Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ಎಚ್‌ಟಿ ಲೈನ್‌ನಲ್ಲಿ ಬೆಂಕಿ:...

ಪುತ್ತೂರು: ಎಚ್‌ಟಿ ಲೈನ್‌ನಲ್ಲಿ ಬೆಂಕಿ: ತಪ್ಪಿದ ಅಪಾಯ

ಅನುಮತಿ ಇಲ್ಲದೆ ವಿದ್ಯುತ್ ಕಂಬಕ್ಕೆ ಹತ್ತಿದಾತನ ಬಂಧನ

ವಾರ್ತಾಭಾರತಿವಾರ್ತಾಭಾರತಿ8 Sept 2016 7:32 PM IST
share
ಪುತ್ತೂರು: ಎಚ್‌ಟಿ ಲೈನ್‌ನಲ್ಲಿ ಬೆಂಕಿ: ತಪ್ಪಿದ ಅಪಾಯ

ಪುತ್ತೂರು, ಸೆ.8: ವಿದ್ಯುತ್ ಎಚ್‌ಟಿ ಲೈನ್‌ನಲ್ಲಿ ಕಂಡು ಬಂದ ಬೆಂಕಿಯಿಂದಾಗಿ ಹಲವು ಜಂಪರ್‌ಗಳಿಗೆ ಹಾನಿಯುಂಟಾಗಿದ್ದರೂ ಅದೃಷ್ಟವಶಾತ್ ಭಾರೀ ಅನಾಹುತವೊಂದು ಕ್ಷಣಮಾತ್ರದಲ್ಲಿ ತಪ್ಪಿದ ಘಟನೆ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಮಾಯಂಗಳ ಕೂಡುರಸ್ತೆ ಎಂಬಲ್ಲಿ ನಡೆದಿದೆ.

ಕೂಡುರಸ್ತೆಯಲ್ಲಿ ಸರ್ವಿಸ್ ವಯರ್ ಎಳೆಯಲೆಂದು ವಿದ್ಯುತ್ ಕಂಬಕ್ಕೆ ಹತ್ತಿದ್ದ ವ್ಯಕ್ತಿಯ ಬೇಜವಾಬ್ದಾರಿ ಕೃತ್ಯದಿಂದಾಗಿ ಈ ಘಟನೆ ನಡೆದಿರುವುದಾಗಿ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ದೂರು ನೀಡಿದ ಹಿನ್ನಲೆಯಲ್ಲಿ ಹಿನ್ನೆಲೆಯಲ್ಲಿ ಪುತ್ತೂರು ನಗರ ಠಾಣೆಯ ಪೊಲೀಸರು ವ್ಯಕ್ತಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನರಿಮೊಗರು ಗ್ರಾಮದ ಮಾಯಂಗಳ ಕೂಡುರಸ್ತೆಯಲ್ಲಿ ಶಾಂತಿಗೋಡು ಮತ್ತು ಕ್ಯಾಂಪ್ಕೊ ಫೀಡರ್‌ನಿಂದ ಬರುವ ತಲಾ 11 ಸಾವಿರ ಮೆಗಾವ್ಯಾಟ್ ಪವರ್ ಇರುವ ಎಚ್.ಟಿ ಲೈನ್‌ನ ವಿದ್ಯುತ್ ಕಂಬದಲ್ಲಿ ಶಾಂತಿಗೋಡು ಆನಡ್ಕ ನಿವಾಸಿ ಚೆನ್ನಪ್ಪ ನಾಯ್ಕರ ಪುತ್ರ ದಿನೇಶ್ ಎಂಬವರು ಸರ್ವಿಸ್ ವಯರ್ ಎಳೆಯುವ ಸಮಯದಲ್ಲಿ ಎರಡೂ ಲೈನ್‌ಗಳು ಒಂದಕ್ಕೊಂದು ತಾಗಿ ಬೆಂಕಿ ಕಾಣಿಸಿಕೊಂಡಿತ್ತು. ಪರಿಣಾಮ ಜಂಪರ್‌ಗಳಿಗೆ ಹಾನಿಯಾಗಿದೆ. ಅದೇ ಸಮಯದಲ್ಲಿಯೂ ಇತರ ಲೈನ್‌ಗಳಲ್ಲಿ ವಿದ್ಯುತ್ ಹರಿದು ಭಾರೀ ದೊಡ್ಡ ಅನಾಹುತವಾಗುವ ಸಾಧ್ಯತೆ ಇದ್ದುದರಿಂದ ಮತ್ತು ಅನುಮತಿ ಇಲ್ಲದೆ ಕಂಬಕ್ಕೆ ಹತ್ತಿರುವ ಕಾರಣಕ್ಕಾಗಿ ದಿನೇಶ್‌ರ ವಿರುದ್ಧ ಪುತ್ತೂರು ಮೆಸ್ಕಾಂ ಇಲಾಖೆ ದೂರು ನೀಡಿದ್ದು, ದೂರಿನ ಹಿನ್ನೆಲೆಯಲ್ಲಿ ಪೊಲೀಸರು ದಿನೇಶ್‌ರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಯಿಂದಾಗಿ ಸುಮಾರು 4 ಗಂಟೆ ಹೊತ್ತು ವಿದ್ಯುತ್ ಸಂಪರ್ಕದಲ್ಲಿ ಸಮಸ್ಯೆ ಉಂಟಾಗಿತ್ತು ಎಂದು ಮೆಸ್ಕಾಂ ಇಲಾಖೆಯವರು ತಿಳಿಸಿದ್ದಾರೆ.

