Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಪ್ರಾಯೋಜಿತ ಯೋಜನೆಗಳ ನಿಧಿ...

ಕೇಂದ್ರ ಪ್ರಾಯೋಜಿತ ಯೋಜನೆಗಳ ನಿಧಿ ವೆಚ್ಚಕ್ಕೆ ರಾಜ್ಯಗಳಿಗೆ ಹೆಚ್ಚು ಸ್ವಾತಂತ್ರ

ವಾರ್ತಾಭಾರತಿವಾರ್ತಾಭಾರತಿ11 Sept 2016 8:10 PM IST
share
ಕೇಂದ್ರ ಪ್ರಾಯೋಜಿತ ಯೋಜನೆಗಳ ನಿಧಿ ವೆಚ್ಚಕ್ಕೆ ರಾಜ್ಯಗಳಿಗೆ ಹೆಚ್ಚು ಸ್ವಾತಂತ್ರ

ಹೊಸದಿಲ್ಲಿ, ಸೆ.11: ಸರಕಾರವು ಹೊಸ ನಮನೀಯ-ನಿಧಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅವು ಸ್ಥಳೀಯ ಅಭಿವೃದ್ಧಿ ಅಗತ್ಯಗಳಿಗೆ ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳನ್ವಯ(ಸಿಎಸ್‌ಎಸ್) ಹಣ ಖರ್ಚು ಮಾಡಲು ರಾಜ್ಯಗಳಿಗೆ ಹೆಚ್ಚು ಸ್ವಾತಂತ್ರ ನೀಡುತ್ತವೆ.
ಹೊಸ ನಿಯಮಗಳ ಪ್ರಕಾರ, ಪ್ರತಿ ಸಿಎಸ್‌ಎಸ್‌ನ ನಮನೀಯ ನಿಧಿಯನ್ನು ರಾಜ್ಯಗಳಿಗೆ ಈಗಿನ ಶೇ.10ರಿಂದ ಶೇ.25ಕ್ಕೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಶೇ.30ಕ್ಕೆ ಏರಿಸಲಾಗಿದೆ.
ಈ ನಮನೀಯ ನಿಧಿಗಳು ಸಾಮರ್ಥ್ಯ ಸುಧಾರಣೆಗೆ ಸ್ಥಳೀಯ ಅಗತ್ಯ, ಬೇಡಿಕೆ ಹಾಗೂ ಪ್ರಾಯೋಗಿಕ ಸಂಶೋಧನೆಗಳಿಗೆ ಹಣ ಒದಗಿಸಲು ರಾಜ್ಯಗಳಿಗೆ ಸ್ವಾತಂತ್ರವನ್ನು ಒದಗಿಸುತ್ತವೆಯೆಂದು ವಿತ್ತ ಸಚಿವಾಲಯ ತಿಳಿಸಿದೆ.
ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಉಪಶಮನ ಅಥವಾ ಪುನಸ್ಥಾಪನಾ ಚಟುವಟಿಕೆ ಕೈಗೊಳ್ಳಲು ಅಥವಾ ಆಂತರಿಕ ಭದ್ರತಾ ತೊಂದರೆಗಳಿಂದ ಸಂತ್ರಸ್ತವಾದ ಪ್ರದೇಶಗಳ ಸ್ಥಳೀಯ ಅಗತ್ಯವನ್ನು ತೃಪ್ತಿಪಡಿಸಲು ರಾಜ್ಯಗಳು ಈ ನಿಧಿಯನ್ನು ಬಳಸಬಹುದು.
ಅಂಗೀಕೃತ ಯೋಜನೆ ಒಟ್ಟಾರೆ ಗುರಿ ಹಾಗೂ ಉದ್ದೇಶಕ್ಕೆ ಅನುಗುಣವಾಗಿರುವ ಯಾವುದೇ ಉಪಯೋಜನೆ, ಭಾಗ ಅಥವಾ ಸಂಶೋಧನೆಗೆ ಖರ್ಚು ಮಾಡಬೇಕಾದ ನಮನೀಯ ನಿಧಿಗಾಗಿ, ರಾಜ್ಯಗಳು ಬಯಸಿದರೆ ಯಾವುದೇ ಸಿಎಸ್‌ಎಸ್‌ನ ಶೇ.25ರಷ್ಟನ್ನು ತೆಗೆದಿಡಬಹುದೆಂದು ಮಾರ್ಗಸೂಚಿ ಹೇಳಿದೆ.
ಆದಾಗ್ಯೂ, ನಮನೀಯ ನಿಧಿ ಸೌಲಭ್ಯ ಪಡೆಯಲು ರಾಜ್ಯ ಸರಕಾರಗಳು ರಾಜ್ಯಮಟ್ಟದ ಮಂಜೂರಾತಿ ಸಮಿತಿಯೊಂದನ್ನು ರಚಿಸಬೇಕಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X