Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸತ್ಯದ ಮಾರ್ಗ ತೋರಿಸಿದ ಗುರು ಅಪ್ಪು...

ಸತ್ಯದ ಮಾರ್ಗ ತೋರಿಸಿದ ಗುರು ಅಪ್ಪು ಪೂಜಾರಿ

ಶಿಕ್ಷಕರ ದಿನಾಚರಣೆ ವಿಶೇಷ

ಉಮೇಶ್ ಶೆಟ್ಟಿಗಾರ್ ಉಡುಪಿಉಮೇಶ್ ಶೆಟ್ಟಿಗಾರ್ ಉಡುಪಿ5 Sept 2016 3:43 PM IST
share
ಸತ್ಯದ ಮಾರ್ಗ ತೋರಿಸಿದ ಗುರು ಅಪ್ಪು ಪೂಜಾರಿ

ಅಲೆವೂರ ನೆಹರೂ ಪ್ರೌಢಶಾಲೆಯ ಹಿಂದಿ ಶಿಕ್ಷಕ ಅಪ್ಪು ಪೂಜಾರಿ ನನ್ನ ಬದುಕಿನಲ್ಲಿ ಸಾಕಷ್ಟು ಪ್ರಭಾವ ಬೀರಿದವರು. ಇಂದಿಗೂ ಅವರು ನನ್ನ ಅಚ್ಚು ಮುಚ್ಚಿನ ಶಿಕ್ಷಕರಾಗಿ ಮನದಾಳದಲ್ಲಿ ಮನೆ ಮಾಡಿದ್ದಾರೆ. ಅವರು ಹೇಳಿದ ಬದುಕಿನ ಪಾಠ ಈಗಲೂ ನನ್ನ ಕಣ್ಣ ಮುಂದೆ ಅಚ್ಚಳಿಯದೆ ಉಳಿದು ಕೊಂಡಿದೆ. ಶಿಸ್ತಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದ ಅವರು ನನಗೆ ಸತ್ಯದ ಮಾರ್ಗ ತೋರಿಸಿದ ಮಹಾನ್ ಗುರು.

ಕಲಿಕೆಯ ಸಂದರ್ಭದಲ್ಲಿ ಪಠ್ಯಕ್ಕಿಂತ ಬದುಕಿನ ಪಾಠಕ್ಕೆ ಆದ್ಯತೆ ನೀಡು ತ್ತಿದ್ದರು. ನನ್ನ ಬದುಕಿನ ಪ್ರತಿಯೊಂದು ಘಟ್ಟದಲ್ಲೂ ಅವರ ಮುತ್ತನಂತಹ ಒಂದೊಂದು ಮಾತು ಕೂಡ ನೆನಪಿಗೆ ಬರುತ್ತದೆ. ಆಗ ನಮಗೆ ತಮಾಷೆಯಾಗಿ ಕಾಣುತ್ತಿದ್ದ ಅವರ ಮಾತು ಇಂದು ಸತ್ಯ ಎಂಬುದಾಗಿ ಅರಿವಿಗೆ ಬರುತ್ತಿದೆ. ಎಲ್ಲ ಮಕ್ಕಳನ್ನು ಒಂದೇ ದೃಷ್ಠಿಯಲ್ಲಿ ನೋಡುತ್ತಿದ್ದ ಅವರು ಪಠ್ಯದ ಹೊರಗೂ ಬದುಕು ಇದೆ ಎಂದು ತೋರಿಸಿಕೊಟ್ಟವರು. ಸೌಹಾರ್ದ, ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಮಾಡಿದರು.

ನಾನು ಒಮ್ಮೆ ತರಗತಿಯಲ್ಲಿ ನನ್ನ ಸಹಪಾಠಿಯ ಪೆನ್ನು ಕದ್ದಿದ್ದೆ. ಆ ವಿಚಾರ ನಂತರ ನನ್ನ ಶಿಕ್ಷಕರಿಗೆ ಗೊತ್ತಾಯಿತು. ನನ್ನನು ಕರೆದ ಅವರು, ತಪ್ಪಿನ ಬಗ್ಗೆ ಹೇಳಿ ಸತ್ಯದ ಮಾರ್ಗದರ್ಶನ ಮಾಡಿದರು. ಇದು ಈಗಲೂ ನನ್ನ ಜೀವನದಲ್ಲಿ ಮರೆಯಲು ಆಗದ ಘಟನೆ. ಅವರ ಒಂದೊಂದು ಮಾತು ಕೂಡ ನನ್ನ ಕಿವಿಯಲ್ಲಿ ಗುನುಗುಡುತ್ತಿದೆ. ಇಂತಹ ಶಿಕ್ಷಕರು ಪ್ರತಿಯೊಂದು ವಿದ್ಯಾರ್ಥಿಗೂ ಸಿಗಬೇಕೆಂಬುದು ನನ್ನ ಆಶಯ. ನನಗೆ ಸತ್ಯದ ದಾರಿ ತೋರಿಸಿದ ಈ ಮಹಾನ್ ಗುರುವಿಗೆ ನನ್ನ ಸಲಾಂ.

share
ಉಮೇಶ್ ಶೆಟ್ಟಿಗಾರ್ ಉಡುಪಿ
ಉಮೇಶ್ ಶೆಟ್ಟಿಗಾರ್ ಉಡುಪಿ
Next Story
X