Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀವು ಮುಳುಗಿ ಅಥವಾ ಸಾಯಿರಿ, ಆದರೆ ಜನರ...

ನೀವು ಮುಳುಗಿ ಅಥವಾ ಸಾಯಿರಿ, ಆದರೆ ಜನರ ಹಣ ವಾಪಸ್ ಕೊಡಿ : ರಿಯಲ್ ಎಸ್ಟೇಟ್ ಕಂಪೆನಿಗೆ ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ6 Sept 2016 11:36 PM IST
share
ನೀವು ಮುಳುಗಿ ಅಥವಾ ಸಾಯಿರಿ, ಆದರೆ ಜನರ ಹಣ ವಾಪಸ್ ಕೊಡಿ : ರಿಯಲ್ ಎಸ್ಟೇಟ್ ಕಂಪೆನಿಗೆ ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಸೆ.6: ರಿಯಲ್ ಎಸ್ಟೇಟ್ ದಿಗ್ಗಜ ‘ಸುಪರ್‌ಟೆಕ್’ನ್ನು ಮಂಗಳವಾರ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್ ‘‘ನೀವು ಮುಳುಗಿ ಇಲ್ಲ ಸಾಯಿರಿ, ಆ ಬಗ್ಗೆ ನಮಗೆ ಚಿಂತೆಯಿಲ್ಲ, ಆದರೆ ಹೂಡಿಕೆದಾರರ ಹಣವನ್ನು ಹಿಂತಿರುಗಿಸಿ’’ ಎಂದು ಕಟುವಾಗಿ ಹೇಳಿದೆ.
    ‘‘ನೀವು ಮುಳುಗಿ ಇಲ್ಲವೇ ಸಾಯಿರಿ, ಆದರ ಚಿಂತೆ ನಮಗಿಲ್ಲ. ಆದರೆ ಮನೆ ಖರೀದಿಯನ್ನು ಕೈಬಿಡಲು ನಿರ್ಧರಿಸಿರುವ ಗ್ರಾಹಕರ ಹಣವನ್ನು ಪಾವತಿಸಿ’’ ಎಂದು ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಹಾಗೂ ಎ.ಕೆ. ಗೋಯಲ್ ಅವರನ್ನೊಳಗೊಂಡ ನ್ಯಾಯಪೀಠವು ಸುಪರ್‌ಟೆಕ್‌ಗೆ ಆದೇಶಿಸಿತು. ಕಂಪೆನಿಯ ಪರ ವಾದಿಸಿದ ಹಿರಿಯ ನ್ಯಾಯವಾದಿ ರಾಜೀವ್ ಧವನ್ ಅವರು ನ್ಯಾಯಾಲಯವು ಬ್ಯಾಂಕರ್‌ನ ಪಾತ್ರವನ್ನು ವಹಿಸಬಾರದೆಂದು ಮನವಿ ಮಾಡಿದಾಗ ನ್ಯಾಯಪೀಠ ಹೀಗೆ ಪ್ರತಿಕ್ರಿಯಿಸಿತು.
ಸೂಪರ್‌ಟೆಕ್ ಸಂಸ್ಥೆಯು ಹೊಸದಿಲ್ಲಿ ಸಮೀಪದ ನೊಯ್ಡೆದಲ್ಲಿ ನಿರ್ಮಿಸುತ್ತಿರುವ ಅವಳಿ ವಸತಿ ಸಂಕೀರ್ಣದಲ್ಲಿ ಫ್ಲಾಟ್‌ಗಳ ಖರೀದಿಗಾಗಿ ಹಣ ಪಾವತಿಸಿದ್ದ 17 ಮಂದಿ ಗ್ರಾಹಕರು ಕಂಪೆನಿಯು ತಮ್ಮ ಹಣವನ್ನು ಮರುಪಾವತಿಸುವಂತೆ ಕೋರಿ ಸುಪ್ರೀಂಕೋರ್ಟ್‌ನ ಮೆಟ್ಟಲೇರಿದ್ದರು.
   ಆದರೆ ಪ್ರಸ್ತುತ ರಿಯಲ್‌ಎಸ್ಟೇಟ್ ಉದ್ಯಮದಲ್ಲಿ ಹಿಂಜರಿತ ಉಂಟಾಗಿರುವ ಕಾರಣ, ತಾನು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವುದಾಗಿ ಸೂಪರ್‌ಟೆಕ್ ಸಂಸ್ಥೆಯು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿತ್ತು. ಈ ವಸತಿ ಸಂಕೀರ್ಣದಲ್ಲಿ ಹೂಡಿಕೆ ಮಾಡಿರುವ ಬಹುತೇಕ ಸದಸ್ಯರು ಸಂತೃಪ್ತರಾಗಿದ್ದಾರೆಂದು ಕಂಪೆನಿಯು ತಿಳಿಸಿದೆ. ತನ್ನಲ್ಲಿ ಹೂಡಿಕೆ ಮಾಡಿದ 628 ಮಂದಿಯ ಪೈಕಿ ಕೇವಲ 108 ಮಂದಿ ಹಣ ಮರುಪಾವತಿಸಲು ಬಯಸಿದ್ದರೆ, ಉಳಿದ 274 ಮಂದಿ ಕಂಪೆನಿಯ ಇತರೆಡೆ ನಿರ್ಮಿಸುತ್ತಿರುವ ವಸತಿಸಂಕೀರ್ಣಗಳಿಗೆ ಸ್ಥಳಾಂತರಗೊಳ್ಳಲು ಬಯದ್ದಾರೆ. ಕೇವಲ ನ್ಯಾಯಾಲಯದ ಆದೇಶದಂತೆ ಸಕಾಲದಲ್ಲಿ ಅರ್ಜಿ ಸಲ್ಲಿಸಿದವರೆಗೆ ಹಣವನ್ನು ಹಿಂತಿರುಗಿಸಲಾಗುವುದು ಎಂದು ಧವನ್ ನ್ಯಾಯಾಲಯಕ್ಕೆ ತಿಳಿಸಿದರು.
ಮರುಪಾವತಿಯನ್ನು ಕೋರುತ್ತಿರುವ 17 ಮಂದಿ ಅರ್ಜಿದಾರರಿಗೆ, ಅವರು ಹೂಡಿಕೆ ಮಾಡಿದ ಹಣದ ಶೇ.10ರಷ್ಟನ್ನು ಪ್ರತಿ ತಿಂಗಳೂ ಪಾವತಿಸಬೇಕೆಂದು ನ್ಯಾಯಪೀಠ ಸೂಪರ್‌ಟೆಕ್‌ಗ ತಿಳಿಸಿದೆ ಹಾಗೂ ಮುಂದಿನ ಆಲಿಕೆಯನ್ನು ಅಕ್ಟೋಬರ್ 25ಕ್ಕೆ ನಿಗದಿಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X