ಮಂಗಳೂರು, ಸೆ.9: ಬಕ್ರೀದ್ ಹಬ್ಬವು ದ.ಕ. ಜಿಲ್ಲೆಯಲ್ಲಿ ಸೆ.12ರಂದು ನಡೆಯಲಿರುವುದರಿಂದ ಅಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸೆ. 13ರಂದು ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ತಿಳಿಸಿದ್ದಾರೆ.
ಮಂಗಳೂರು, ಸೆ.9: ಬಕ್ರೀದ್ ಹಬ್ಬವು ದ.ಕ. ಜಿಲ್ಲೆಯಲ್ಲಿ ಸೆ.12ರಂದು ನಡೆಯಲಿರುವುದರಿಂದ ಅಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸೆ. 13ರಂದು ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ತಿಳಿಸಿದ್ದಾರೆ.