Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದೇಶ ಪ್ರವಾಸದ ವಿವರ ಕೇಳಿದ ಜಂಗ್...

ವಿದೇಶ ಪ್ರವಾಸದ ವಿವರ ಕೇಳಿದ ಜಂಗ್ ವಿರುದ್ಧ ಆಪ್ ಸಚಿವನ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ7 Sept 2016 11:48 PM IST
share

ಹೊಸದಿಲ್ಲಿ, ಸೆ.7: ಆಪ್ ಸಚಿವರು ನಡೆಸಿರುವ ವಿದೇಶ ಪ್ರವಾಸಗಳ ವಿವರ ಕೇಳಿದುದಕ್ಕಾಗಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ವಿರುದ್ಧ ವಾಗ್ದಾಳಿ ನಡೆಸಿರುವ ದಿಲ್ಲಿಯ ಗೃಹ ಸಚಿವ ಸತ್ಯೇಂದರ್ ಜೈನ್, ದೇಶದ ಇತರ ರಾಜ್ಯಗಳ ಸೋದ್ಯೋಗಿಗಳಿಗೆ ಹೋಲಿಸಿದರೆ ತನ್ನ ಪಕ್ಷದ ಸಚಿವರು ಕೈಗೊಂಡಿರುವ ವಿದೇಶ ಪ್ರವಾಸಗಳು ಕಡಿಮೆಯಿದೆ ಎಂದಿದ್ದಾರೆ.

ಸಚಿವರ ವಿದೇಶ ಪ್ರವಾಸಗಳ ಮೇಲೆ ಕಣ್ಣಿಡಲು ಲೆಫ್ಟಿನೆಂಟ್ ಗವರ್ನರ್ ಆರಂಭಿಸಿರುವುದಕ್ಕೆ ಅಚ್ಚರಿ ವ್ಯಕ್ತಪಡಿಸಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರ ವಿದೇಶ ಪ್ರವಾಸಗಳ ಕುರಿತಾಗಿಯೂ ವಿವರ ಕೇಳುವಂತೆ ಜಂಗ್‌ರಿಗೆ ಸವಾಲು ಹಾಕಿದ್ದಾರೆ.
ಎಎಪಿ ಸಚಿವರು, ಅವರ ವೈಯಕ್ತಿಕ ಸಿಬ್ಬಂದಿ ಹಾಗೂ ಇತರ ಅಧಿಕಾರಿಗಳು ಕಳೆದ 18 ತಿಂಗಳುಗಳಲ್ಲಿ ನಡೆಸಿರುವ ಎಲ್ಲ ವಿದೇಶ ಪ್ರವಾಸಗಳ ವಿವರ ಒದಗಿಸುವಂತೆ ಕಳೆದ ವಾರ ನಜೀಬ್ ಜಂಗ್, ದಿಲ್ಲಿ ಸರಕಾರದ ಸಾಮಾನ್ಯ ಆಡಳಿತ ಇಲಾಖೆಗೆ ನಿರ್ದೇಶನ ನೀಡಿದ್ದರು.
ವಿದೇಶ ಪ್ರವಾಸಗಳ ವೇಳೆ, ಅಲ್ಲಿ ಉಳಿದುಕೊಂಡಿದ್ದ ಅವಧಿ ಹಾಗೂ ಮಾಡಿರುವ ವೆಚ್ಚ ಮಾತ್ರವಲ್ಲದೆ, ಭೇಟಿಯ ‘ಉದ್ದೇಶದ’ ಕುರಿತಾಗಿಯೂ ವಿವರ ನೀಡುವಂತೆ ಎಲ್‌ಜಿ ಕಚೇರಿ ಕೇಳಿತ್ತು.
ಅವರು ಪ್ರಧಾನಿಯ ವಿದೇಶ ಪ್ರವಾಸಗಳ ವಿವರವನ್ನೂ ಕೇಳುವರೇ? ಅವರು ಯಾವಾಗಿನಿಂದ ಸಚಿವರ ವಿದೇಶ ಯಾತ್ರೆಗಳ ತಪಾಸಣೆ ಆರಂಭಿಸಿದ್ದಾರೆ? ಎಂದು ಜಂಗ್‌ರ ವಿರುದ್ಧ ಜೈನ್ ಕಿಡಿಕಾರಿದ್ದಾರೆ.
ಸರಕಾರದ ಅನುಮತಿಯ ಬಳಿಕವೇ ಕೇವಲ ಅಧಿಕೃತ ಉ್ದೇಶಗಳಿಗಾಗಿ ಎಎಪಿ ಸಚಿವರು ವಿದೇಶ ಪ್ರವಾಸಗಳನ್ನು ನಡೆಸಿದ್ದಾರೆ. ಇಡೀ ದೇಶವನ್ನು ಹೋಲಿಸಿದರೆ, ತಾವು ಕಡಿಮೆ ವಿದೇಶ ಯಾತ್ರೆಗಳನ್ನು ಮಾಡಿದ್ದೇವೆ. ಸ್ವಂತ ಉದ್ದೇಶಕ್ಕಾಗಿ ಹೋದ ವೇಳೆ ತಮ್ಮ ಕಿಸೆಯಿಂದಲೇ ಖರ್ಚು ಮಾಡಿದ್ದೇವೆಂದು ಅವರು ಪ್ರತಿಪಾದಿಸಿದ್ದಾರೆ.
ದಿಲ್ಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಹಾಗೂ ಜೈನ್ ತಲಾ 4 ಬಾರಿ ಸರಕಾರದ ವೆಚ್ಚದಲ್ಲಿ ವಿದೇಶಗಳಿಗೆ ಹೋಗಿದ್ದಾರೆ. ಕಾರ್ಮಿಕ ಸಚಿವ ಗೋಪಾಲ್ ರಾಯ್ ಹಾಗೂ ಜೈನ್, ಸ್ವೀಡನ್‌ಗೆ 5 ದಿನಗಳ ಅಧ್ಯಯನ ಪ್ರವಾಸ ಕೈಗೊಂಡಿದ್ದರೆಂದು ಸರಕಾರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X