Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಾಂಗ್ಲಾ ಜಮಾಅತ್ ನಾಯಕನ ಗಲ್ಲಿಗೆ ...

ಬಾಂಗ್ಲಾ ಜಮಾಅತ್ ನಾಯಕನ ಗಲ್ಲಿಗೆ 'ಬ್ರದರ್‌ಹುಡ್ ' ಖಂಡನೆ

ವಾರ್ತಾಭಾರತಿವಾರ್ತಾಭಾರತಿ6 Sept 2016 8:06 PM IST
share
ಬಾಂಗ್ಲಾ ಜಮಾಅತ್  ನಾಯಕನ ಗಲ್ಲಿಗೆ  ಬ್ರದರ್‌ಹುಡ್  ಖಂಡನೆ

ಕೈರೋ, ಸೆ. 6: ಬಾಂಗ್ಲಾದೇಶದ ಜಮಾಅತೆ ಇಸ್ಲಾಮಿ ಪಕ್ಷದ ಹಿರಿಯ ನಾಯಕ ಹಾಗೂ ಉದ್ಯಮಿ ಮಿರ್ ಕಾಸಿಮ್ ಅಲಿ ಅವರನ್ನು ಗಲ್ಲಿಗೇರಿಸಿರುವುದನ್ನು ಈಜಿಪ್ಟ್‌ನ ಮುಸ್ಲಿಮ್ ಬ್ರದರ್‌ಹುಡ್ ಸಂಘಟನೆಯ ಉಪ ಮುಖ್ಯಸ್ಥ ಇಬ್ರಾಹೀಮ್ ಮುನೀರ್ ಸೋಮವಾರ ಖಂಡಿಸಿದ್ದಾರೆ.

ಅಲಿ ಅವರ ಮರಣ ದಂಡನೆಯು ‘‘ನ್ಯಾಯೋಚಿತವಲ್ಲದ ರಾಜಕೀಯ ವಿಚಾರಣೆಗಳ ಅನ್ಯಾಯ ಮತ್ತು ಆಕ್ರಮಣಶೀಲತೆಯನ್ನು’’ ಬಿಂಬಿಸುತ್ತದೆ ಎಂದು ಹೇಳಿಕೆಯೊಂದರಲ್ಲಿ ಮುನೀರ್ ಹೇಳಿದ್ದಾರೆ.

ಎಲ್ಲ ಮಾನವಹಕ್ಕು ಸಂಘಟನೆಗಳು, ಅಂತಾರಾಷ್ಟ್ರೀಯ ವೀಕ್ಷಕರು ಮತ್ತು ಬಾಂಗ್ಲಾದೇಶಿ ರಾಜಕೀಯ ಪಕ್ಷಗಳು ಅಲಿ ಅವರ ಮರಣ ದಂಡನೆಯನ್ನು ಖಂಡಿಸಿವೆ, ಯಾಕೆಂದರೆ, ಅದು ರಾಜಕೀಯ ದುರುದ್ದೇಶಗಳನ್ನು ಹೊಂದಿತ್ತು ಹಾಗೂ ನ್ಯಾಯದ ರಕ್ಷಣೆಗೆ ಅಲ್ಲಿ ವ್ಯವಸ್ಥೆಯಿರಲಿಲ್ಲ ಎಂದು ಮುನೀರ್ ಆರೋಪಿಸಿದ್ದಾರೆ.

45 ವರ್ಷಗಳ ಹಿಂದೆ, 1971ರಲ್ಲಿ ಬಾಂಗ್ಲಾದೇಶ ವಿಮೋಚನಾ ಯುದ್ಧದ ವೇಳೆ ಯುದ್ಧಾಪರಾಧಗಳನ್ನು ಮಾಡಿರುವ ಆರೋಪದಲ್ಲಿ ಅಲಿ ಅವರನ್ನು ಶನಿವಾರ ಗಲ್ಲಿಗೇರಿಸಲಾಗಿತ್ತು.

ಟರ್ಕಿ ಖಂಡನೆ

ಅಂಕಾರ, ಸೆ. 6: ಬಾಂಗ್ಲಾದೇಶದ ಜಮಾತೆ ಇಸ್ಲಾಮಿ ಪಕ್ಷದ ನಾಯಕ ಮಿರ್ ಕಾಸಿಮ್ ಅಲಿ ಅವರನ್ನು ಮರಣ ದಂಡನೆಗೆ ಗುರಿಪಡಿಸಿರುವುದನ್ನು ಟರ್ಕಿ ಖಂಡಿಸಿದೆ.

‘‘ಇಂಥ ಕ್ರಮಗಳಿಂದ ಹಳೆಯ ಗಾಯಗಳನ್ನು ಗುಣಪಡಿಸಲು ಸಾಧ್ಯವಿಲ್ಲ’’ ಎಂದು ರವಿವಾರ ಪ್ರಕಟಗೊಂಡ ಹೇಳಿಕೆಯೊಂದರಲ್ಲಿ ಟರ್ಕಿಯ ವಿದೇಶ ಸಚಿವಾಲಯ ಹೇಳಿದೆ.

ಮಿರ್ ಕಾಸಿಮ್ ಅಲಿ ಯುದ್ಧಾಪರಾಧಗಳಿಗಾಗಿ ಗಲ್ಲಿಗೇರಿಸಲ್ಪಟ್ಟ ಬಾಂಗ್ಲಾದೇಶದ ಜಮಾತೆ ಇಸ್ಲಾಮಿ ಪಕ್ಷದ ಆರನೆ ನಾಯಕರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X