Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕುವೈಟ್: ವಿದೇಶಿ ಉದ್ಯೋಗಿಗಳ ಬ್ಯಾಂಕ್...

ಕುವೈಟ್: ವಿದೇಶಿ ಉದ್ಯೋಗಿಗಳ ಬ್ಯಾಂಕ್ ಖಾತೆ ಪರಿಶೀಲಿಸಲು ಸಂಸದನಿಂದ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ7 Sept 2016 12:43 PM IST
share
ಕುವೈಟ್: ವಿದೇಶಿ ಉದ್ಯೋಗಿಗಳ ಬ್ಯಾಂಕ್ ಖಾತೆ ಪರಿಶೀಲಿಸಲು ಸಂಸದನಿಂದ ಒತ್ತಾಯ

ಕುವೈಟ್ ಸಿಟಿ, ಸೆ.7: ದೇಶದಲ್ಲಿ ಕೆಲಸಮಾಡುತ್ತಿರುವ ವಿದೇಶಿಯರ ಬ್ಯಾಂಕ್ ಖಾತೆಗಳನ್ನು ಮತ್ತು ವೇತನವನ್ನು ಪರಿಶೀಲನೆ ನಡೆಸಬೇಕೆಂದು ಸಂಸದ ಅಬ್ದುರ್ರಹ್ಮಾನ್ ಅಲ್ ಜೀರಾನ್ ಹೇಳಿದ್ದಾರೆಂದು ವರದಿಯಾಗಿದೆ. ಸರಕಾರ ಅವರಿಗೆ ನೀಡುತ್ತಿರುವ ಸೇವೆಗಳಿಗೆ ಅವರು ಸರಿಯಾಗಿ ಫೀಸು ಪಾವತಿಸಿದ್ದಾರೆಯೇ ಎಂದು ದೃಢಪಡಿಸಿಕೊಳ್ಳಬೇಕೆಂದು ಅವರು ಹೇಳಿದ್ದಾರೆ.

  ವಿದೇಶಿಗಳಿಗೆ ನೀಡಲಾಗುವ ವಿವಿಧ ಸೇವೆಗಳಿಗೆ ಫೀಸು ಹಾಕುವುದರಲ್ಲಿ ಸರಕಾರದಿಂದ ಹೆಚ್ಚುಕಮ್ಮಿಯಾಗುತ್ತಿದೆ. ಪ್ರತಿಯೊಂದು ದೇಶದಲ್ಲಿಯೂ ಅಧಿಕೃತ ಕೆಲಸಗಳಿಗೆ ಸಂಬಂಧಿಸಿದಂತೆ ಸ್ವದೇಶಿ ಮತ್ತು ವಿದೇಶಿಗಳಿಗೆ ವಿಶೇಷ ಫೀಸು ವಿಧಿಸಲಾಗುತ್ತಿದೆ. ಆದರೆ ಸ್ವದೇಶಗಳಿಂದ ಮತ್ತು ವಿದೇಶಿಗಳಿಂದ ಸಂಗ್ರಹಿಸಲಾಗುವ ಫೀಸಿನ ಮೊತ್ತದಲ್ಲಿ ಸಹಜವಾದ ವ್ಯತ್ಯಾಸಗಳಿರುತ್ತವೆ. ಆದರೆ ಕುವೈಟ್‌ನಲ್ಲಿವಿದೇಶಿಗಳಿಗೆ ನೀಡುವ ಸೇವೆಗಳಿಗೆ ತುಂಬ ಕಡಿಮೆ ಫೀಸು ವಿಧಿಸಲಾಗುತ್ತಿದೆ. ಇದನ್ನು ಹೆಚ್ಚಿಸಬೇಕು ಎಂದು ಸ್ಥಳೀಯ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಂಸದ ಹೇಳಿದ್ದಾರೆ. ಜೊತೆಗೆ ದೇಶದಲ್ಲಿರುವ ವಿದೇಶಿಯರ ಕೆಲಸ, ಸಂಬಳ ಮತ್ತು ಜೀವನಮಟ್ಟದ ಆಧಾರದಲ್ಲಿ ವಿಂಗಡಿಸಬೇಕು. ಹೀಗೆ ವಿಂಗಡಿಸಿದ ಬಳಿಕ ಸರಿಯಾದ ವಿದ್ಯಾಭ್ಯಾಸ ಇಲ್ಲದ ಮತ್ತು ಕಡಿಮೆ ಯೋಗ್ಯತೆ ಇರುವ ಕಾರಣದಿಂದ ಕಡಿಮೆ ಸಂಬಳ ಪಡೆಯುತ್ತಿರುವ ವಿದೇಶಿಯರಿಗೆ ವಿಶೇಷ ತರಬೇತಿ ಶಿಬಿರಗಳನ್ನು ಏರ್ಪಡಿಸಬೇಕೆಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಮಯವನ್ನು ನಿಗದಿಪಡಿಸಿ ಇಂತಹ ತರಬೇತಿ ಶಿಬಿರಗಳನ್ನು ಏರ್ಪಡಿಸಬೇಕು. ಅದರಲ್ಲಿ ಯಶಸ್ವಿಯಾದವರನ್ನು ದೇಶದ ಉದ್ಯೋಗ ಮಾರುಕಟ್ಟೆಯಲ್ಲಿ ಮುಂದುವರಿಯಲು ಅನುಮತಿಸಬೇಕು. ತರಬೇತಿ ಕೋರ್ಸ್‌ನಲ್ಲಿ ಪರಾಜಯಹೊಂದುವವರಿಗೆ ಮತ್ತೊಂದು ಅವಕಾಶವನ್ನು ನೀಡಬೇಕು ಅದರಲ್ಲಿ ವಿಫಲರಾದವರನ್ನು ಊರಿಗೆ ಮರಳಿ ಕಳುಹಿಸಬೇಕು. ಕಡ್ಡಾಯ ತರಬೇತಿ ಕೋರ್ಸಿನಲ್ಲಿ ಯಶಸ್ವಿಯಾದವರಿಗೆ ವಿಶೇಷ ಫೀಸು ವಿಧಿಸಬೇಕೆಂದು ಸಂಸದ ಹೇಳಿದ್ದಾರೆ.

ಇದಕ್ಕಿಂತ ಎರಡು ದಿವಸ ಹಿಂದೆ ಇಂತಹದೇ ಒಂದು ಸಂದರ್ಶನದಲ್ಲಿ ಕುವೈಟ್‌ನಲ್ಲಿ ಎಂಟುಲಕ್ಷ ಭಾರತೀಯರು ಮತ್ತು ಐದು ಲಕ್ಷ ಅರಬ್ ವಂಶಸ್ಥರು ಮಾಧ್ಯಮಿಕ ಶಿಕ್ಷಣವನ್ನು ಪಡೆದಿಲ್ಲ. ಇವರನ್ನು ಇನ್ನುಕೂಡಾ ದೇಶದಲ್ಲಿ ಉಳಿಸಿಕೊಳ್ಳಬೇಕಿದೆಯೇ ಎಂದು ಪ್ರಶ್ನಿಸಿದ್ದರೆಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X