Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳೆಯರ ಪ್ರವೇಶ: ಸುಪ್ರೀಂಕೋರ್ಟ್...

ಮಹಿಳೆಯರ ಪ್ರವೇಶ: ಸುಪ್ರೀಂಕೋರ್ಟ್ ಹೇಳಿದರೂ ಸಾಧ್ಯವಿಲ್ಲ ಎಂದ ಶಬರಿಮಲೆ ಪ್ರಧಾನ ಕಾರ್ಯದರ್ಶಿ

ವಾರ್ತಾಭಾರತಿವಾರ್ತಾಭಾರತಿ8 Sept 2016 2:54 PM IST
share
ಮಹಿಳೆಯರ ಪ್ರವೇಶ: ಸುಪ್ರೀಂಕೋರ್ಟ್ ಹೇಳಿದರೂ ಸಾಧ್ಯವಿಲ್ಲ ಎಂದ ಶಬರಿಮಲೆ ಪ್ರಧಾನ ಕಾರ್ಯದರ್ಶಿ

ತಿರುವನಂತಪುರಂ,ಸೆ.8: ಆಚಾರನುಷ್ಠಾನಗಳಿಗೆ ವಿರುದ್ಧವಾಗಿ ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ಬಯಸಿದರೂ ಸಾಧ್ಯವಿಲ್ಲ ಎಂದು ಶಬರಿಮಲೆ ಅಯ್ಯಪ್ಪ ಸೇವಾಸಮಾಜಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ವಾಮಿ ಅಯ್ಯಪ್ಪ ದಾಸ್ ಹೇಳಿದ್ದಾರೆ. ಆಚಾರಗಳು ಅನುಷ್ಠಾನಮಾಡಲಿಕ್ಕಿರುವುದಾಗಿದೆ. ಅವು ಹೇರಿಕೆ ನಡೆಸಲಿಕ್ಕಿರುವುದಲ್ಲ. ವಿಶ್ವಾಸಗಳು ಮತ್ತು ಪ್ರಮಾಣಗಳಿಗೆ ಅದರದ್ದೇ ಆದ ಪ್ರಾಮುಖ್ಯತೆಗಳಿವೆ. ಅವುಗಳನ್ನು ಉಲ್ಲಂಘಿಸಿ ಕೆಲವರು ತಮ್ಮ ಹಿತಾಸಕ್ತಿಗಳನ್ನು ಹೇರಿಕೆ ಮಾಡಲು ಯತ್ನಿಸಿದರೆ ಭಕ್ತರು ವಿರೋಧಿಸಲಿದ್ದಾರೆ. ಶಬರಿಮಲೆ ವಿಷಯವನ್ನು ಪರಿಗಣಿಸುವಾಗ ಸುಪ್ರೀಂಕೋರ್ಟ್ ಈ ವಿಷಯವನ್ನು ಕೂಡ ಗಮನಿಸುತ್ತದೆ ಎಂದು ನಿರೀಕ್ಷೆಯಿದೆ ಎಂದು ಅಯ್ಯಪ್ಪದಾಸ್ ಹೇಳಿದ್ದಾರೆ. ಶಬರಿಮಲೆ ಮಹಿಳಾ ಪ್ರವೇಶಕ್ಕೆ ಅನುಮತಿಸಬಹುದೆಂಬ ಸರಕಾರಿ ನಿಲುವನ್ನು ಪ್ರತಿಭಟಿಸಿ ಹಿಂದೂ ಐಖ್ಯ ವೇದಿಕೆ ಸೆಕ್ರಟರಿಯೇಟ್‌ಗೆ ನಡೆಸಿದ ಮಾರ್ಚ್‌ನ್ನು ಉದ್ಘಾಟಿಸಿ ಅಯ್ಯಪ್ಪದಾಸ್ ಈ ರೀತಿ ಹೇಳಿದ್ದಾರೆ.

 ಇತರ ಧರ್ಮೀಯರ ವಿಶ್ವಾಸಗಳ ರಕ್ಷಣೆಗೆ ಸರಕಾರ ಮುಂದೆ ಬರುವಾಗ ಹಿಂದೂ ಸಮಾಜವನ್ನು ಮಾತ್ರ ನಿರ್ಲಕ್ಷಿಸುತ್ತಿರುವುದು ಪ್ರತಿಭಟನಾರ್ಹವಾಗಿದೆ ಎಂದು ಅಯ್ಯಪ್ಪದಾಸ್  ಹೇಳಿದ್ದಾರೆ.ಮುಸ್ಲಿಂ ಮಹಿಳೆಯರು ಹಜ್ ಮತ್ತು ಉಮ್ರಾದಲ್ಲಿ ಭಾಗವಹಿಸಬಹುದು. ಅವರು ಆಧ್ಯಾತ್ಮಿಕ ಕಾರ್ಯಕ್ಕಾಗಿ ಅವರು ಮಕ್ಕಕ್ಕೆ ಹೋಗುತ್ತಾರೆ. ಆದರೆ ಮರಳಿ ಬಂದ ಮೇಲೆ ಅವರಿಗೆ ಮಸೀದಿ ಪ್ರವೇಶವನ್ನು ನಿಷೇಧಿಸಲಾಗುತ್ತದೆ.ಈ ವಿಷಯದಲ್ಲಿ ಯಾರಿಗೂ ಭಿನ್ನಾಭಿಪ್ರಾಯಗಳಿಲ್ಲ. ಹಿಂದೂಗಳ ವಿಷಯದಲ್ಲಿ ಮಾತ್ರ ಯಾಕೆ ಪ್ರತ್ಯೇಕ ಹಿತಾಸಕ್ತಿಯಿದೆ ಎಂದು ಅವರು ಪ್ರಶ್ನಿಸಿದ್ದಾರೆ. ಇದರ ವಿರುದ್ಧ ಭಕ್ತರು ಒಗ್ಗಟ್ಟಾಗಿರಬೇಕೆಂದು ಅಯ್ಯಪ್ಪದಾಸ್ ಕರೆನೀಡಿದ್ದಾರೆಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X