Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸ್ಪೇನ್ ತಂಡಕ್ಕೆ ನಡಾಲ್ ಸೇರ್ಪಡೆ

ಸ್ಪೇನ್ ತಂಡಕ್ಕೆ ನಡಾಲ್ ಸೇರ್ಪಡೆ

ವರ್ಲ್ಡ್ ಗ್ರೂಪ್ ಪ್ಲೇ-ಆಫ್ ಪಂದ್ಯ:

ವಾರ್ತಾಭಾರತಿವಾರ್ತಾಭಾರತಿ6 Sept 2016 11:03 PM IST
share
ಸ್ಪೇನ್ ತಂಡಕ್ಕೆ ನಡಾಲ್ ಸೇರ್ಪಡೆ

ಮ್ಯಾಡ್ರಿಡ್, ಸೆ.6: ಹೊಸದಿಲ್ಲಿಯಲ್ಲಿ ವರ್ಲ್ಡ್ ಗ್ರೂಪ್ ಪ್ಲೇ-ಆಫ್ ಪಂದ್ಯದಲ್ಲಿ ಭಾರತ ವಿರುದ್ಧ ಆಡಲಿರುವ ಸ್ಪೇನ್‌ನ ಡೇವಿಸ್ ಕಪ್ ತಂಡದಲ್ಲಿ ರಫೆಲ್ ನಡಾಲ್‌ರನ್ನು ಆಯ್ಕೆ ಮಾಡಲಾಗಿದೆ.

 ಡೇವಿಸ್‌ಕಪ್ ಸೆ.16 ರಿಂದ 18ರ ತನಕ ನಡೆಯಲಿದೆ. ಯುಎಸ್ ಓಪನ್‌ನಲ್ಲಿ ರವಿವಾರ ಫ್ರಾನ್ಸ್‌ನ ಲುಕಾಸ್ ಪೌಲಿ ವಿರುದ್ಧ ಸೋತಿದ್ದ ಐದನೆ ರ್ಯಾಂಕಿನ ನಡಾಲ್ 13ನೆ ರ್ಯಾಂಕಿನ ಡೇವಿಡ್ ಫೆರರ್‌ರೊಂದಿಗೆ ಸೇರ್ಪಡೆಯಾಗಿದ್ದಾರೆ.ನಡಾಲ್ ಹಾಗೂ ಫೆರರ್ ಸಿಂಗಲ್ಸ್ ಪಂದ್ಯವನ್ನು, ಫೆಲಿಸಿಯಾನೊ ಲೊಪೆಝ್ ಹಾಗೂ ಮಾರ್ಕ್ ಲೊಪೆಝ್ ಡಬಲ್ಸ್ ಪಂದ್ಯವನ್ನು ಆಡಲಿದ್ದಾರೆ.

 ಪ್ಲೇ-ಆಫ್ ಪಂದ್ಯ ಆಡಲು ಭಾರತಕ್ಕೆ ತೆರಳಲಿರುವ ಸ್ಪೇನ್ ತಂಡಕ್ಕೆ ರಫೆಲ್ ನಡಾಲ್ ಹಾಗೂ ಡೇವಿಡ್ ಫೆರರ್ ವಾಪಸಾಗಿರುವುದು ಅತ್ಯಂತ ದೊಡ್ಡ ಸುದ್ದಿಯಾಗಿದೆ ಎಂದು ಸ್ಪೇನ್‌ನ ಟೆನಿಸ್ ಫೆಡರೇಶನ್ ಮಂಗಳವಾರ ತಿಳಿಸಿದೆ.

ಕಳೆದ ತಿಂಗಳು ರಿಯೋ ಒಲಿಂಪಿಕ್ಸ್‌ನಲ್ಲಿ ಡಬಲ್ಸ್ ವಿಭಾಗದಲ್ಲಿ ನಡಾಲ್ ಚಿನ್ನ ಪದಕವನ್ನು ಜಯಿಸಿದ್ದರು. ಮಣಿಗಂಟಿನ ಗಾಯದಿಂದಾಗಿ ರೊಲ್ಯಾಂಡ್ ಗ್ಯಾರೊಸ್ ಹಾಗು ವಿಂಬಲ್ಡನ್ ಟೂರ್ನಿಯಿಂದ ಹೊರಗುಳಿದಿದ್ದರು.

30ರ ಪ್ರಾಯದ ನಡಾಲ್ ಯುಎಸ್ ಓಪನ್‌ನ ನಾಲ್ಕನೆ ಸುತ್ತಿನಲ್ಲಿ 6-1, 2-6, 6-4, 3-6, 7-6(8/6) ಸೆಟ್‌ಗಳ ಅಂತರದಿಂದ ಸೋತು ಟೂರ್ನಿಯಿಂದ ಹೊರ ನಡೆದಿದ್ದಾರೆ. ನಡಾಲ್ ಟೂರ್ನಿಯಿಂದ ಬೇಗನೆ ಹೊರ ನಡೆದ ಕಾರಣ ಡೇವಿಸ್‌ಕಪ್‌ನಲ್ಲಿ ಸ್ಪೇನ್ ತಂಡದಲ್ಲಿ ಆಡುವ ಅವಕಾಶ ಲಭಿಸಿದೆ.

 ಡೇವಿಸ್‌ಕಪ್‌ನಲ್ಲಿ ಭಾರತ ಹಾಗೂ ಸ್ಪೇನ್ ಎರಡನೆ ಬಾರಿ ಮುಖಾಮುಖಿಯಾಗುತ್ತಿವೆ. 1965ರ ಬಳಿಕ ಇದೇ ಮೊದಲ ಬಾರಿ ಆಡುತ್ತಿವೆ. ಐದು ಬಾರಿಯ ಡೇವಿಸ್ ಕಪ್ ಚಾಂಪಿಯನ್ ಸ್ಪೇನ್ ಮೂರು ಬಾರಿಯ ರನ್ನರ್ಸ್‌-ಅಪ್ ಭಾರತದ ವಿರುದ್ಧ 2-1 ಮುನ್ನಡೆಯ ದಾಖಲೆ ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X