Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರುಯಿಯಾಗೆ ವಿದೇಶ ಪ್ರಯಾಣಕ್ಕೆ ಅನುಮತಿ...

ರುಯಿಯಾಗೆ ವಿದೇಶ ಪ್ರಯಾಣಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ6 Sept 2016 11:42 PM IST
share

ಹೊಸದಿಲ್ಲಿ, ಸೆ.6: ಎಸ್ಸಾರ್ ಸಮೂಹದ ಪ್ರವರ್ತಕ ರವಿ ರುಯಿಯಾ ಅವರು ವಿದೇಶ ಪ್ರವಾಸಕ್ಕೆ ಅನುಮತಿಯನ್ನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಜಾಗೊಳಿಸಿದ ಸರ್ವೋಚ್ಚ ನ್ಯಾಯಾಲಯವು ‘ಕೆಟ್ಟ ಅನುಭವ’ವೊಂದನ್ನು ಉಲ್ಲೇಖಿಸಿ,  ವಿದೇಶದಿಂದ ಮರಳಿ ಬರುವುದಾಗಿ ಭರವಸೆ ನೀಡಿದ್ದ ವ್ಯಕ್ತಿಯೋರ್ವ ತನ್ನ ಮಾತನ್ನು ಉಳಿಸಿಕೊಂಡಿರಲಿಲ್ಲ ಎಂದು ಹೇಳಿತು.

2002ರ 2ಜಿ ಸ್ಪೆಕ್ಟ್ರಂ ಹಂಚಿಕೆಯಲ್ಲಿ ಅವ್ಯವಹಾರಗಳಿಗೆ ಸಂಬಂಧಿಸಿದ ಪ್ರಕರಣವೊಂದಲ್ಲಿ ರುಯಿಯಾ ಆರೋಪಿಯಾಗಿದ್ದಾರೆ. ತನ್ನ ಕಕ್ಷಿದಾರರಿಗೆ ಕೆನಡಾ,ಅಮೆರಿಕ ಮತ್ತು ಸೌದಿ ಅರೇಬಿಯಗಳಲ್ಲಿ ಉದ್ಯಮ ಹಿತಾಸಕ್ತಿಗಳಿರುವುದರಿಂದ ಅವರು ವಿದೇಶ ಪ್ರಯಾಣ ಮಾಡುವುದು ಅಗತ್ಯವಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದ ರುಯಿಯಾ ಪರ ವಕೀಲರು, ಅವರೆಂದೂ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿಲ್ಲ ಎಂದು ವಾದಿಸಿದ್ದರು. ಆದರೆ ರುಯಿಯಾ ಮನವಿಗೆ ಆಕ್ಷೇಪವನ್ನು ವ್ಯಕ್ತಪಡಿಸಿದ ನ್ಯಾಯಾಲಯವು ಅವರಿಗೆ ವಿದೇಶಕ್ಕೆ ತೆರಳಲು ಅವಕಾಶ ನೀಡಿದರೆ ಅವರು ವಾಪಸಾಗದಿರಬಹುದು ಮತ್ತು ಅವರು ಅನಿವಾಸಿ ಭಾರತೀಯರಾಗಿರುವುದರಿಂದ ಅವರನ್ನು ಭಾರತಕ್ಕೆ ಮರಳಿ ಕರೆತರುವುದು ಕಷ್ಟವಾಗಬಹುದು ಎಂದು ಹೇಳಿತು.

ತನಿಖಾ ಸಂಸ್ಥೆಯ ವಾದಕ್ಕೆ ಮಣೆ ಹಾಕಿದಂತಿದ್ದ ನ್ಯಾಯಾಲಯವು,ನಮಗೆ ಈ ಹಿಂದೆ ಕೆಟ್ಟ ಅನುಭವವಾಗಿದೆ. ನಿಮ್ಮಂತಹ ವ್ಯಕ್ತಿಯೋರ್ವ ತಾನು ವಾಪಸ್ ಬರುವುದಾಗಿ ಹೇಳಿದ್ದ, ಆದರೆ ಅವನೆಂದೂ ಭಾರತಕ್ಕೆ ಮರಳಲಿಲ್ಲ ಎಂದು ಹೇಳಿತು. ಸದ್ಯ ಜಾಮೀನಿನಲ್ಲಿರುವ ರುಯಿಯಾ ಕಳೆದ ವರ್ಷ ರಷ್ಯಾ,ಬ್ರಿಟನ್ ಮತ್ತು ಫ್ರಾನ್ಸ್‌ಗೆ ತೆರಳಲು ನ್ಯಾಯಾಲಯವು ಅನುಮತಿ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X