Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಮಾಂಸ ತಪಾಸಣೆ ಪೊಲೀಸರ ಕರ್ತವ್ಯ ಹರ್ಯಾಣ...

ಗೋಮಾಂಸ ತಪಾಸಣೆ ಪೊಲೀಸರ ಕರ್ತವ್ಯ ಹರ್ಯಾಣ ಸಚಿವನ ಸಮರ್ಥನೆ

ವಾರ್ತಾಭಾರತಿವಾರ್ತಾಭಾರತಿ8 Sept 2016 7:23 PM IST
share
ಗೋಮಾಂಸ ತಪಾಸಣೆ ಪೊಲೀಸರ ಕರ್ತವ್ಯ ಹರ್ಯಾಣ ಸಚಿವನ ಸಮರ್ಥನೆ

ಮೆವಾತ್, ಸೆ.8: ಈದ್ ಹಬ್ಬಕ್ಕೆ ಕೆಲವೇ ದಿನಗಳಿರುವಂತೆಯೇ ಹರ್ಯಾಣದ ಮೆವಾತ್‌ನ ಪೊಲೀಸರು ಪಟ್ಟಣದಲ್ಲಿ ತಿರುಗಾಡಿ ಬಿರಿಯಾನಿ ಸಂಗ್ರಹಿಸ ತೊಡಗಿದ್ದಾರೆ. ಅದನ್ನವರು ತಿನ್ನುವುದಕ್ಕಾಗಿ ಸಂಗ್ರಹಿಸುತ್ತಿಲ್ಲ. ಬದಲಿಗೆ, ಅದರಲ್ಲಿ ಗೋಮಾಂಸವಿದೆಯೇ ಎಂಬುದನ್ನು ಪರಿಶೀಲಿಸಲು ಮಾದರಿಗಳನ್ನು ವಿಧಿವಿಜ್ಞಾನ ಪ್ರಯೋಗ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ.
ರಾಜ್ಯದ ಸಚಿವ ಅನಿಲ್ ವಿಜ್, ಪೊಲೀಸರ ಈ ಅಸಹಜ ಕಾರ್ಯಾಚರಣೆಯನ್ನು ಗುರುವಾರ ಸಮರ್ಥಿಸಿದ್ದಾರೆ. ಪೊಲೀಸರು ಕಾನೂನು ಜಾರಿಯ ಹೊಣೆಗಾರರಾಗಿದ್ದಾರೆ. ಭಾರತದಲ್ಲಿ ಕಾನೂನು ಬಾಹಿರವಾಗಿರುವ ಗೋಮಾಂಸವನ್ನು ಭಕ್ಷಿಸದಂತೆ ತಡೆಯುವುದು ಅವರ ಕರ್ತವ್ಯದ ಭಾಗವಾಗಿದೆಯೆಂದು ಅವರು ಹೇಳಿದ್ದಾರೆ.
ಬಕ್ರೀದ್‌ನಂತಹ ಹಬ್ಬಗಳೆಂದರೆ, ರಾಜ್ಯದ ಏಕೈಕ ಮುಸ್ಲಿಂ ಪ್ರಾಬಲ್ಯದ ಜಿಲ್ಲೆಯಾಗಿರುವ ಮೆವಾತ್‌ನ ಸುಮಾರು 10 ಸಾವಿರದಷ್ಟು ರಸ್ತೆ ಬದಿಯ ಬಿರಿಯಾನಿ ಮಾರಾಟಗಾರರು ಹಾಗೂ ರೆಸ್ಟೊರೆಂಟ್ ಮಾಕಲರಿಗೆ ಭಾರೀ ವ್ಯಾಪಾರದ ದಿನಗಳಾಗಿರುತ್ತವೆ. ಆದರೆ, ಈ ಅಭೂತಪೂರ್ವ ತಪಾಸಣೆ ಅವರ ಜಂಘಾ ಬಲವನ್ನೇ ಉಡುಗಿಸಿದೆ.
ಹರ್ಯಾಣದ ಗೋ ಕಲ್ಯಾಣ ಅಯೋಗದ ಮುಖ್ಯಸ್ಥ ಭಣಿ ರಾಮ್ ಮಂಗ್ಲಾ ಮಂಗಳವಾರ ಮೆವಾತ್‌ಗೆ ಭೇಟಿ ನೀಡಿ, ಗೋ ಮಾಂಸದ ಬಿರಿಯಾನಿ ಮಾರಾಟ ಮಾಡದಂತೆ ಖಚಿತಪಡಿಸಲು ಪೊಲೀಸರಿಗೆ ಸೂಚನೆ ನೀಡಿದ್ದರು.
ಇಲ್ಲಿ ಗೋಮಾಂಸವನ್ನೊಳಗೊಂಡ ಬಿರಿಯಾನಿಯನ್ನು ಮಾರಲಾಗುತ್ತಿದೆಯೆಂಬ ಹಲವು ದೂರುಗಳು ತನಗೆ ಬಂದಿವೆಯೆಂದು ಆಯೋಗ ಹೇಳಿದೆ.
ಗ್ರಾಮಗಳಲ್ಲಿ ಮಾರುವ ಬಿರಿಯಾನಿಯ ಮಾದರಿಗಳನ್ನು ಸಂಗ್ರಹಿಸಿ, ಅದಕ್ಕೆ ಬಳಸಲಾದ ಮಾಂಸದ ತಪಾಸಣೆ ನಡೆಸುವಂತೆ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆಯೆಂದು ಗೋ ರಕ್ಷಣೆಯ ವಿಶೇಷ ಕಾರ್ಯಪಡೆಯ ಪೊಲೀಸ್ ಅಧಿಕಾರಿ ಭಾರತಿ ಆರೋರಾ ತಿಳಿಸಿದ್ದಾರೆ.
ಸರಕಾರದ ಈ ಕ್ರಮ ವಿಪಕ್ಷಗಳಿಂದ ಭಾರೀ ಟೀಕೆಗೊಳಗಾಗಿದೆ. ರಾಜ್ಯದ ಬಿಜೆಪಿ ಸರಕಾರವು ಭಯದ ವಾತಾವರಣ ಸೃಷ್ಟಿಸುತ್ತಿದೆ. ಮೆವಾತ್‌ನ ಜನ ದನಗಳ ಕಳ್ಳ ಸಾಗಣೆ ಹಾಗೂ ವಧೆಯಲ್ಲಿ ಒಳಗೊಂಡಿಲ್ಲ. ಸರಕಾರವು ಕೂಡಲೇ ಬಿರಿಯಾನಿ ಮಾದರಿ ಸಂಗ್ರಹವನ್ನು ನಿಲ್ಲಿಸಬೇಕೆಂದು ಮಾಜಿ ಮುಖ್ಯಮಂತ್ರಿ ಓಂಪ್ರಕಾಶ್ ಚೌತಾಲಾರ ಐಎನ್‌ಎಲ್‌ಡಿಯ ಶಾಸಕ ಝಾಕಿರ್ ಹುಸೇನ್ ಆಗ್ರಹಿಸಿದ್ದಾರೆ.
ಹರ್ಯಾಣದಲ್ಲಿ ಕಠಿಣವಾದ ಗೋಸಂರಕ್ಷಣ ಕಾಯ್ದೆ ಜಾರಿಯಲ್ಲಿದ್ದು, ಗೋವಧೆಗೆ 10 ವರ್ಷ ಹಾಗೂ ಗೋಮಾಂಸ ಮಾರಾಟಕ್ಕೆ 5 ವರ್ಷ ಕಾರಾಗೃಹ ಶಿಕ್ಷೆ ವಿಧಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X