Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೌಹಾರ್ದದಿಂದ ಯಶಸ್ಸು ಸಾಧ್ಯ: ಸಾದಿಕ್...

ಸೌಹಾರ್ದದಿಂದ ಯಶಸ್ಸು ಸಾಧ್ಯ: ಸಾದಿಕ್ ಅಝ್‌ಹರಿ

ಸರ್ವಧರ್ಮ ಸಾಮರಸ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ7 Sept 2016 10:10 PM IST
share
ಸೌಹಾರ್ದದಿಂದ ಯಶಸ್ಸು ಸಾಧ್ಯ: ಸಾದಿಕ್ ಅಝ್‌ಹರಿ

 ಮೂಡಿಗೆರೆ, ಸೆ.7: ಎಲ್ಲ ಧರ್ಮದ ಜನರು ಸೌಹಾರ್ದದಿಂದ ಕೂಡಿದರೆ ಮಾತ್ರ ಯಶಸ್ಸು ಕಾಣಲು ಸಾಧ್ಯ ಇದಕ್ಕೆ ಸಾಕ್ಷಿಯಾಗಿ ಬ್ರಿಟಿಷರನ್ನು ನಮ್ಮ ದೇಶದಿಂದ ಓಡಿಸಲು ಅಂದು ಎಲ್ಲ ಧರ್ಮದ ಜನರು ಸೌಹಾರ್ದದಿಂದ ಒಗ್ಗೂಡಿಕೊಂಡು ನಡೆಸಿದ ಹೋರಾಟದ ಫಲದಿಂದಾಗಿಯೇ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಸಾಧ್ಯವಾಯಿತು ಎಂದು ಚಕಮಕ್ಕಿ ಬದ್ರಿಯಾ ಧರ್ಮಗುರು ಸಾದಿಕ್ ಅಝ್‌ಹರಿ ತಿಳಿಸಿದರು.

ಅವರು ಪಟ್ಟಣದ ಜೆ.ಎಂ.ರಸ್ತೆಯಲ್ಲಿ ಸರ್ವಧರ್ಮ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸರ್ವಧರ್ಮ ಸಾಮರಸ್ಯ ಸಭೆಯಲ್ಲಿ ಮಾತನಾಡಿದರು. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಧರ್ಮ ಬದುಕನ್ನು ಉಜ್ವಲಗೊಳಿಸುವುದಿಲ್ಲ. ಮನಸ್ಸಿನ ಅಸ್ತಿತ್ವವೇ ಮಾನವನ ಬದುಕನ್ನು ಅತೀ ಎತ್ತರಕ್ಕೆ ಏರಿಸುತ್ತದೆ. ಮಾನವ ತನ್ನ ಸ್ವಾರ್ಥ ಜೀವನಕ್ಕಾಗಿ ಉಜ್ವಲ ಭವಿಷ್ಯವನ್ನೇ ಮರೆತು ಹೋಗುತ್ತಿದ್ದಾನೆ. ಸಮೃದ್ಧಿ ಸಮಾಜ ನಿರ್ಮಾಣವಾಗಬೇಕಾದರೆ ಮೊದಲು ಮಾನವ ಸಮಾಜ ಸಮೃದ್ಧಿಯಾಗಬೇಕು ಎಂದು ಹೇಳಿದರು.

ಬಣಕಲ್ ಬಾಲಿಕಾ ಮರಿಯಾ ದೇವಾಲಯದ ವಂದನೀಯ ಸ್ವಾಮಿ ಫಾದರ್ ಆಲ್ಬರ್ಟ್ ಡಿಸಿಲ್ವಾ ಮಾತನಾಡಿ, ವಿವಿಧ ಧರ್ಮಗಳಿಂದ ಕೂಡಿದ ನಮ್ಮ ದೇಶದಲ್ಲಿ, ಪ್ರತಿಯೊಬ್ಬರು ಈ ಸಮಾಜವನ್ನು ಒಪ್ಪಿಕೊಂಡು ತಂದೆ, ತಾಯಿ, ಅಣ್ಣ, ತಮ್ಮ, ಬಂಧು, ಬಳಗ, ಗುರು, ಸಂಬಂಧಗಳಿಗೆ ಗೌರವ ನೀಡುತ್ತಾ ಮೊದಲು ಮಾನವರಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷ ವಿಜಯ ಕುಮಾರ್ ವಹಿಸಿದ್ದರು. ಎಂಈಎಸ್ ಶಾಲೆಯ ಕಾರ್ಯದರ್ಶಿ ಎಂ.ಎಸ್.ಹರೀಶ್, ವಿಎಸ್ ಶಾಲೆಯ ಆಡಳಿತಾಧಿಕಾರಿ ವಿಶ್ವನಾಥ್ ರೈ, ಮಲ್ನಾಡ್ ಮುಸ್ಲಿಮ್ ವೇದಿಕೆ ಅಧ್ಯಕ್ಷ ಸಿ.ಕೆ.ಇಬ್ರಾಹೀಂ, ಚಂದನ್ ಗ್ರೂಪ್ಸ್‌ನ ಮಂಚೇಗೌಡ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X