Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೈಮುಗಿದು ಎಲ್ಲರಲ್ಲಿ ಕ್ಷಮೆ ಕೋರಿದ...

ಕೈಮುಗಿದು ಎಲ್ಲರಲ್ಲಿ ಕ್ಷಮೆ ಕೋರಿದ ಆಮಿರ್ ಖಾನ್ !

ವಾರ್ತಾಭಾರತಿವಾರ್ತಾಭಾರತಿ7 Sept 2016 1:39 PM IST
share
ಕೈಮುಗಿದು ಎಲ್ಲರಲ್ಲಿ ಕ್ಷಮೆ ಕೋರಿದ ಆಮಿರ್ ಖಾನ್ !

ಮುಂಬೈ,ಸೆ.7: ಬಾಲಿವುಡ್ ನಟ ಆಮಿರ್ ಖಾನ್ ಇತರರಿಗಿಂತ ಭಿನ್ನರೆಂದು ಹೇಳಲಾಗುತ್ತದೆ. ಇತರ ನಟ, ನಿರ್ಮಾಪಕರು ಬಾಕ್ಸಾಫೀಸ್ ಸಂಖ್ಯೆಗಳು, ತಮ್ಮ ಖ್ಯಾತಿ, ಚಿತ್ರಗಳಿಗೆ ತಾವು ಹಾಕಿದ ಹಣದ ವಿಚಾರದ ಬಗ್ಗೆ ಮಾತನಾಡುತ್ತಾರಾದರೆ ಆಮಿರ್ ಮಾತ್ರ ತಮ್ಮ ಚಿತ್ರದ ಕಥಾವಸ್ತು ಹಾಗೂ ಅದರ ಪ್ರಾಮುಖ್ಯತೆಯ ಬಗ್ಗೆ ಮಾತನಾಡಲು ಬಯಸುತ್ತಾರೆ, ಅವರೊಬ್ಬ ಭಾವಾತ್ಮಕ ವ್ಯಕ್ತಿಯೆಂಬುದೂ ತಿಳಿದ ವಿಚಾರ. ಬುಧವಾರ ಈ ನಟ ಕೈಮುಗಿದು ತನ್ನಿಂದ ಯಾರಿಗಾದರೂ ನೋವುಂಟಾಗಿದ್ದರೆ ಅವರಿಂದ ಕ್ಷಮೆ ಕೋರಿದರು.

ಟ್ವಿಟ್ಟರ್ ಪೋಸ್ಟ್ ಒಂದರಲ್ಲಿ ಅವರು ಹೀಗೆ ಬರೆದಿದ್ದಾರೆ - ''ನಾನು ಯಾರಿಗಾದರೂ ಯಾವುದೇ ರೀತಿಯಲ್ಲೂ ನೋವುಂಟು ಮಾಡಿದ್ದರೆ, ನಿಮಗೆ ಕೈಮುಗಿದು ಕ್ಷಮೆ ಕೇಳುತ್ತೇನೆ, ಮಿಚ್ಚಮಿ ದುಕ್ಕದಮ್.'

ಅವರೇಕೆ ಹೀಗೆ ಬರೆದಿದ್ದಾರೆಂದು ತಲೆ ಕೆರೆದುಕೊಳ್ಳಬೇಡಿ. ಸೋಮವಾರ ಜೈನ್ ಹಬ್ಬ ಪರ್ಯುಶನ್ ಪರ್ವ ಆಚರಿಸಲಾಗಿತ್ತು. ಆ ದಿನ ಜೈನರು ಒಬ್ಬರಿಗೊಬ್ಬರು 'ಮಿಚ್ಚಮಿ ದುಕ್ಕದಮ್' ಎಂದು ಹೇಳಿ ಶುಭ ಹಾರೈಸುತ್ತಾರೆ ಹಾಗೂ ಇಡೀ ದಿನ ಉಪವಾಸ ಆಚರಿಸುತ್ತಾರೆ. ಪ್ರಾಕೃತ ಭಾಷೆಯಲ್ಲಿರುವ ಮಿಚ್ಚಮಿ ದುಕ್ಕದಮ್ ಎಂದರೆ 'ನಿಮಗೆ ನಾನು ಅರಿತೋ, ಅರಿಯದೆಯೋ ಮಾತು ಅಥವಾ ಕೃತಿಗಳ ಮುಖಾಂತರ ನೋವುಂಟು ಮಾಡಿದ್ದರೆ, ನಿಮ್ಮ ಕ್ಷಮೆ ಕೋರುತ್ತೇನೆ.''

ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಕೂಡ 'ಮಿಚ್ಚಮಿ ದುಕ್ಕದಮ್' ಎಂದು ಬರೆದು ಪರ್ಯುಶನ್ ಪರ್ವದ ಸಂದರ್ಭ ಜೈನ ಬಾಂಧವರಿಗೆ ಶುಭ ಕೋರಿದ್ದರು. ಜೈನ ಮುನಿ ಬಗ್ಗೆ ಹೇಳಿಕೆ ನೀಡಿ ಸುದ್ದಿಯಲ್ಲಿದ್ದ ಗೀತೆ ರಚನೆಕಾರ ವಿಶಾಲ್ ದದ್ಲಾನಿ ಕೂಡ 'ಮಿಚ್ಚಮಿ ದುಕ್ಕದಮ್' ಎಂದು ಬರೆದು ಕ್ಷಮೆ ಕೋರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X