Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಾರಿಯಪ್ಪನ್, ವರುಣ್ ಸಾಧನೆಯ ಹಿಂದೆ...

ಮಾರಿಯಪ್ಪನ್, ವರುಣ್ ಸಾಧನೆಯ ಹಿಂದೆ ಕನ್ನಡಿಗ ಕೋಚ್ ಸತ್ಯನಾರಾಯಣ

ವಾರ್ತಾಭಾರತಿವಾರ್ತಾಭಾರತಿ10 Sept 2016 11:42 PM IST
share
ಮಾರಿಯಪ್ಪನ್, ವರುಣ್ ಸಾಧನೆಯ ಹಿಂದೆ ಕನ್ನಡಿಗ ಕೋಚ್ ಸತ್ಯನಾರಾಯಣ

 ಚೆನ್ನೈ, ಸೆ.10: ರಿಯೋ ಪ್ಯಾರಾಲಿಂಪಿಕ್ ಗೇಮ್ಸ್‌ನಲ್ಲಿ ಕ್ರಮವಾಗಿ ಚಿನ್ನ ಹಾಗೂ ಕಂಚಿನ ಪದಕವನ್ನು ಜಯಿಸಿ ವಿಶ್ವದ ಗಮನ ಸೆಳೆದಿರುವ ಮಾರಿಯಪ್ಪನ್ ತಂಗವೇಲು ಹಾಗೂ ವರುಣ್ ಭಾಟಿಯವರ ಸಾಧನೆಯ ಹಿಂದೆ ಕರ್ನಾಟಕದ ಕೋಚ್ ಸತ್ಯನಾರಾಯಣರ ಅಗಾಧ ಪರಿಶ್ರಮವಿದೆ.

 1,500 ಹಾಗೂ 5,000 ಮೀ. ಓಟದಲ್ಲಿ ಕರ್ನಾಟಕವನ್ನು ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿದ್ದ ಸತ್ಯನಾರಾಯಣ ಅವರು ಮಾರಿಯಪ್ಪನ್ ಹಾಗೂ ವರುಣ್‌ರನ್ನು ಒಲಿಂಪಿಕ್ಸ್‌ಗೆ ಚೆನ್ನಾಗಿ ತರಬೇತುಗೊಳಿಸಿದ್ದರು. ಮಾರಿಯಪ್ಪನ್‌ಗೆ ಮೈದಾನದಲ್ಲಿ ಸಲಹೆ ನೀಡಿದ್ದು ಮಾತ್ರವಲ್ಲ ವೈಯಕ್ತಿಕವಾಗಿ ಬೆಂಬಲಕ್ಕೆ ನಿಂತು ಪ್ರೋತ್ಸಾಹಿಸಿದ್ದರು. ಇದೀಗ ತನ್ನ ಪರಿಶ್ರಮಕ್ಕೆ ಪ್ರತಿಫಲ ಲಭಿಸಿದ್ದಕ್ಕೆ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.

 ‘‘ಮಾರಿಯಪ್ಪನ್(ವಿಶ್ವದ ನಂ.1) ಹಾಗೂ ವರುಣ್(ವಿಶ್ವದ ನಂ.3) ರಿಯೋ ಗೇಮ್ಸ್‌ನಲ್ಲಿ ಪದಕದ ಭರವಸೆ ಮೂಡಿಸಿದ್ದರು.ಅವರಿಬ್ಬರೂ ತಮ್ಮ ರ್ಯಾಂಕಿಂಗ್‌ಗೆ ನ್ಯಾಯ ಒದಗಿಸಿದ್ದಾರೆ. ಮಾರಿಯಪ್ಪನ್ ಕುಟುಂಬ ಆರ್ಥಿಕವಾಗಿ ದುರ್ಬಲರಾಗಿದ್ದು, ನನಗೆ ಎಷ್ಟು ಸಾಧ್ಯವೋ ಅಷ್ಟು ಆರ್ಥಿಕ ನೆರವನ್ನೂ ಅವರಿಗೆ ನೀಡಿದ್ದೇನೆ. ಬಡವರ ಕಷ್ಟ ಏನೆಂದು ತನಗೆ ಚೆನ್ನಾಗಿ ಗೊತ್ತಿದೆ. ಕಷ್ಟದ ದಿನಗಳು ನನಗೆ ಪಾಠ ಕಲಿಸಿದೆ. ಇದು ಬೇರೆಯವರಿಗೆ ಸಹಾಯ ಮಾಡಲು ಪ್ರೇರೇಪಿಸಿದೆ’ಎಂದು ಬಾಲ್ಯದಲ್ಲಿ ತವರು ಪಟ್ಟಣ ಶಿವಮೊಗ್ಗದಲ್ಲಿ ಅಂಗಡಿಗಳಿಗೆ ಹೂ ಮಾರುತ್ತಾ ಜೀವನ ಸಾಗಿಸಿದ್ದ ಸತ್ಯನಾರಾಯಣ ಹೇಳಿದ್ದಾರೆ.

‘‘ನಾವು ಆ.15 ರಂದು ರಿಯೋಗೆ ತಲುಪಿದ್ದೆವು. ಅಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿದ್ದೆವು. ಹಾಲಿವುಡ್‌ನ ರಾಕಿ ಸಿನಿಮಾವನ್ನು ಮಾರಿಯಪ್ಪನ್ ಹಾಗೂ ವರುಣ್ ವೀಕ್ಷಿಸಿದ್ದರು. ಆ ಚಿತ್ರ ಅವರಿಗೆ ಉತ್ತೇಜನಕಾರಿಯಾಗಿ ಪರಿಣಮಿಸಿತ್ತು’’ ಎಂದು ಸತ್ಯನಾರಾಯಣ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X