Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಬ್ಬರು ನೊಬೆಲ್ ತೀರ್ಪುಗಾರರಿಗೆ ಸ್ಥಾನ...

ಇಬ್ಬರು ನೊಬೆಲ್ ತೀರ್ಪುಗಾರರಿಗೆ ಸ್ಥಾನ ಬಿಡಲು ಸೂಚನೆ

’ನೈತಿಕ ಹಗರಣ’

ವಾರ್ತಾಭಾರತಿವಾರ್ತಾಭಾರತಿ7 Sept 2016 8:47 AM IST
share
ಇಬ್ಬರು ನೊಬೆಲ್ ತೀರ್ಪುಗಾರರಿಗೆ ಸ್ಥಾನ ಬಿಡಲು ಸೂಚನೆ

ಪ್ರಮುಖ ನೈತಿಕ ಹಗರಣದ ಬಗ್ಗೆ ನೀಡಿದ ಎಚ್ಚರಿಕೆಯ ಬಗ್ಗೆ ಲಕ್ಷ್ಯ ನೀಡದ ಹಿನ್ನೆಲೆಯಲ್ಲಿ ವೈದ್ಯಕೀಯ ಕ್ಷೇತ್ರದ ನೊಬೆಲ್ ತೀರ್ಪುಗಾರರ ಸಮಿತಿಯ ಇಬ್ಬರು ನೊಬೆಲ್ ತೀರ್ಪುಗಾರರಿಗೆ ಸ್ಥಾನ ಬಿಡಲು ಸೂಚನೆ ನೀಡಿದ ಅಪರೂಪದ ಘಟನೆ ಮಂಗಳವಾರ ನಡೆದಿದೆ.

ಹ್ಯಾರಿಯೆಟ್ ವಿಲ್ಬರ್ಗ್ ಹಾಗೂ ಆಂಡರ್ಸ್ ಹ್ಯಾಮ್‌ಸ್ಟನ್ ಅವರಿಗೆ ಪದತ್ಯಾಗ ಮಾಡುವಂತೆ ಸೂಚಿಸಲಾಗಿದೆ ಎಂದು ನೊಬೆಲ್ ಅಸೆಂಬ್ಲಿ ಕಾರ್ಯದರ್ಶಿ ಥಾಮಸ್ ಪರ್ಲ್‌ಮನ್ ಪ್ರಕಟಿಸಿದ್ದಾರೆ. "ಇದು ವಿಶ್ವಾಸದ ಸಮಸ್ಯೆ. ಇದು ಎಷ್ಟು ಗಂಭೀರವಾಗಿದೆ ಎಂದರೆ, ಅವರನ್ನು ಪದತ್ಯಾಗ ಮಾಡುವಂತೆ ಸೂಚಿಸಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇಬ್ಬರೂ ಸ್ವೀಡನ್‌ನ ಅಗ್ರಗಣ್ಯ ವೈದ್ಯಕೀಯ ವಿಶ್ವವಿದ್ಯಾನಿಲಯ ಎನಿಸಿದ ಕರೋಲಿನ್‌ಸ್ಕಾ ಸಂಸ್ಥೆಯ ರೆಕ್ಟರ್‌ಗಳಾಗಿದ್ದರು.

ಈ ವಿವಾದ ಶ್ವಾಸನಾಳಕ್ಕೆ ಮೊಟ್ಟಮೊದಲ ಕೃತಕ ಟ್ರೆಚೆಯಾ ಅಳವಡಿಕೆಗೆ ಸಂಬಂಧಿಸಿದ್ದು. 2011ರಲ್ಲಿ ಈ ಸಾಧನೆ ಮಾಡಿದ ಹೆಗ್ಗಳಿಕೆಗೆ ಪಾಲೊ ಮೆಚಿಯಾರಿನಿ ಪಾತ್ರರಾಗಿದ್ದರು. ಇದು ಪ್ಲಾಸ್ಟಿಕ್ ರಚನೆಯಾಗಿದ್ದು, ರೋಗಿಯ ಕೋಶದಲ್ಲಿ ಇದನ್ನು ಸೇರಿಸಲಾಗುತ್ತದೆ. ಇದು ಬಳಿಕ ವಿಶೇಷ ಕೋಶಗಳಾಗಿ ದೇಹದ ಅಂಗದಲ್ಲಿ ಬೆಳೆಯುತ್ತದೆ ಎನ್ನಲಾಗಿತ್ತು. ಈ ಇಬ್ಬರನ್ನು ಈ ವಿಶೇಷ ಶಸ್ತ್ರಚಿಕಿತ್ಸೆಗೆ ಕರೆಸಲಾಗಿತ್ತು. ಇವರು ನಡೆಸಿದ ಮೂರು ಶಸ್ತ್ರಚಿಕಿತ್ಸೆಗಳಲ್ಲಿ ಇಬ್ಬರು ಮೃತಪಟ್ಟರೆ ಮತ್ತೊಬ್ಬ ತೀವ್ರ ಅಸ್ವಸ್ಥನಾಗಿದ್ದ. ಇವರು ತಮ್ಮ ವೈದ್ಯಕೀಯ ಸಂಶೋಧನೆಯನ್ನು ಮುಚ್ಚಿಟ್ಟು, ಈ ಸಾಧನೆ ಮಾಡಿದ್ದಾಗಿ ಹೇಳಿಕೊಂಡಿದ್ದರು ಎಂದು ಆಪಾದಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X