Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಂಧ್ರ ಪ್ರದೇಶಕ್ಕೆ ಕೇಂದ್ರದಿಂದ ವಿಶೇಷ...

ಆಂಧ್ರ ಪ್ರದೇಶಕ್ಕೆ ಕೇಂದ್ರದಿಂದ ವಿಶೇಷ ಪ್ಯಾಕೇಜ್ ಘೋಷಣೆ

ವಿಪಕ್ಷಗಳಿಂದ ತಿರಸ್ಕಾರ-ವಿಧಾನಸಭಾ ಕಲಾಪಕ್ಕೆ ಅಡ್ಡಿ

ವಾರ್ತಾಭಾರತಿವಾರ್ತಾಭಾರತಿ8 Sept 2016 10:53 PM IST
share

ಹೊಸದಿಲ್ಲಿ, ಸೆ.8: ತೆಲಂಗಾಣ ರಾಜ್ಯ ರಚನೆಗಾಗಿ ಅಖಂಡ ಆಂಧ್ರಪ್ರದೇಶದ ವಿಭಜನೆಯಿಂದ ಉಂಟಾಗಿರುವ ಕಂದಾಯ ನಷ್ಟವನ್ನು ಸರಿದೂಗಿಸಲು ಕೇಂದ್ರ ಸರಕಾರವು ಆಂಧ್ರಪ್ರದೇಶಕ್ಕೆ ಹೆಚ್ಚು ಆರ್ಥಿಕ ಸಹಕಾರವನ್ನು ಘೋಷಿಸಿದೆ. ಆದರೆ, ರಾಜ್ಯಕ್ಕೆ ‘ವಿಶೇಷ ಸ್ಥಾನಮಾನ’ ನೀಡಿಕೆಗಿಂತ ಕಡಿಮೆಯದು ಯಾವುದೂ ಸಾಕಾಗದೆಂದು ವಿಪಕ್ಷಗಳು ಹೇಳುತ್ತಿವೆ.

ಕೇಂದ್ರ ಅರ್ಥ ಸಚಿವ ಅರುಣ್ ಜೇಟ್ಲಿ ಬುಧವಾರ ರಾತ್ರಿ ರಾಜ್ಯಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್‌ಗಳನ್ನು ಘೋಷಿಸಿದ್ದಾರೆ. ಆದರೆ, ಅದನ್ನು ತಿರಸ್ಕರಿಸಿರುವ ಕಾಂಗ್ರೆಸ್ ಹಾಗೂ ವೈಎಸ್ಸಾರ್ ಕಾಂಗ್ರೆಸ್ ಶಾಸಕರು ಇಂದು ವಿಧಾನ ಸಭೆಯ ಮಳೆಗಾಲದ ಅಧಿವೇಶನದ ಆರಂಭದ ಕಲಾಪಕ್ಕೆ ಅಡ್ಡಿಮಾಡಿ, ‘ವಿಶೇಷ ಸ್ಥಾನಮಾನ ಆಂಧ್ರದ ಹಕ್ಕು’ ಎಂಬ ಘೋಷಣೆ ಕೂಗಿದರು.
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ರಾಜ್ಯದ ಹಿತಾಸಕ್ತಿಯೊಂದಿಗೆ ‘ರಾಜಿ ಮಾಡಿಕೊಂಡಿದ್ದಾರೆಂದು’ ಅವರು ಆರೋಪಿಸಿದರು.
ಜಗನ್ ರೆಡ್ಡಿ ನೇತೃತ್ವದ ವೈಎಸ್ಸಾರ್ ಕಾಂಗ್ರೆಸ್ ಶನಿವಾರ ಬಂದ್‌ಗೆ ಕರೆ ನಿಡಿದ್ದು, ಎಡ ಪಕ್ಷಗಳು ಅದಕ್ಕೆ ಬೆಂಬಲ ಸೂಚಿಸಿವೆ.
ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (ಟಿಡಿಪಿ) ಕೇಂದ್ರ ಹಾಗೂ ರಾಜ್ಯಗಳಲ್ಲಿ ಬಿಜೆಪಿಯ ಭಾಗಿದಾರ ಪಕ್ಷವಾಗಿದೆ.
ತೆಲಂಗಾಣ ವಿಭಜನೆಯ ಮೊದಲು ಕೇಂದ್ರ ಸರಕಾರ ನೀಡಿದ್ದ ವಿಶೇಷ ಸ್ಥಾನಮಾನದ ವಾಗ್ದಾನವನ್ನು ಈಡೇರಿಸಲು ಟಿಡಿಪಿ ಹಾಗೂ ಬಿಜೆಪಿ ವಿಫಲವಾಗಿವೆಯೆಂದು ಕಾಂಗ್ರೆಸ್ ಆರೋಪಿಸಿದೆ.
ಕೇಂದ್ರದ ನಿನ್ನೆಯ ಘೋಷಣೆ ಟೀಕೆಗಳನ್ನು ತಣ್ಣಗಾಗಿಸಬಹುದೆಂಬ ಆಶಾಭಾವ ನಾಯ್ಡು ಅವರದಾಗಿದೆ. ಆದಾಗ್ಯೂ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಅವರೂ ಕೇಂದ್ರ ಸರಕಾರವನ್ನು ಒತ್ತಾಯಿಸುತ್ತಿದ್ದಾರೆ. ಇದರಿಂದ ರಾಜ್ಯಕ್ಕೆ ಸಾಲದ ಬದಲು ಅನುದಾನದ ರೂಪದಲ್ಲಿ ಕೇಂದ್ರದಿಂದ ಹೆಚ್ಚು ಅನುದಾನ ದೊರೆಯುವ ನಿರೀಕ್ಷೆ ಅವರದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X