Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೀಗೆಹೊಸೂರು ವ್ಯಾಪ್ತಿಯಲ್ಲಿ ಕಾಡಾನೆ...

ಸೀಗೆಹೊಸೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ

ಅವೈಜ್ಞಾನಿಕ ಕಂದಕ ನಿರ್ಮಾಣ, ಕಾಡಾನೆ ದಾಳಿಯಿಂದ ಬೆಳೆ ನಷ್ಟ

ವಾರ್ತಾಭಾರತಿವಾರ್ತಾಭಾರತಿ8 Sept 2016 9:45 PM IST
share
ಸೀಗೆಹೊಸೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ

  ಕುಶಾಲನಗರ,ಸೆ.8: ಕೂಡಿಗೆ ಗ್ರಾಪಂ ವ್ಯಾಪ್ತಿಯ ಸೀಗೆಹೊಸೂರು, ಜೇನುಕಲ್ಲುಬೆಟ್ಟ ವ್ಯಾಪ್ತಿಗಳಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಈ ವ್ಯಾಪ್ತಿಯ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಜೋಳ ಬೆಳೆದ ರೈತರು ಕಂಗಾಲಾಗಿದ್ದಾರೆ.

  ಬಾಣಾವರದ ಮೀಸಲು ಅರಣ್ಯದಿಂದ ಧಾವಿಸಿರುವ ಕಾಡಾನೆ ಹಿಂಡುಗಳನ್ನು ತಪ್ಪಿಸಲು, ಇತ್ತೀಚೆಗೆ ಲಕ್ಷಾಂತರ ರೂ. ಖರ್ಚು ಮಾಡಿ ಅರಣ್ಯ ಇಲಾಖೆಯವರು ಕಂದಕಗಳನ್ನು ನಿರ್ಮಿಸಿದ್ದಾರೆ. ಆದರೆ ಕಂದಕ ನಿರ್ಮಿಸುವ ಜಾಗದಲ್ಲಿ ಕಲ್ಲು ಬಂಡೆಗಳು ಸಿಕ್ಕಿವೆ ಎಂಬ ನೆಪದಿಂದ ಕಂದಕ ತೋಡದಿರುವ ಜಾಗದಲ್ಲಿ ಆನೆಗಳು ಹೊಲ ಮತ್ತು ಗದ್ದೆಗಳಿಗೆ ದಾಳಿ ಮಾಡುತ್ತಿವೆ ಎಂದು ಸ್ಥಳೀಯ ರೈತರಾದ ಗೋಪಾಲನವರು ಹೇಳಿಕೆ ನೀಡಿದರು. ಕೃಷ್ಣ, ಚಂದ್ರಶೇಖರ್ ಎಂಬವರ ಜಮೀನುಗಳಿಗೆ ಆನೆಗಳ ಹಿಂಡು ದಾಳಿ ಮಾಡಿದ್ದು, ಬೆಳೆದಿದ್ದ ಜೋಳ, ಗೆಣಸು, ಕೇನೆಗಳನ್ನು ತುಳಿದು ನಷ್ಟ ಪಡಿಸಿವೆ. ಅರಣ್ಯ ಇಲಾಖೆ ಅವೈಜ್ಞಾನಿಕವಾಗಿ ಕಂದಕಗಳನ್ನು ನಿರ್ಮಿಸಿರುವುದು ಸರಿಯಾದ ಕ್ರಮವಲ್ಲವೆಂದು ತಮ್ಮ ಅಸಮಾಧಾನವನ್ನು ಹೊರಹಾಕಿದರು.

  ಸರಕಾರದ ಹಣವನ್ನು ಸರಿಯಾಗಿ ಬಳಸಿಕೊಳ್ಳದೆ ತಮ್ಮಗೆ ಇಷ್ಟ ಬಂದ ಹಾಗೆ ಬಳಸಿಕೊಂಡು ಆನೆ ಕಂದಕಗಳನ್ನು ನಿರ್ಮಿಸುತ್ತಿದ್ದಾರೆ. ಆದ್ದರಿಂದ ಕೂಡಲೇ ಜಿಲ್ಲಾಡಳಿತವು ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ನಿರ್ಮಿಸಿರುವ ಕಂದಕಗಳ ನಿಜಾಂಶಗಳನ್ನು ಪರಿಶೀಲಿಸಿ ಸರಿಪಡಿಸಬೇಕು ಹಾಗೂ ಬೆಳೆ ನಷ್ಟಕ್ಕೆ ಪರಿಹಾರ ನೀಡುವಂತೆ ಗ್ರಾಪಂ ಸದಸ್ಯರಾದ ಟಿ.ಕೆ.ವಿಶ್ವನಾಥ್ ಆಗ್ರಹಿಸಿದರು.

ಗ್ರಾಮ ವ್ಯಾಪ್ತಿಯಲ್ಲಿ ಆನೆ ದಾಳಿಯಿಂದ ಜೀವಹಾನಿಯಾದರೆ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆಯೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X