Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾಳೆಯಿಂದ ದುಲೀಪ್ ಟ್ರೋಫಿ ಫೈನಲ್

ನಾಳೆಯಿಂದ ದುಲೀಪ್ ಟ್ರೋಫಿ ಫೈನಲ್

ರೆಡ್ - ಇಂಡಿಯಾ ಬ್ಲೂ ತಂಡದಲ್ಲಿ ಭಾರತದ ಟೆಸ್ಟ್ ತಂಡದ ಆರು ಆಟಗಾರರು

ವಾರ್ತಾಭಾರತಿವಾರ್ತಾಭಾರತಿ8 Sept 2016 11:16 PM IST
share
ನಾಳೆಯಿಂದ ದುಲೀಪ್ ಟ್ರೋಫಿ ಫೈನಲ್

ಹೊಸದಿಲ್ಲಿ, ಸೆ.8: ಗ್ರೇಟರ್ ನೊಯ್ಡದಲ್ಲಿ ಸೆ.10ರಿಂದ 14ರ ತನಕ ನಡೆಯಲಿರುವ ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಭಾರತ ಟೆಸ್ಟ್ ಕ್ರಿಕೆಟ್ ತಂಡದ ಆರು ಮಂದಿ ಆಟಗಾರರು ಆಡಲಿದ್ದಾರೆ.
ಚೇತೇಶ್ವರ ಪೂಜಾರ ಇಂಡಿಯಾ ಬ್ಲೂ ತಂಡದಲ್ಲಿ ಆಡುತ್ತಿದ್ದಾರೆ. ಇದೀಗ ಇವರನ್ನು ಹೊರತುಪಡಿಸಿ ಟೆಸ್ಟ್ ತಂಡದ ಐದು ಮಂದಿ ಆಟಗಾರರನ್ನು ಬ್ಲೂ ಮತ್ತು ರೆಡ್ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ.
ಶಿಖರ್ ಧವನ್, ಅಮಿತ್ ಮಿಶ್ರಾ ಮತ್ತು ಸ್ಟುವರ್ಟ್ ಬಿನ್ನಿ ಇಂಡಿಯಾ ರೆಡ್, ರೋಹಿತ್ ಶರ್ಮ ಮತ್ತು ರವೀಂದ್ರ ಜಡೇಜ ಅವರನ್ನು ಬ್ಲೂ ತಂಡಕ್ಕೆ ಆಯ್ಕೆ ಸಮಿತಿಯು ಸೇರಿಸಿಕೊಂಡಿದೆ.
ಇಂಡಿಯಾ ರೆಡ್ ಮತ್ತು ಇಂಡಿಯಾ ಬ್ಲೂ ಮೊದಲ ಇನಿಂಗ್ಸ್‌ನಲ್ಲಿ ಮುನ್ನಡೆ ಆಧಾರದಲ್ಲಿ ಫೈನಲ್ ತಲುಪಿವೆ.
 ನ್ಯೂಝಿಲೆಂಡ್ ವಿರುದ್ಧ ಸೆಪ್ಟಂಬರ್ 22ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಅಭ್ಯಾಸ ನಡೆಸಲು ಟೀಮ್ ಇಂಡಿಯಾದ 6 ಆಟಗಾರರಿಗೆ ಅವಕಾಶ ನೀಡಲಾಗಿದೆ.

ಇಂಡಿಯಾ ರೆಡ್: ಯುವರಾಜ್ ಸಿಂಗ್(ನಾಯಕ), ಅಭಿನವ್ ಮುಕುಂದ್, ಶಿಖರ್ ಧವನ್, ಸುದೀಪ್ ಚಟರ್ಜಿ, ಗುರುಕೀರತ್ ಸಿಂಗ್, ಅಂಕುಶ್ ಬೈನ್ಸ್(ವಿಕೆಟ್ ಕೀಪರ್),ಅಕ್ಷಯ್ ವಾಖರೆ, ಕುಲದೀಪ್ ಯಾದವ್, ಅಮಿತ್ ಮಿಶ್ರಾ, ನಾಥು ಸಿಂಗ್, ಅನುರೀತ್ ಸಿಂಗ್, ಈಶ್ವರ್ ಪಾಂಡೆ, ನಿತೀಶ್ ರಾಣಾ, ಪ್ರದೀಪ್ ಸಾಂಗ್ವಾನ್.
ಇಂಡಿಯಾ ಬ್ಲೂ: ಗೌತಮ್ ಗಂಭೀರ್ (ನಾಯಕ), ಮಾಯಾಂಕ್ ಅಗರ್‌ವಾಲ್, ರೋಹಿತ್ ಶರ್ಮ, ಚೇತೇಶ್ವರ ಪೂಜಾರ, ಸಿದ್ದೇಶ್ ಲಾಡ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಪರ್ವೇಝ್ ರಸೂಲ್, ಸೂರ್ಯಕುಮಾರ್ ಯಾದವ್, ಕರಣ್ ಶರ್ಮ, ರವೀಂದ್ರ ಜಡೇಜ, ಮೋಹಿತ್ ಶರ್ಮ, ಪಂಕಜ್ ಸಿಂಗ್, ಅಭಿಮನ್ಯು ಮಿಥುನ್, ಶೆಲ್ಡಾನ್ ಜಾಕ್ಸನ್, ಹನುಮನ್ ವಿಹಾರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X