Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನ ನಿಲ್ದಾಣದಲ್ಲಿ ಭದ್ರತಾ ಸಂಕಟ...

ವಿಮಾನ ನಿಲ್ದಾಣದಲ್ಲಿ ಭದ್ರತಾ ಸಂಕಟ ತಂದಿಟ್ಟ ಕತ್ರಿನಾ, ಸಿದ್ಧಾರ್ಥ್

ನಿಯಮಗಳು ಜನಸಾಮಾನ್ಯರಿಗೆ ಮಾತ್ರವೇ?

ವಾರ್ತಾಭಾರತಿವಾರ್ತಾಭಾರತಿ7 Sept 2016 11:47 PM IST
share

ಹೊಸದಿಲ್ಲಿ, ಸೆ.7: ದಿಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ರಾತ್ರಿ ಖ್ಯಾತ ಬಾಲಿವುಡ್ ತಾರೆ ಕತ್ರಿನಾ ಕೈಫ್ ಹಾಗೂ ಸಿದ್ಧಾರ್ಥ್ ಮಲ್ಹೋತ್ರಾ ಅವರ ಚಿತ್ರ ಪ್ರಚಾರದ ಸ್ಟಂಟ್, ಭದ್ರತಾ ಆತಂಕಕ್ಕೆ ಕಾರಣವಾದ ಘಟನೆ ನಡೆದಿದೆ.

ಮುಖ್ಯ ಟರ್ಮಿನಲ್‌ನ ಟಿ-3 ಗೇಟ್ ಮೂಲಕ ವಿಮಾನದ ಟಿಕೆಟ್‌ನೊಂದಿಗೆ ಪ್ರವೇಶಿಸಿದ ಕೈಫ್-ಸಿದ್ಧಾರ್ಥ್ ಜೋಡಿ, ಡ್ಯೂಟಿ ಫ್ರೀ ಪ್ರದೇಶದಲ್ಲಿ ಪ್ರದರ್ಶನ ನೀಡಿದರು. ಅವರಿಗೆ ಬೋರ್ಡಿಂಗ್ ಪಾಸ್ ನೀಡಲಾಯಿತಾದರೂ ಅವರು ವಿಮಾನ ಏರಲಿಲ್ಲ. ಮುಂಬೈಗೆ ಹೊರಡಬೇಕಿದ್ದ ಏರ್‌ಇಂಡಿಯಾದ ಎಐ371 ವಿಮಾನದ ಬೋರ್ಡಿಂಗ್ ಪಾಸ್ ಅವರಿಗೆ ನೀಡಲಾಗಿತ್ತು. ವಿಮಾನ ಏರದೇ ಅವರು ನಿಲ್ದಾಣದಿಂದ ವಾಪಸ್ಸಾದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾರೆಯರು ವಿಮಾನಯಾನ ಮಾಡುವುದಿಲ್ಲ ಎಂದಾಗಿದ್ದರೆ ಸಂದರ್ಶಕರ ಪ್ರವೇಶ ಪತ್ರ ಪಡೆದುಕೊಳ್ಳಬಹುದಿತ್ತು ಎಂದು ಸಿಐಎಸ್‌ಎಫ್ ಅಧಿಕಾರಿಗಳು ಹೇಳಿದ್ದಾರೆ. ವಿಮಾನ ಸಿಬ್ಬಂದಿಯನ್ನು ದಾರಿ ತಪ್ಪಿಸಿದ್ದಲ್ಲದೇ, ವಿಮಾನಯಾನಿಗಳಂತೆ ನಟಿಸಿ, ಅಧಿಕಾರಿಗಳನ್ನೂ ವಂಚಿಸಿದರು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರಿಗೆ ವಿಮಾನಯಾನ ಮಾಡುವ ಉದ್ದೇಶವಿರಲಿಲ್ಲ. ಬದಲಾಗಿ ವಿಮಾನ ನಿಲ್ದಾಣದಲ್ಲಿ ಪ್ರದರ್ಶನ ನೀಡುವುದೇ ಅವರ ಉದ್ದೇಶವಾಗಿತ್ತು. ವಿಮಾನದ ಬಳಿ ಹೋಗುವ ಬದಲು ಅವರು ಡ್ಯೂಟಿ ಫ್ರೀ ಪ್ರದೇಶಕ್ಕೆ ತೆರಳಿದರು ಎಂದು ಅಧಿಕಾರಿಗಳು ಹೇಳಿದ್ದಾರೆ. ಪ್ರದರ್ಶನ ಬಳಿಕ ಇವರು ಟಿ-3 ಗೇಟ್‌ನಿಂದ ನಿರ್ಗಮಿಸಲು ಮುಂದಾದಾಗ, ಭದ್ರತಾ ಸಿಬ್ಬಂದಿ ತಡೆದರು. ಯಾವುದೇ ಪ್ರಯಾಣಿಕರನ್ನು ವಿಮಾನ ಏರಲು ವಿಮಾನಯಾನ ಸಿಬ್ಬಂದಿ ತಡೆದ ಹೊರತಾಗಿ ಈ ಮಾರ್ಗದಿಂದ ಪ್ರಯಾಣಿಕರು ನಿರ್ಗಮಿಸುವಂತಿಲ್ಲ.
ಆದರೆ ಎಲ್ಲ ಸೂಚನೆಗಳನ್ನು ಪಾಲಿಸಿಯೇ ಈ ಪ್ರದರ್ಶನ ನೀಡಲಾಗಿದೆ ಎಂದು ಎಕ್ಸೆಲ್ ಎಂಟರ್‌ಟೈನ್‌ಮೆಂಟ್‌ನ ವಿಶಾಲ್ ರಾಮಚಾಂದ್‌ನಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X