Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾಕಿಸ್ತಾನಿ ಬಾಲಕಿಯ ಶಾಲಾ ಪ್ರವೇಶಕ್ಕೆ...

ಪಾಕಿಸ್ತಾನಿ ಬಾಲಕಿಯ ಶಾಲಾ ಪ್ರವೇಶಕ್ಕೆ ಸುಷ್ಮಾ ಸಹಾಯಹಸ್ತ

ವಾರ್ತಾಭಾರತಿವಾರ್ತಾಭಾರತಿ11 Sept 2016 12:26 PM IST
share
ಪಾಕಿಸ್ತಾನಿ ಬಾಲಕಿಯ ಶಾಲಾ ಪ್ರವೇಶಕ್ಕೆ ಸುಷ್ಮಾ ಸಹಾಯಹಸ್ತ

ಹೊಸದಿಲ್ಲಿ, ಸೆ.11: ಪಾಕಿಸ್ತಾನಿ ಹಿಂದೂ ಬಾಲಕಿಯೊಬ್ಬಳು ದಿಲ್ಲಿ ಶಾಲೆಯಲ್ಲಿ ಪ್ರವೇಶ ಪಡೆಯಲು ವಿದೇಶಾಂಗ ವ್ಯವಹಾರಗಳ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಸಹಾಯಹಸ್ತ ಚಾಚಿದ್ದಾರೆ. ಬಾಲಕಿಯ ಸಮಸ್ಯೆ ಬಗ್ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜೊತೆ ಚರ್ಚಿಸಿ ಈ ನಿರ್ಧಾರಕ್ಕೆ ಬಂದಿದ್ದಾರೆ.

"ಆಧಾರ್ ಕಾರ್ಡ್ ಇಲ್ಲದ ಕಾರಣ ನನಗೆ ದಿಲ್ಲಿ ಶಾಲೆಯಲ್ಲಿ ಪ್ರವೇಶ ಪಡೆಯಲು ಅಡಚಣೆ ಉಂಟಾಗಿತ್ತು. ಸೋಮವಾರ ಶಾಲೆಗೆ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಭರವಸೆ ನೀಡಿದ್ದಾರೆ" ಎಂದು ಮಧು ಎಂಬ ಬಾಲಕಿಯ ಹೇಳಿಕೆಯನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

"ಅವರು ಅರವಿಂದ್ ಕೇಜ್ರಿವಾಲ್ ಜೊತೆ ಈ ಬಗ್ಗೆ ಮಾತುಕತೆ ನಡೆಸಿದ್ದು, ನನಗೆ ಆದಷ್ಟು ಶೀಘ್ರವಾಗಿ ಶಾಲಾ ಪ್ರವೇಶ ದೊರೆಯುವ ನಿರೀಕ್ಷೆ ಇದೆ" ಎಂದು ಆಕೆ ಹೇಳಿದ್ದಾರೆ. ಧಾರ್ಮಿಕ ಶೋಷಣೆ ಕಾರಣದಿಂದ ಮಧು ಹಾಗೂ ಅವರ ಕುಟುಂಬ ಎರಡು ವರ್ಷ ಹಿಂದೆ ಪಾಕಿಸ್ತಾನದಿಂದ ಹೊರಬಂದಿತ್ತು. ಇದೀಗ ಒಂಬತ್ತನೆ ತರಗತಿಗೆ ದಿಲ್ಲಿ ಶಾಲೆಯಲ್ಲಿ ಪ್ರವೇಶ ಪಡೆಯಲು ಬಾಲಕಿ ಹಲವು ತಿಂಗಳಿಂದ ಹೆಣಗುತ್ತಿದ್ದಳು'' ಎಂದು ‘ದ ಹಿಂದೂ’ ವರದಿ ಮಾಡಿತ್ತು.

ಟ್ವಿಟ್ಟರ್‌ನಲ್ಲಿ ಸುಷ್ಮಾಗೆ ಮಾಡಿಕೊಂಡ ಮನವಿ ಹಿನ್ನೆಲೆಯಲ್ಲಿ ಸಚಿವೆ ಸಂಜೆ ಏಳು ಗಂಟೆಗೆ ತಮ್ಮ ನಿವಾಸಕ್ಕೆ ಬಂದು ಭೇಟಿ ಮಾಡುವಂತೆ ಹದಿನಾರರ ಬಾಲಕಿಯನ್ನು ಆಹ್ವಾನಿಸಿದ್ದರು. ಸಂಕಷ್ಟದಲ್ಲಿರುವ ಪಾಕಿಸ್ತಾನಿ ಹಿಂದೂ ಬಾಲಕಿಯರ ನೆರವಿಗೆ ಸಚಿವೆ ಮುಂದಾಗಿರುವುದು ಇದೇ ಮೊದಲಲ್ಲ. 17 ವರ್ಷದ ಮಶಾಳ್ ಮಹೇಶ್ವರಿ ಎಂಬಾಕೆಗೆ ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಕೂಡಾ ಸುಷ್ಮಾ ನೆರವಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X