Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನೆನಪಾಗುವ ಅಪರೂಪದ ಗುರುಗಳು ಶೇಖ್ ಆದಂ...

ನೆನಪಾಗುವ ಅಪರೂಪದ ಗುರುಗಳು ಶೇಖ್ ಆದಂ ಸಾಹೇಬ್

ಶಿಕ್ಷಕರ ದಿನಾಚರಣೆ ವಿಶೇಷ

ಅನ್ಸಾರ್ ಕಾಸಿಂಅನ್ಸಾರ್ ಕಾಸಿಂ5 Sept 2016 7:12 PM IST
share
ನೆನಪಾಗುವ ಅಪರೂಪದ ಗುರುಗಳು ಶೇಖ್ ಆದಂ ಸಾಹೇಬ್

ಶಿಕ್ಷಕರ ದಿನಾಚರಣೆ ಮತ್ತೆ ಬಂದಿದೆ ಬೆಳಗ್ಗೆ ಎದ್ದು ನಮ್ಮ ಶಾಲಾ ಕಾಲೇಜಿನ ಶಿಕ್ಷಕರಿಗೆ ಶುಭಾಶಯ ಹೇಳಬೇಕು ಎಂದು ಸಂಭ್ರಮ, ಅದೇ ತರ ಹಳೆ ವಿದ್ಯಾರ್ಥಿ ಆದ ನನಗೂ ಕೂಡ ಸಂಭ್ರಮ.

ಬಂಟ್ವಾಳ ತಾಲೂಕಿನ ಪುಟ್ಟ ಊರಾದ ವಗ್ಗದಲ್ಲಿ ಸಂತ ತೋಮಸರ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜುಗಳಿವೆ ನನ್ನ ವಿದ್ಯಾರ್ಥಿ ಜೀವನ ಇಲ್ಲಿಂದಲೇ ಆರಂಭವಾಯಿತು, ನಾನು ಹಲವಾರು ಶಿಕ್ಷಕರನ್ನು ಕಂಡಿರುವೆ, ಎಲ್ಲರೂ ಉತ್ತಮ ಶಿಕ್ಷಕರೇ, ಆದರೆ ನಾನಿಲ್ಲಿ ಒಬ್ಬ ಅಪರೂಪದ ಗುರುವರ್ಯರನ್ನು ಪರಿಚಯಿಸಬೇಕು.

ಹೌದು, ಅವರೇ ಶೇಖ್ ಆದಂ ಸಾಹೇಬ್, ಇವರ ಮುಂದಾಳತ್ವದಲ್ಲಿ ನಮ್ಮ ಕಾಲೇಜಿನಲ್ಲಿ ಅನೇಕ ಬದಲಾವಣೆಗಳಾದವು,  ಶುದ್ಧ ಕುಡಿಯುವ ನೀರಿನ ವ್ಯವಸ್ಥೆ,  ಕಾಲೇಜಿನಲ್ಲಿ ಸಿಸಿ ಕ್ಯಾಮೆರಾ, ಕಾಂಕ್ರೀಟ್ ರಸ್ತೆ , ಇನ್ನೂ ವಿಶಾಲವಾದ ಕಾಂಪೌಂಡ್  ಕಾಲೇಜಿನ ಚಂದವನ್ನು ಹೆಚ್ಚಿಸುತ್ತದೆ,

ಪರಿಸರ ಪ್ರೇಮಿ ನಮ್ಮ ಆದಂ ಮಾಸ್ಟರ್,  ಕಾಲೇಜಿನ ಕ್ಯಾಂಪಸ್ ಒಳಗಡೆ ಹಲವಾರು ರೀತಿಯ ಗಿಡಗಳನ್ನು ನೆಟ್ಟು, ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ, ಈ ಬಾರಿಯ ವನಮಹೋತ್ಸವ ದಿನದಂದು ಕಾಲೇಜಿಗೆ ಭೇಟಿ ನೀಡಿದಾಗ ನನಗೂ ಸಸಿ ನೀಡಿದರು,

ಸಂಸ್ಥೆಯ 27 ನೇ ವರ್ಷದ ಇತಿಹಾಸದಲ್ಲಿ 2015-16ರ ಎಸ್ಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಶೇ.100. ಇದಕ್ಕಾಗಿ ಎಲ್ಲಾ ಶಿಕ್ಷಕರನ್ನು ಹಾಗೂ ವಿದ್ಯಾರ್ಥಿಗಳನ್ನು ಅಭಿನಂದಿಸುತ್ತೇನೆ .

ಒಂದು ದಿನ ನಾನು ಸಮವಸ್ತ್ರ ಹಾಕದೇ ಕ್ಲಾಸಿಗೆ ಹೋಗಿದ್ದೆ ಆದಂ ಮಾಸ್ಟರ್ ನನ್ನನ್ನು ಕರೆದು ಕೇಳಿದರು ನೀನು ಸಮವಸ್ತ್ರ ಯಾಕೆ ಧರಿಸಲಿಲ್ಲ ಎಂದು, ಅದಕ್ಕೆ ಸರಿಯಾದ ಉತ್ತರ ಕೊಡಬೇಕಿತ್ತು, ನಾನು ಹೇಳಿದೆ ‘ಸರ್ ನಿಮಗೆ ನಾನು ಮಾತ್ರ ಕಾಣಿಸುವುದಾ ಬೇರೆ ಯಾರೂ ಕಾಣಿಸಲ್ವಾ’ ಎಂದು ಕೋಪಗೊಂಡ ಸರ್ ಮತ್ತು ನನಗೆ ಸಣ್ಣ ಯುಧ್ದವೇ ನಡೆದು ಹೋಯಿತು, ಒಂದೆರಡು ದಿನ ನಂತರ ಕರೆದು ನನ್ನ ತಿದ್ದಿದ ಮಾಸ್ಟರ್ ಅವರ ಕೆಲವೊಂದು ಮಾತುಗಳು ಇಂದು ನನ್ನ ಜೀವನದಲ್ಲಿ ಪ್ರಭಾವ ಬೀರಿದೆ.

ಮದ್ರಸಾಗಳಲ್ಲಿ ಧಾರ್ಮಿಕ ವಿದ್ಯಾಭ್ಯಾಸ ನೀಡಿದ ಉಸ್ತಾದರಿಗೂ ಹಾಗೂ ಎಲ್ಲಾ ಶಿಕ್ಷಕರನ್ನು ನೆನೆಸುತ್ತಾ, ಭಗವಂತನು ಆಯುಷ್ಯ ಆರೋಗ್ಯ ನೀಡಲಿ ಎಂಬ ಪ್ರಾರ್ಥನೆಯೊಂದಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು.

share
ಅನ್ಸಾರ್ ಕಾಸಿಂ
ಅನ್ಸಾರ್ ಕಾಸಿಂ
Next Story
X