Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 18 ತಿಂಗಳಲ್ಲಿ ಟೀ, ತಿಂಡಿಗೆ ಆಮ್ ಆದ್ಮಿಯ...

18 ತಿಂಗಳಲ್ಲಿ ಟೀ, ತಿಂಡಿಗೆ ಆಮ್ ಆದ್ಮಿಯ ಕೋಟಿ ಖರ್ಚು ಮಾಡಿದ ಸರಕಾರ !

ವಾರ್ತಾಭಾರತಿವಾರ್ತಾಭಾರತಿ5 Sept 2016 6:42 PM IST
share
18 ತಿಂಗಳಲ್ಲಿ ಟೀ, ತಿಂಡಿಗೆ ಆಮ್ ಆದ್ಮಿಯ ಕೋಟಿ  ಖರ್ಚು ಮಾಡಿದ  ಸರಕಾರ !

ಹೊಸದಿಲ್ಲಿ, ಸೆ. 5 : ಆಮ್ ಆದ್ಮಿ ಪಕ್ಷದ ನಾಯಕ, ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗು ಅವರ ಕೇವಲ 6 ಮಂದಿಯ ಸಂಪುಟ ಕಳೆದ 18 ತಿಂಗಳಲ್ಲಿ ತಮ್ಮ ಕಚೇರಿ ಹಾಗು ಅಧಿಕೃತ ನಿವಾಸಗಳಲ್ಲಿ ಅತಿಥಿಗಳಿಗೆ ಟೀ , ಕಾಫಿ, ತಿಂಡಿಗಾಗಿ ಖರ್ಚು ಮಾಡಿದ್ದು ಒಂದು ಕೋಟಿಗೂ ಹೆಚ್ಚು ಖರ್ಚು ಮಾಡಿದ್ದಾರೆ. ವಿವೇಕ್ ಗಾರ್ಗ್ ಎಂಬವರು ಸಲ್ಲಿಸಿದ ಆರ್ ಟಿ ಐ ಅರ್ಜಿ ಮೂಲಕ ಈ ವಿಷಯ ಬಹಿರಂಗವಾಗಿದೆ. 

ಅರವಿಂದ್ ಕೇಜ್ರಿವಾಲ್ : ಮುಖ್ಯಮಂತ್ರಿಯ ಕಚೇರಿಯ ಬಿಲ್ 22,42,320 ರೂ. ಆಗಿದ್ದರೆ , ಅವರ ಗೃಹ ಕಚೇರಿಯ ಬಿಲ್ 24,86,921 ರೂ. ಆಗಿದೆ. 

ಡಿಸಿಎಂ ಮನೀಶ್ ಸಿಸೋಡಿಯಾ : ಗೃಹ ಕಚೇರಿಗೆ 5,66,304 ರೂಪಾಯಿ ಬಿಲ್ ಬಂದಿದ್ದರೆ ಕಚೇರಿಯ ಬಿಲ್ 5,62,125 ರೂ. ಒಟ್ಟು ಮೊತ್ತ 11,28,429 ರೂಪಾಯಿ. 

ಮಾಜಿ ಸಾರಿಗೆ ಸಚಿವ ಗೋಪಾಲ್ ರಾಯ್ :  ಭ್ರಷ್ಟಾಚಾರ ಆರೋಪದಲ್ಲಿ ವಜಾಗೊಂಡ ಗೋಪಾಲ್ , ಕಚೇರಿಯಲ್ಲಿ 5,44,856 ರೂಪಾಯಿ ಖರ್ಚು ಮಾಡಿದ್ದರೆ ಗೃಹ ಕಚೇರಿಯಲ್ಲಿ  5,61,416 ರೂಪಾಯಿ ಖರ್ಚು ಮಾಡಿದ್ದಾರೆ. ಒಟ್ಟು 11 ಲಕ್ಷಕ್ಕೂ ಹೆಚ್ಚು ಖರ್ಚು. 

ಮಾಜಿ ಸಮಾಜ ಕಲ್ಯಾಣ ಸಚಿವ ಸಂದೀಪ್ ಕುಮಾರ್ : ಅಶ್ಲೀಲ ಸಿಡಿ ವಿಷಯದಲ್ಲಿ ವಜಾಗೊಂಡ ಸಂದೀಪ್ ಅವರ ಕಚೇರಿ ಬಿಲ್ 4,97,346  ರೂ. ಗೃಹ ಕಚೇರಿ ಬಿಲ್ 4,13,833 ರೂ. 

ಆರೋಗ್ಯ ಸಚಿವ ಸತ್ಯೇನ್ದ್ರ ಜೈನ್ : ಇವರ ಗೃಹ ಕಚೇರಿ ಬಿಲ್ 3,57,303 ರೂ. ಪೈಲಟ್ ವಾಹನದ ಖರ್ಚು 5,53,008  ರೂ. ಒಟ್ಟು ಖರ್ಚು ಒಂಬತ್ತು ಲಕ್ಷಕ್ಕೂ ಹೆಚ್ಚು. 

ಪ್ರವಾಸೋದ್ಯಮ ಸಚಿವ ಕಪಿಲ್ ಮಿಶ್ರಾ : ಇವರ ಗೃಹ ಕಚೇರಿ ಬಿಲ್ ಕೇವಲ 36,232 ರೂ. ಆದರೆ ಕಚೇರಿ ಬಿಲ್ 5.9 ಲಕ್ಷ ರೂ. 

ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಇಮ್ರಾನ್ ಹುಸೇನ್ : ಎಲ್ಲರಿಗಿಂತ ಕಡಿಮೆ ಖರ್ಚು ಇವರದ್ದು. ಗೃಹ ಕಚೇರಿಯಲ್ಲಿ  1,67,933 ರೂ. ಬಿಲ್ ಬಂದಿದ್ದರೆ, 4,21,188  ರೂ. ಬಿಲ್ ಕಚೇರಿಗೆ ಬಂದಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X