Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರ ಹಿತ ಕಾಪಾಡಲು ಸರಕಾರ ಬದ್ಧ: ಡಿಕೆಶಿ

ರೈತರ ಹಿತ ಕಾಪಾಡಲು ಸರಕಾರ ಬದ್ಧ: ಡಿಕೆಶಿ

ಕಾವೇರಿ ನದಿ ನೀರು ವಿವಾದ

ವಾರ್ತಾಭಾರತಿವಾರ್ತಾಭಾರತಿ8 Sept 2016 11:39 AM IST
share
ರೈತರ ಹಿತ ಕಾಪಾಡಲು ಸರಕಾರ ಬದ್ಧ: ಡಿಕೆಶಿ

ಬೆಂಗಳೂರು, ಸೆ.8: ಕಾವೇರಿ ನದಿ ನೀರಿನ ವಿಚಾರವಾಗಿ ರಾಜ್ಯದ ಹಿತ ಕಾಪಾಡಲು ಎಲ್ಲ ಪ್ರಯತ್ನವನ್ನು ಸರಕಾರ ಮಾಡುತ್ತಿದ್ದೆ. ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಯತ್ನದಂತಹ ಅನಾಹುತ ಕೃತ್ಯಗಳಿಗೆ ಮುಂದಾಗಬಾರದು. ನಮ್ಮ ರೈತರ ಬೆಳೆ ಉಳಿಸಿಕೊಳ್ಳಲು ಸರಕಾರ ಬದ್ಧವಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಹತ್ತು ಗಂಟೆಯಿಂದ ರಾಜ್ಯದ ಕಾಲುವೆಗಳಲ್ಲಿ ನೀರು ಬಿಡುಗಡೆಗೆ ಸರ್ಕಾರ ತೀರ್ಮಾನಿಸಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವ ನಗರದಲ್ಲಿರುವ ತನ್ನ ನಿವಾಸದಲ್ಲಿಂದು ಬೆಳಗ್ಗೆ ಕರೆದ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಶಾಂತ ರೀತಿಯಿಂದ ಹೋರಾಟ ಮಾಡಬೇಕು. ಉಗ್ರ ಪ್ರತಿಭಟನೆ ಹಿಂಪಡೆಯಬೇಕುಶಾಲಾ ಕಾಲೇಜುಗಳಿಗೆ, ಆಸ್ಪತ್ರೆಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ವಿಚಾರದಲ್ಲಿ ಯಾವುದೇ ಪಕ್ಷ ರಾಜಕಾರಣ ಮಾಡದಂತೆ ಅವರು ಮನವಿ ಮಾಡಿದರು.
ಸೆ.10ರೊಳಗಾಗಿ ನೀರಾವರಿ ಸಲಹಾ ಸಮಿತಿ ಸಭೆ ಕರೆಯಲು ಉದ್ದೇಶಿಸಲಾಗಿದೆ. ನಮ್ಮ ರೈತರನ್ನು ಉಳಿಸಿಕೊಳ್ಳುವ ಸಲುವಾಗಿ ಶಾಸಕರು, ಸಂಸದರು, ರೈತ ಮುಖಂಡರನ್ನು ಸಂಪರ್ಕಿಸಿದ್ದೇನೆ ಎಂದರು.
ಮಂಡ್ಯದಲ್ಲಿ ಎರಡು ದಿನ ರಜೆ ಘೋಷಿಸಲಾಗಿತ್ತು. ಆದರೆ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಶಾಲಾ-ಕಾಲೇಜುಗಳನ್ನು ಇವತ್ತಿನಿಂದ ಪುನಾರಂಭ ಮಾಡಲಾಗಿದೆ ಎಂದವರು ಹೇಳಿದರು.
ಪುಟ್ಟಣ್ಣಯ್ಯ ನೇತೃತ್ವದ ರೈತ ಸಂಘಟನೆ ಪ್ರತಿಭಟನೆ ಹಿಂಪಡೆಯಲು ಒಪ್ಪಿದೆ. ಅದೇ ರೀತಿ ಕರ್ನಾಟಕ ಬಂದ್ ಕರೆಯನ್ನೂ ಹಿಂಪಡೆಯಲೂ ಸರಕಾರಕ್ಕೆ ಮನವಿ ಮಾಡಲಾಗಿದೆ. ಬಂದ್‌ನಿಂದ ಜನಜೀವನ ಅಸ್ತವ್ಯಸ್ತಗೊಳ್ಳಲಿದ್ದು, ಅವರು ಸಮಸ್ಯೆಗೆ ಸಿಲುಕುವರು ಎಂಬುದನ್ನು ಮನಗಾಣಬೇಕು ಎಂದವರು ನುಡಿದರು.
ಮಳೆಯಾಗುವ ಕುರಿತಂತೆ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ವಿಫಲವಾಗಿದೆ. ಮಳೆಯ ಕೊರತೆ ಕಾರಣ ರೈತರ ಬೆಳೆಗಳಿಗೆ ನೀರು ಬಿಡುವುದರಿಂದ ಡೆಡ್ ಸ್ಟೋರೇಜ್ ಕೂಡ ಖಾಲಿಯಾಗುವ ಸಾಧ್ಯತೆ ನಿಜ. ಆದರೆ ಕುಡಿಯುವ ನೀರು ಸರಬರಾಜು ನಿಲ್ಲಿಸಲು ಸಾಧ್ಯವಿಲ್ಲ. ಪರಿಸ್ಥಿತಿ ಹೇಗೆ ಬರುತ್ತದೋ ಗಮನಿಸಿ ಅದಕ್ಕೆ ತಕ್ಕಂತೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X