ದೊಡ್ಡ ಅನಾಹುತ ಸಾಧ್ಯತೆ

ಪುತ್ತೂರು ಕ್ಯಾಂಪ್ಕೊದಿಂದ ಹೋಗುವ ಎಚ್‌ಟಿ ಲೈನ್ ಮತ್ತು ಶಾಂತಿಗೋಡಿನಿಂದ ಬರುವ ಎಚ್‌ಟಿ ಲೈನ್‌ಗಳಿಗೆ ಜಂಪರ್ ಅಳವಡಿಸಲಾಗಿದೆ. ಶಾಂತಿಗೋಡು ಕಡೆ ವಿದ್ಯುತ್ ಸಂಪರ್ಕವಿಲ್ಲದ ಸಮಯ ಕ್ಯಾಂಪ್ಕೊದ ಲೈನ್, ಕ್ಯಾಂಪ್ಕೊ ಫೀಡರ್‌ನಲ್ಲಿ ವಿದ್ಯುತ್ ಇಲ್ಲದ ಸಮಯ ಶಾಂತಿಗೋಡು ಲೈನ್‌ಗೆ ಕನೆಕ್ಷನ್ ನೀಡುವ ಉದ್ದೇಶದಿಂದ ಇಲ್ಲಿ ವ್ಯವಸ್ಥೆ ಮಾಡಲಾಗಿದೆ. ಇವೆರಡೂ ಲೈನ್‌ಗಳಲ್ಲಿ ತಲಾ 11ಸಾವಿರ ಮೆಗಾ ವೋಲ್ಟೇಜ್ ಇರುತ್ತದೆ.

ಇವೆರಡೂ ಲೈನ್‌ಗಳಲ್ಲಿ ವಿದ್ಯುತ್ ಇರುವ ವೇಳೆ ಅವನ್ನು ಒಂದಕ್ಕೊಂದು ಸೇರಿಸಿದರೆ ವಿದ್ಯುತ್ ದುಪ್ಪಟ್ಟು ಆಗಿ ಬೇರೆ ಫೀಡರ್‌ಗಳಲ್ಲಿ ವಿದ್ಯುತ್ ದುರಸ್ಥಿ ಕಾರ್ ನಡೆಯುತ್ತಿದ್ದರೆ ಅಲ್ಲಿ ಸಾವು ನೋವು ಸಂಭವಿಸುವ ಅಪಾಯ ಹಾಗೂ ವಯರ್‌ಗಳು ತುಂಡಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ವಿದ್ಯುತ್ ಕಂಬಕ್ಕೆ ಹತ್ತಲೂ ಮೆಸ್ಕಾಂ ಅನುಮತಿ ಪಡೆಯಬೇಕು. ಆದರೆ ಕೂಡುರಸ್ತೆಯಲ್ಲಿ ಬೇಜವಾಬ್ದಾರಿಯಾಗಿ ವ್ಯಕ್ತಿಯೋರ್ವರು ವರ್ತಿಸಿರುವುದು ಅಪರಾಧ ಎಂದು ಮೆಸ್ಕಾಂ ಎಇ. ರಾಮಚಂದ್ರ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X