲಕ ಒಲಿಂಪಿಕ್ಸ್ ಪಯಣ ಆರಂಭಿಸಿದ ಬಿಂದ್ರಾ ಬಳಿಕ ಮೂರು ಒಲಿಂಪಿಕ್ಸ್ ಕೂಟಗಳಲ್ಲೂ ಪದಕದ ಬೇಟೆ ನಡೆಸಿದ್ದರು. ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಅವರಿಗೆ ಚಿನ್ನ ಒಲಿದಿತ್ತು. ಸಿಡ್ನಿ ಮತ್ತು ಲಂಡನ್‌ನಲ್ಲಿ ನಿರಾಶೆ ಅನುಭವಿಸಿದ್ದರು. ಕಳೆದ ರಿಯೋ ಒಲಿಂಪಿಕ್ಸ್‌ನಲ್ಲಿ ಅವರಿಗೆ ಸ್ವಲ್ಪದರಲ್ಲೇ ಪದಕ ತಪ್ಪಿ ಹೋಗಿತ್ತು.

ಪಂಜಾಬ್ ಮೂಲದ 33ರ ಹರೆಯದ ಬಿಂದ್ರಾ ಅವರು ಕಳೆದ ರಿಯೋ ಒಲಿಂಪಿಕ್ಸ್‌ನಲ್ಲಿ ಶೂಟರ್‌ಗಳ ವೈಫಲ್ಯದ ಬಗ್ಗೆ ಎನ್‌ಆರ್‌ಎಐ ನೇಮಕ ಮಾಡಿದ್ದ ಪುನರಾವಲೋಕನಾ ಸಮಿತಿಯ ಅಧ್ಯಕ್ಷರಾಗಿದ್ದಾರೆ.

ಬಿಂದ್ರಾ ಈ ಸಮಿತಿಗೆ ಸಂಬಂಧಿಸಿ ಕೇಳಲಾದ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸಿದ್ದಾರೆ.

ತಾನು ಆಟಗಾರರನ್ನು ಕ್ರೀಡಾ ವೃತ್ತಿ ಬದುಕನ್ನು ಅಭಿವೃದ್ಧಿ ಪಡಿಸಲು ಹೆಚ್ಚು ಆಸಕ್ತಿ ವಹಿಸಿರುವುದಾಗಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X