Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರ್ಥಿಕ ಬಡತನ ದೂರಮಾಡಲು ಹೃದಯ...

ಆರ್ಥಿಕ ಬಡತನ ದೂರಮಾಡಲು ಹೃದಯ ಶ್ರೀಮಂತಿಕೆ ಬೇಕು: ಡಾ. ಡಿ.ವೀರೇಂದ್ರ ಹೆಗ್ಗಡೆ

ವಾರ್ತಾಭಾರತಿವಾರ್ತಾಭಾರತಿ7 Sept 2016 9:18 PM IST
share
ಆರ್ಥಿಕ ಬಡತನ ದೂರಮಾಡಲು ಹೃದಯ ಶ್ರೀಮಂತಿಕೆ ಬೇಕು: ಡಾ. ಡಿ.ವೀರೇಂದ್ರ ಹೆಗ್ಗಡೆ

ಕಡಬ, ಸೆ.7: ಆರ್ಥಿಕ ಬಡತನ ದೂರಮಾಡಲು ಹೃದಯ ಶ್ರೀಮಂತಿಕೆ ಬೇಕು. ಉತ್ತಮ ಭವಿಷ್ಯಕ್ಕೆ ಪರಿವರ್ತನೆಯ ಕಲ್ಪನೆ ಮೈಗೂಡಿಸಿಕೊಳ್ಳಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಬುಧವಾರ ಕಡಬ ಸಮೀಪದ ರೆಂಜಿಲಾಡಿ ಗ್ರಾಮದ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಕಾರ್ಯಚಟುವಟಿಕೆಗಳ ವೀಕ್ಷಣೆ-ಕೃಷಿ ಕ್ಷೇತ್ರ ಸಂದರ್ಶನ ನಡೆಸಿ ಡೀಕಯ್ಯ ಗೌಡ ಪಾಲೆತ್ತಾಡಿಯವರ ಮನೆಯಲ್ಲಿ ನಡೆದ ಪ್ರಗತಿ ಬಂಧು ಸ್ವಸಂಘ ಸದಸ್ಯರ ಪ್ರಗತಿ ಅವಲೋಕನ ಸಭೆಯಲ್ಲಿ ಮಾತನಾಡಿದರು.

ಹೊಸಬದುಕು ರೂಪಿಸಲು ಬದಲಾವಣೆಯ ಕಲ್ಪನೆ ಮೂಡಬೇಕು. ಮನುಷ್ಯನಿಗೆ ಆರ್ಥಿಕ ಬಡತನ ಇದ್ದರೂ ಹೃದಯದಲ್ಲಿ ಬಡತನ ಇರಬಾರದು, ಹೃದಯ ಬಡತನ ಇದ್ದರೆ ಯಾವ ಅಭಿವೃದ್ದಿಯೂ ಸಾಧಿಸಲಾಗುವುದಿಲ್ಲ, ಸ್ವಸಹಾಯ ಸಂಘಗಳ ಮೂಲಕ ಸ್ವಅಭಿವೃದ್ದಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ದೈವ ದೇವರುಗಳ ನಂಬಿಕೆಯೊಂದಿಗೆ ಪರರ ಕಾಳಜಿ ಮೈಗೂಡಿಸಿಕೊಂಡು ಮುನ್ನಡೆದಾಗ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ಜಾತಿ ಧರ್ಮದ ಆಧಾರದಲ್ಲಿ ಅಂತರವಿದ್ದ ಸಂದರ್ಭ ಯೋಜನೆ ಪ್ರಾರಂಭಿಸಿದಾಗ ಹಲವು ತೊಡಕುಗಳು ಅನುವಿಸಬೇಕಾಯಿತು. ಬಳಿಕ ಮನಪರಿವರ್ತನೆ ಮೂಲಕ ಏಕತಾಭಾವನೆ ಮೂಡಿಸಲು ಯೋಜನೆ ಯಶಸ್ವಿಯಾಯಿತು. ಜನರು ನೆರೆಕರೆಯವರೊಂದಿಗಿನ ಬಾಂಧವ್ಯ, ಜಾತಿ ಮತ ಭೇದ ಮರೆತು ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ವ್ಯವಹಾರಿಕ ಜೀವನ ನಡೆಸುವಂತಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ.ವರ್ಗಿಸ್ ಮಾತನಾಡಿ, ಯೋಜನೆ ಪ್ರಾರಂಭವಾದಾಗಿನಿಂದ ಸಮಾಜದಲ್ಲಿ ಪರಿವರ್ತನೆಯಾಗಿದೆ. ಯೋಜನೆಯ ಪ್ರತಿಯೊಬ್ಬ ಸದಸ್ಯರನ್ನು ಕೃಷಿ, ಅರ್ಥಿಕವಾಗಿ ಅಭಿವೃದ್ದಿಪಡಿಸುವುದರೊಂದಿಗೆ ಸದೃಢ ಸಮಾಜ ನಿಮಾಣಕ್ಕೆ ಯೋಜನೆಯ ಕಾರ್ಯ ಕಾರಣವಾಗಿದೆ ಎಂದರು.

ಯೋಜನೆಯ ಕೊಣಾಜೆ ಒಕ್ಕೂಟ ಅಧ್ಯಕ್ಷ ದಯಾನಂದ ಪೂಜಾರಿ ಪ್ರಗತಿಬಂಧು ಸಂಘದಲ್ಲಿ ಪಾಲ್ಗೊಂಡ ಬಳಿಕ ತಮ್ಮ ಕುಟುಂಬದಲ್ಲಿನ ಏಳಿಗೆಯ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.

ಗ್ರಾಮದ ಬಾಗಿ ಎಂಬುವವರಿಗೆ ಮನೆ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಕೊಡಮಾಡಿದ ಒಂದು ಲಕ್ಷದ ಸಹಾಯಧನ ಚೆಕ್ಕನ್ನು ಫಲಾನುಭವಿಗಳಿಗೆ ಡಾ.ವೀರೇಂದ್ರ ಹೆಗ್ಗಡೆ ವಿತರಿಸಿದರು.

ಎಪಿಎಂಸಿ ಸದಸ್ಯ ಸೀತರಾಮ ಗೌಡ ಪೊಸವಳಿಕೆ, ರೆಂಜಿಲಾಡಿ ಬೀಡಿನ ಅರಸರಾದ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್, ಮರ್ಧಾಳ ಬೀಡಿನ ಸನತ್ ಕುಮಾರ್ ಜೈನ್, ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕ ಸೀತಾರಾಮ ಶೆಟ್ಟಿ, ತಾಲೂಕು ಯೋಜನಾಧಿಕಾರಿ ಧರ್ನಪ್ಪ ಮೂಲ್ಯ, ತಾಲೂಕು ಕೃಷಿ ಅಧಿಕಾರಿ ಹರೀಶ್, ಕಡಬ ವಲಯ ಮೇಲ್ವಿಚಾರಕ ರಾಜು ಗೌಡ ಉಪಸ್ಥಿತರಿದ್ದರು.

ಭವಾನಿಶಂಕರ ಸ್ವಾಗತಿಸಿದರು. ಯೋಜನೆಯ ನೂಜಿಬಾಳ್ತಿಲ ಗ್ರಾಮದ ಒಕ್ಕೂಟ ಅಧ್ಯಕ್ಷ ಬಾಲಕೃಷ್ಣ ವಂದಿಸಿದರು. ರಜಿತಾ  ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X