Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಎಸ್ಎಫ್ ಪರೀಕ್ಷೆಯಲ್ಲಿ ಅಗ್ರಸ್ಥಾನಿ...

ಬಿಎಸ್ಎಫ್ ಪರೀಕ್ಷೆಯಲ್ಲಿ ಅಗ್ರಸ್ಥಾನಿ ಕಾಶ್ಮೀರದ ನಬೀಲ್ ವಾನಿ !

ವಾರ್ತಾಭಾರತಿವಾರ್ತಾಭಾರತಿ8 Sept 2016 10:49 PM IST
share
ಬಿಎಸ್ಎಫ್ ಪರೀಕ್ಷೆಯಲ್ಲಿ ಅಗ್ರಸ್ಥಾನಿ ಕಾಶ್ಮೀರದ ನಬೀಲ್ ವಾನಿ !

ಹೊಸದಿಲ್ಲಿ, ಸೆ. ೮: ಲಷ್ಕರೆ ತೈಬಾ ಕಮಾಂಡರ್ ಬುರ್ಹಾನ್ ವಾನಿ ಇತ್ತೀಚಿಗೆ ಸೇನೆಯ ಎನ್ ಕೌ ನಂಟರ್ ಗೆ ಬಲಿಯಾದ ಮೇಲೆ ಇಡೀ ಕಾಶ್ಮೀರ ಕಣಿವೆ ಪ್ರಕ್ಷುಬ್ಧಗೊಂಡಿದೆ. ಪ್ರತಿಭಟನೆಗಳಲ್ಲಿ ಹಲವರು ಪ್ರಾಣ ಕಳಕೊಂಡಿದ್ದಾರೆ, ಅದೆಷ್ಟೋ ಮಂದಿ ಗಂಭೀರ ಗಾಯಗೊಂಡಿದ್ದಾರೆ. ಒಟ್ಟಾರೆ ಕಾಶ್ಮೀರದ ಸ್ಥಿತಿ ಇನ್ನೂ ಸಹಜತೆಗೆ ಮರಳಿಲ್ಲ. ಹಾಗಾಗಿ ಎಲ್ಲರೂ ಬುರ್ಹಾನ್ ವಾನಿಯ ಬಗ್ಗೆಯೇ ಚರ್ಚಿಸುತ್ತಿರುವಾಗ ಇನ್ನೊಬ್ಬ ವಾನಿ ದೇಶದ ಗಮನ ಸೆಳೆದಿದ್ದಾನೆ. ಆದರೆ ಈ ವಾನಿ ತದ್ವಿರುದ್ಧ ಕಾರಣದಿಂದಾಗಿ ಈಗ ಚರ್ಚೆಯಲ್ಲಿರುವುದು ವಿಶೇಷ. ಈತನ ಹೆಸರು ನಬೀಲ್ ಅಹ್ಮದ್ ವಾನಿ !
ಜಮ್ಮು ಕಾಶ್ಮೀರದ ಉಧಂಪುರ ಜಿಲ್ಲೆಯ ನಿವಾಸಿ ನಬೀಲ್ ವಾನಿ ಗಡಿ ರಕ್ಷಣಾ ಪಡೆ ( ಬಿಎಸ್ ಎಫ್ ) ಅಸಿಸ್ಟಂಟ್ ಕಮಾಂಡಂಟ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ದೇಶದ ಗಮನ ಸೆಳೆದಿದ್ದಾನೆ. ಒಬ್ಬ ವಾನಿ ಗಡಿಯಲ್ಲಿ ಉಗ್ರರ ಜೊತೆ ಸೇರಿದ್ದರೆ , ಇನ್ನೊಬ್ಬ ವಾನಿ ದೇಶದ ಗಡಿ ರಕ್ಷಣೆಗಾಗಿ ಪಣ ತೊಟ್ಟು ಆಗ್ರ ಸ್ಥಾನಿಯಾಗಿದ್ದಾನೆ. " ಭಯೋತ್ಪಾದನೆ ವಿರುದ್ಧ ಹೋರಾಡುವ ಉದ್ದೇಶದಿಂದಲೇ ತಾನು ಬಿಎಸ್ ಎಫ್ ಸೇರುತ್ತಿದ್ದೇನೆ. ಅಲ್ಲಿ ಉತ್ತಮ ಸೇವೆ ಸಲ್ಲಿಸಿ ನ್ಯಾಷನಲ್ ಇನ್ವೆಸ್ಟಿಗೇಷನ್ ಏಜೆನ್ಸಿ ( ಎನ್ ಐ ಎ ) ಸೇರಿ ದೇಶದ ರಕ್ಷಣೆಯಲ್ಲಿ ಮುಖ್ಯ ಪಾತ್ರ ವಹಿಸುವುದು ನನ್ನ ಗುರಿ " ಎಂದು ವಾನಿ ಹೇಳಿದ್ದಾನೆ. 
ಕಾಶ್ಮೀರದ ಯುವಜನತೆಗೂ ವಾನಿ ಸಂದೇಶ ನೀಡಿರುವುದು ಗಮನಾರ್ಹವಾಗಿದೆ : " ನೀವು ಸರಿಯಾದ ದಾರಿಯಲ್ಲಿ ಹೋಗಿ. ದೇಶಕ್ಕಾಗಿ, ಮಾತೃಭೂಮಿಗಾಗಿ  ಸೇವೆ ಸಲ್ಲಿಸಿ. ನಿಮ್ಮ ದೇಶವನ್ನು ಜಗತ್ತು ಗುರುತಿಸಿ , ಗೌರವಿಸುವಂತೆ ಮಾಡಿ. ನಿಮ್ಮ ಕನಸು ನನಸು ಮಾಡಲು ಪ್ರಯತ್ನಿಸಿ. ಆದರೆ ಅದಕ್ಕಾಗಿ ತಪ್ಪು ದಾರಿ ಹಿಡಿಯಬೇಡಿ. ಅದು ಸುಲಭ. ಆದರೆ ಕಷ್ಟದ ಸರಿದಾರಿ ಹಿಡಿದವರೇ ಕೊನೆಗೆ ಗೆಲ್ಲುತ್ತಾರೆ " ಎಂದು ವಾನಿ ಹೇಳಿದ್ದಾನೆ.  
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X