Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉತ್ತಮ ಶಿಕ್ಷಕರು ಆದರ್ಶ ಸಮಾಜದ...

ಉತ್ತಮ ಶಿಕ್ಷಕರು ಆದರ್ಶ ಸಮಾಜದ ಶಿಲ್ಪಿಗಳು: ಶಾಸಕ ಸತೀಶ ಸೈಲ್

ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ8 Sept 2016 9:46 PM IST
share
ಉತ್ತಮ ಶಿಕ್ಷಕರು ಆದರ್ಶ ಸಮಾಜದ ಶಿಲ್ಪಿಗಳು: ಶಾಸಕ ಸತೀಶ ಸೈಲ್

 ಅಂಕೋಲಾ, ಸೆ.8: ಉತ್ತಮ ಶಿಕ್ಷಕರು ಆದರ್ಶ ಸಮಾಜದ ಶಿಲ್ಪಿಗಳಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭೆಗಳ ಹಿಂದೆ ಜನಪರ ಶಿಕ್ಷಕರ ಕಾಳಜಿ ಕಂಡುಬರುತ್ತದೆ. ಇಂತಹ ಶಿಕ್ಷಕರನ್ನು ಗೌರವಿಸುವುದು ನಾಗರಿಕ ಸಮಾಜದ ಕರ್ತವ್ಯವಾಗಿದೆ ಎಂದು ಶಾಸಕ ಸತೀಶ ಸೈಲ್ ಅಭಿಪ್ರಾಯಪಟ್ಟರು.

 ಗುರುವಾರ ಪಟ್ಟಣದ ಸತ್ಯಾಗ್ರಹ ಸ್ಮಾರಕ ಸಭಾಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಅಂಕೋಲಾ ಅರ್ಬನ್ ಕೋ. ಆಪರೇಟಿವ್ ಬ್ಯಾಂಕ್ ವತಿಯಿಂದ ಗುರುವಾರ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳನ್ನು ಸರಕಾರಿ ಶಾಲೆಗಳಲ್ಲಿ ಓದಿಸಲು ಪೋಷಕರು ಮುಂದಾಗಬೇಕು. ಶಿಕ್ಷಣ ವ್ಯವಸ್ಥೆಯು ವ್ಯಾಪಾರದ ಸರಕ್ಕಾಗಿ ಬದಲಾವಣೆಯಾಗುತ್ತಿರುವುದು ವಿಷಾದನೀಯ ಎಂದು ಅವರು ಹೇಳಿದರು.

ತಾಪಂ ಅಧ್ಯಕ್ಷೆ ಸುಜಾತಾ ಗಾಂವಕರ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯರಾದ ಉಷಾ ನಾಯ್ಕ, ಜಗದೀಶ ನಾಯಕ, ಸರಳಾ ನಾಯಕ, ತಾಪಂ ಉಪಾಧ್ಯಕ್ಷೆ ತುಳಸಿ ಗೌಡ, ತಹಶೀಲ್ದಾರ್‌ವಿ.ಜೆ. ಲಾಂಜೇಕರ, ಅರ್ಬನ್ ಬ್ಯಾಂಕ್ ಉಪಾಧ್ಯಕ್ಷ ರಾಜೇಂದ್ರ ಶೆಟ್ಟಿ, ನಿರ್ದೇಶಕ ನಾಗಾನಂದ ಬಂಟ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನಿವೃತ್ತಿಗೊಂಡ ಮತ್ತು ಕಳೆದ ಸಾಲಿನಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರಾಧ್ಯಾಪಕ ಪ್ರೋ. ಆರ್.ಎಸ್. ನಾಯಕ ಉಪನ್ಯಾಸ ನೀಡಿದರು. ಪ್ರಬಾರಿ ಶಿಕ್ಷಣಾಧಿಕಾರಿ ಭಾಸ್ಕರ ಗಾಂವಕರ ಮಾತನಾಡಿದರು. ಪ್ರಮುಖರಾದ ವಿ.ಟಿ. ನಾಯಕ, ವಿಜಯ ನಾಯಕ, ನಿತ್ಯಾನಂದ ಗಾಂವಕರ, ಸುರೇಶ ನಾಯಕ, ದೇವರಾಜ ಗೋಳಿಕಟ್ಟೆ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X