Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಸ್ಲಾಮಿಕ್ ಬ್ಯಾಂಕಿಂಗ್ ನತ್ತ ರಿಸರ್ವ್...

ಇಸ್ಲಾಮಿಕ್ ಬ್ಯಾಂಕಿಂಗ್ ನತ್ತ ರಿಸರ್ವ್ ಬ್ಯಾಂಕ್ ಚಿತ್ತ

ವಾರ್ತಾಭಾರತಿವಾರ್ತಾಭಾರತಿ6 Sept 2016 1:17 PM IST
share
ಇಸ್ಲಾಮಿಕ್ ಬ್ಯಾಂಕಿಂಗ್ ನತ್ತ ರಿಸರ್ವ್ ಬ್ಯಾಂಕ್ ಚಿತ್ತ

ಹೊಸದಿಲ್ಲಿ, ಸೆ.6: ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ರಘುರಾಮ್ ರಾಜನ್ ಅವರು ಉರ್ಜಿತ್ ಪಟೇಲ್ ಅವರಿಗೆ ಅಧಿಕಾರ ಹಸ್ತಾಂತರಿಸುವ ಕೆಲವೇ ದಿನಗಳ ಮೊದಲು ಬಿಡುಗಡೆಯಾದ ಆರ್ ಬಿ ಐ ವಾರ್ಷಿಕ ವರದಿಯಲ್ಲಿ ಬಡ್ಡಿ ರಹಿತ ಬ್ಯಾಂಕಿಂಗ್ ಜಾರಿಗೊಳಿಸುವ ಪ್ರಸ್ತಾಪ ಮಾಡಲಾಗಿದ್ದು, ಈ ಮೂಲಕ ಇಸ್ಲಾಮಿಕ್ ಬ್ಯಾಂಕಿಂಗ್ನ ಪ್ರಯೋಜನವನ್ನು ದೇಶದ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಒದಗಿಸುವತ್ತ ಹೆಜ್ಜೆಯಿಟ್ಟಿದೆ.

ಕುತೂಹಲಕಾರಿ ವಿಚಾರವೆಂದರೆ ಈ ಹಿಂದೆ ಇದೇ ಆರ್ ಬಿ ಐ ಇಸ್ಲಾಮಿಕ್ ಫೈನಾನ್ಸ್ ಒದಗಿಸುವ ಕಾರ್ಯವನ್ನು ಬ್ಯಾಂಕೇತರ ವಿತ್ತ ಸಂಸ್ಥೆಗಳು ಅಥವಾ ಸಹಕಾರಿ ಸಂಸ್ಥೆಗಳು ಕೈಗೆತ್ತಿಕೊಳ್ಳಬಹುದು ಎಂದು ಹೇಳಿತ್ತು.

ಬಡ್ಡಿ ರಹಿತ ಬ್ಯಾಂಕಿಂಗ್ ಉತ್ಪನ್ನಗಳನ್ನು ಒದಗಿಸುವ ಕುರಿತು ಸರಕಾರದೊಡನೆ ಚರ್ಚಿಸಲಾಗುವುದು, ಎಂದು ಆರ್ ಬಿ ಐ ತನ್ನ ವಾರ್ಷಿಕ ವರದಿಯಲ್ಲಿ ಈಗ ಹೇಳಿದೆ.

ಆಡಳಿತ ಬಿಜೆಪಿಯಲ್ಲಿ ವಿರೋಧವಿರುವ ಕಾರಣದಿಂದಲೇ ಇಸ್ಲಾಮಿಕ್ ಬ್ಯಾಂಕಿಂಗ್ ಭಾರತದಲ್ಲಿ ನಿರೀಕ್ಷಿತ ಉತ್ತೇಜನ ಪಡೆಯದೇ ಇದೆ. ಸರಕಾರದ ಬಾಹ್ಯ ಸಾಲ ಸಂಸ್ಥೆ ಎಕ್ಸಿಮ್ ಬ್ಯಾಂಕ್ ಎಪ್ರಿಲ್ ತಿಂಗಳಲ್ಲಿ ತಾನು ಇಸ್ಲಾಮಿಕ್ ಡೆವಲಪ್ ಮೆಂಟ್ ಬ್ಯಾಂಕಿನ ಖಾಸಗಿ ರಂಗದ ಸಹ ಸಂಸ್ಥೆಗೆ 100 ಮಿಲಿಯನ್ ಡಾಲರ್ ಸಾಲ ನೀಡುವುದಾಗಿ ಹೇಳಿತ್ತು. ಭಾರತೀಯ ಉತ್ಪನ್ನಗಳು ಹಾಗೂ ಸೇವೆಗಳ ವಿದೇಶಿ ಖರೀದಿದಾರರಿಗೆ ಎಕ್ಸಿಮ್ ಬ್ಯಾಂಕ್ ನೀಡುವ ಸಾಲದಿಂದ ಪ್ರಯೋಜನವಾಗುವುದು. ಈ ನಿಟ್ಟಿನಲ್ಲಿ ಸೌದಿ ಮೂಲದ ಇಸ್ಲಾಮಿಕ್ ಕಾರ್ಪೊರೇಶನ್ ಫಾರ್ ದಿ ಡೆವಲೆಪ್ಮೆಂಟ್ ಆಫ್ ಪ್ರೈವೇಟ್ ಸೆಕ್ಟರ್ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X