Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮಾಜಿ ಮೆಕ್ಯಾನಿಕ್ ಈಗ ಪ್ರತಿಷ್ಠಿತ...

ಮಾಜಿ ಮೆಕ್ಯಾನಿಕ್ ಈಗ ಪ್ರತಿಷ್ಠಿತ ಬುರ್ಜ್ ಖಲೀಫಾದಲ್ಲಿ 22 ಅಪಾರ್ಟ್ ಮೆಂಟುಗಳ ಒಡೆಯ !

ವಾರ್ತಾಭಾರತಿವಾರ್ತಾಭಾರತಿ12 Sept 2016 12:11 PM IST
share
ಮಾಜಿ ಮೆಕ್ಯಾನಿಕ್ ಈಗ ಪ್ರತಿಷ್ಠಿತ ಬುರ್ಜ್ ಖಲೀಫಾದಲ್ಲಿ 22 ಅಪಾರ್ಟ್ ಮೆಂಟುಗಳ ಒಡೆಯ !

ದುಬೈ : ಒಂದೊಮ್ಮೆ ಮೆಕ್ಯಾನಿಕ್ ಆಗಿದ್ದ ಹಾಗೂ ಈಗ ಓರ್ವ ಯಶಸ್ವಿ ಉದ್ಯಮಿಯಾಗಿರುವ ಅನಿವಾಸಿ ಭಾರತೀಯ ಜಾರ್ಜ್ವಿ ನೆರಿಯಪರ್ ವಿಶ್ವದ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಬರೋಬ್ಬರಿ 22 ವಿಲಾಸಿ ಅಪಾರ್ಟ್ ಮೆಂಟುಗಳನ್ನು ಖರೀದಿಸಿದ್ದಾರೆ.ಕೇರಳ ಮೂಲದ ಜಾರ್ಜ್ ಈ ಮೂಲಕ ಬುರ್ಜ್ ಖಲೀಫಾದಲ್ಲಿ ಬಹಳಷ್ಟು ಸೊತ್ತು ಖರೀದಿಸಿದವರಲ್ಲಿ ಮೊದಲಿಗರಾಗಿದ್ದಾರೆ.

 ತಾನು ಇಷ್ಟಕ್ಕೇ ನಿಲ್ಲಿಸುವುದಿಲ್ಲ. ಬದಲಾಗಿ ಉತ್ತಮ ದರಗಳಿಗೆ ದೊರೆತರೆ ಮತ್ತಷ್ಟು ಅಪಾರ್ಟ್ ಮೆಂಟುಗಳನ್ನು ಖರೀದಿಸುವುದಾಗಿ ಅವರು ಹೇಳಿಕೊಂಡಿದ್ದಾರೆ. ‘‘ನಾನೊಬ್ಬ ಕನಸುಗಾರ ಹಾಗೂ ಕನಸು ಕಾಣುವುದನ್ನು ನಿಲ್ಲಿಸುವುದಿಲ್ಲ’’ ಎಂದು ಖಲೀಜ್ ಹೆಮ್ಮೆಯಿಂದ ನುಡಿಯುತ್ತಾರೆ.

ಅವರ ಸಂಬಂಧಿಯೊಬ್ಬರು ಬುರ್ಜ್ ಖಲೀಫಾವನ್ನು ತೋರಿಸಿ ‘‘ನೀವು ಇದನ್ನು ಪ್ರವೇಶಿಸಲು ಸಾಧ್ಯವಿಲ್ಲ’’ಎಂದು ತನ್ನನ್ನು ವ್ಯಂಗ್ಯವಾಡಿದ್ದೇ ತಾನು ಇಲ್ಲಿ ಅಪಾರ್ಟ್ ಮೆಂಟುಗಳನ್ನು ಖರೀದಿಸಲು ಕಾರಣವೆಂದು ಅವರು ಹೇಳುತ್ತಾರೆ.
2010 ರಲ್ಲಿ ಬುರ್ಜ್ ಖಲೀಫಾದಲ್ಲಿ ಅಪಾರ್ಟ್ ಮೆಂಟ್ ಒಂದು ಬಾಡಿಗೆಗಿದೆಯೆಂದು ಜಾಹೀರಾತು ಮೂಲಕ ತಿಳಿದುಕೊಂಡ ಅವರು ಅಲ್ಲಿ ವಾಸಿಸಲಾರಂಭಿಸಿ ಮುಂದಿನ ಆರು ವರ್ಷಗಳಲ್ಲಿ ಆ ಕಟ್ಟಡದಲ್ಲಿರುವ ಒಟ್ಟು 900 ಅಪಾರ್ಟ್ ಮೆಂಟುಗಳಲ್ಲಿ 22 ಅಪಾರ್ಟ್ ಮೆಂಟುಗಳನ್ನು ಖರೀದಿಸಿದ್ದರು. ಈಗ ಅವರ ಬಳಿಯಿರುವ ಅಪಾರ್ಟ್ ಮೆಂಟುಗಳಲ್ಲಿ ಆರನ್ನು ಬಾಡಿಗೆಗೆ ನೀಡಲಾಗಿದ್ದು ಉಳಿದವುಗಳಿಗಾಗಿ ಸೂಕ್ತ ಬಾಡಿಗೆದಾರರನ್ನು ಹುಡುಕಲಾಗುತ್ತಿದೆ.
ಸಣ್ಣ ಪ್ರಾಯದಲ್ಲಿ ತನ್ನ ತಂದೆಗೆ ವಾಣಿಜ್ಯ ಬೆಳೆಗಳನ್ನು ಮಾರಾಟ ಮಾಡಲು ಸಹಾಯ ಮಾಡುತ್ತಿದ್ದ ಅವರು ರೈತರು ಬಿಸಾಡಿದಂತಹ ಹತ್ತಿ ಬೀಜಗಳನ್ನು ಹೆಕ್ಕಿ ಅವುಗಳನ್ನು ಮಾರಾಟ ಮಾಡಿ ಹಣ ಗಳಿಸುತ್ತಿದ್ದರು. ಈಗ ಅವರು ಜಿಇಒ ಗ್ರೂಪ್ ಆಫ್ ಕಂಪೆನಿಯನ್ನು ಸ್ಥಾಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X