Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋರಕ್ಷಕರಿಂದ ಅತ್ಯಾಚಾರ: ಸಂತ್ರಸ್ತೆಯ...

ಗೋರಕ್ಷಕರಿಂದ ಅತ್ಯಾಚಾರ: ಸಂತ್ರಸ್ತೆಯ ಅಳಲು

ಮೇವಾತ್ ಸಾಮೂಹಿಕ ಅತ್ಯಾಚಾರ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ10 Sept 2016 11:42 PM IST
share
ಗೋರಕ್ಷಕರಿಂದ ಅತ್ಯಾಚಾರ: ಸಂತ್ರಸ್ತೆಯ ಅಳಲು

ದೂರು ದಾಖಲಿಸಲು ಸಿದ್ಧರಿಲ್ಲದ ಪೊಲೀಸರು ದಂಪತಿಯನ್ನು ಕೊಂದು ಇಬ್ಬರು ಪುತ್ರಿಯರ ಮೇಲೆ ಅತ್ಯಾಚಾರ!

ಚಂಡಿಗಡ, ಸೆ.10: ತಮ್ಮ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದವರು ಗೋರಕ್ಷಕರಾಗಿದ್ದರು ಎಂದು ಮೇವಾತ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಯೋರ್ವಳು ಆರೋಪಿಸಿದ್ದಾಳೆ. ಆದರೆ ಪ್ರಕರಣದಲ್ಲಿ ಬಂಧಿತರಾಗಿರುವ ನಾಲ್ವರು ಆರೋಪಿಗಳು ಗೋರಕ್ಷಕ ಗುಂಪಿನ ಸದಸ್ಯರು ಎನ್ನುವುದಕ್ಕೆ ಈವರೆಗೂ ಯಾವುದೇ ಸಾಕ್ಷಾಧಾರ ದೊರಕಿಲ್ಲ ಎಂದು ಹರ್ಯಾಣ ಪೊಲೀಸರು ಶನಿವಾರ ತಿಳಿಸಿದ್ದಾರೆ.

‘‘ದಾಳಿಕೋರರು ನೀವು ಗೋಮಾಂಸ ತಿನ್ನುತ್ತೀರಾ ಎಂದು ನಮ್ಮನ್ನು ಪ್ರಶ್ನಿಸಿದ್ದರು. ಇಲ್ಲ ಎಂದು ನಾವು ಹೇಳಿದ್ದೆವು. ಆಗ ಅವರು ‘ನೀವು ಗೋಮಾಂಸ ತಿನ್ನುತ್ತೀರಿ,ಆದ್ದರಿಂದ ನಿಮ್ಮನ್ನು ನಾವು ಕೊಲ್ಲುತ್ತೇವೆ’ ಎಂದು ಹೇಳಿದ್ದರು. ಈ ವಿಷಯವನ್ನು ನಾವು ಪೊಲೀಸರಿಗೆ ತಿಳಿಸಿದ್ದೆವು. ಆದರೆ ಅವರು ಅದನ್ನು ಕಡೆಗಣಿಸಿದ್ದಾರೆ’’ ಎಂದು ಸಂತ್ರಸ್ತ ಯುವತಿಯರ ಪೈಕಿ ಓರ್ವಳು ಸುದ್ದಿಗಾರರಿಗೆ ಹೇಳಿದ್ದಾಳೆ.

 ಆ.25ರಂದು ಮೇವಾತ್‌ನ ಗ್ರಾಮವೊಂದರಲ್ಲಿ ತೋಟದ ಮನೆಗೆ ನುಗ್ಗಿದ್ದ ಆರೋಪಿಗಳು ದಂಪತಿಯನ್ನು ಕೊಂದು ಅವರ ಇಬ್ಬರು ಪುತ್ರಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಬಳಿಕ ಮನೆಯಲ್ಲಿದ್ದ ನಗದು ಹಣ ಮತ್ತು ಒಡವೆಗಳನ್ನು ದೋಚಿ ಪರಾರಿಯಾಗಿದ್ದರು.

 ನಮಗೆ ನ್ಯಾಯ ಬೇಕು. ಅವರು ನನ್ನ ಮಗ ಮತ್ತು ಸೊಸೆಯನ್ನು ಹತ್ಯೆಗೈದಿದ್ದಾರೆ. ನನ್ನ ಮೊಮ್ಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಪೊಲೀಸರ ವರ್ತನೆಯನ್ನು ನೋಡಿದರೆ ನಮಗೆ ಯಾವುದೇ ಆಸೆಯುಳಿದಿಲ್ಲ ಎಂದು ಕುಟುಂಬದ ಹಿರಿಯ ವ್ಯಕ್ತಿ ನೋವಿನಿಂದ ನುಡಿದಿದ್ದಾರೆ.

ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಆರೋಪಿಗಳು ಗೋರಕ್ಷಕರ ಗುಂಪಿಗೆ ಸೇರಿದವರು ಎನ್ನುವುದಕ್ಕೆ ಯಾವುದೇ ಸಾಕ್ಷಾಧಾರ ಈವರೆಗೂ ಸಿಕ್ಕಿಲ್ಲ ಎಂದು ಹೇಳಿದ ಐಜಿಪಿ ಮಮತಾ ಸಿಂಗ್, ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸಲು ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X