Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ವಚ್ಛತೆ : ಉಡುಪಿ ಜಿಲ್ಲೆಗೆ ದೇಶದಲ್ಲೇ...

ಸ್ವಚ್ಛತೆ : ಉಡುಪಿ ಜಿಲ್ಲೆಗೆ ದೇಶದಲ್ಲೇ 7 ನೇ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ13 Sept 2016 10:38 AM IST
share
ಸ್ವಚ್ಛತೆ : ಉಡುಪಿ ಜಿಲ್ಲೆಗೆ ದೇಶದಲ್ಲೇ 7 ನೇ ಸ್ಥಾನ

ಉಡುಪಿ,ಸೆ.13 : ದೇಶದ ಟಾಪ್ ಟೆನ್ ಸ್ವಚ್ಛ ಜಿಲ್ಲೆಗಳ ಪಟ್ಟಿಯಲ್ಲಿ ಉಡುಪಿ ಜಿಲ್ಲೆ ಏಳನೇ ಸ್ಥಾನ ಪಡೆದುಕೊಂಡಿದೆ. ದೇಶದ ಒಟ್ಟು 600 ಜಿಲ್ಲೆಗಳಲ್ಲಿ 75 ಜಿಲ್ಲೆಗಳನ್ನು ಕೇಂದ್ರ ಸರಕಾರವು ನ್ಯಾಷನಲ್ ಸ್ಯಾಂಪಲ್ ಸರ್ವೇ ಆರ್ಗನೈಝೇಶನ್ ನಡೆಸಿದ ಈ ಸಮೀಕ್ಷೆಗೆ ಆಯ್ದುಕೊಂಡಿತ್ತು.ಜಿಲ್ಲೆಗಳಲ್ಲಿ ಲಭ್ಯವಿರುವ ಹಾಗೂ ಬಳಸಲಾಗುತ್ತಿರುವ ಶೌಚಾಲಯಗಳು, ತ್ಯಾಜ್ಯ ವಿಲೇವಾರಿ,ಮನೆಗಳ ಸುತ್ತಮುತ್ತ ಕಾಪಾಡಿಕೊಳ್ಳಲಾಗಿರುವ ಸ್ವಚ್ಛತೆಯ ಆಧಾರದಲ್ಲಿ ಅತ್ಯಂತ ಸ್ವಚ್ಛ ಹಾಗೂ ಅತ್ಯಂತ ಕೊಳಕು ಜಿಲ್ಲೆಗಳ ಪಟ್ಟಿಯನ್ನು ತಯಾರಿಸಲಾಗಿದೆ. ಈ ಸಮೀಕ್ಷಾ ವರದಿಯನ್ನು ಇತ್ತೀಚೆಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಬಿಡುಗಡೆಗೊಳಿಸಿದ್ದರು.

ಜಿಲ್ಲೆಗಳನ್ನುಬಯಲು ಹಾಗೂ ಗುಡ್ಡಗಾಡು ಪ್ರದೇಶಗಳೆಂದು ವಿಂಗಡಿಸಿ ಈ ಪಟ್ಟಿ ತಯಾರಿಸಲಾಗಿದೆ.

ಮಹಾರಾಷ್ಟ್ರದ ಸಿಂಧುದುರ್ಗ್ ಜಿಲ್ಲೆ ಬಯಲು ಜಿಲ್ಲೆಗಳಲ್ಲಿ ಅತ್ಯಂತ ಸ್ವಚ್ಛ ಜಿಲ್ಲೆಯೆಂದು ಟಾಪ್ ಒನ್ ಸ್ಥಾನ ಪಡೆದುಕೊಂಡಿದ್ದರೆ ನಂತರದ ಸ್ಥಾನಗಳು ಸತಾರ, ಕೊಲ್ಹಾಪುರ, ರತ್ನಗಿರಿ ಹಾಗೂ ಥಾಣೆ ಜಿಲ್ಲೆಗಳಿಗೆ ಹೋಗಿವೆ. ಇವುಗಳ ಹೊರತಾಗಿ ನಾಡಿಯಾ, ಮಿಡ್ನಾಪುರ (ಪೂರ್ವ), ಪಶ್ಚಿಮ ಬಂಗಾಳದ ಹೂಗ್ಲಿ, ಕರ್ನಾಟಕದಿಂದ ಉಡುಪಿ ಜಿಲ್ಲೆ ಹಾಗೂ ರಾಜಸ್ಥಾನದ ಚುರು ಜಿಲ್ಲೆ ಮೊದಲ ಹತ್ತು ಸ್ವಚ್ಛ ಜಿಲ್ಲೆಗಳ ಪಟ್ಟಿಯಲ್ಲಿವೆ.

ಗುಡ್ಡಗಾಡು ಜಿಲ್ಲೆಗಳಲ್ಲಿ ಹಿಮಾಚಲಪ್ರದೇಶದ ಮಂಡಿ ಜಿಲ್ಲೆ ಸ್ವಚ್ಛತೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ.

ಕೊಳಕು ಜಿಲ್ಲೆಗಳ ಪಟ್ಟಿಯಲ್ಲಿ ರಾಜಸ್ಥಾನದ ಬಿಕಾನೇರ್ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ.ಸಮೀಕ್ಷೆ ನಡೆಸಲಾದ ಜಿಲ್ಲೆಗಳಲ್ಲಿ 75 ನೇ ಸ್ಥಾನ ಪಡೆದ ಕರ್ನಾಟಕದ ಗದಗ್ ಜಿಲ್ಲೆ ಕೊಳಕು ಜಿಲ್ಲೆಗಳಲ್ಲೊಂದೆಣಿಸಿಕೊಂಡಿದೆ. ಗದಗ್ ಜಿಲ್ಲೆಯು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಎಚ್ ಕೆ ಪಾಟೀಲ್ ಅವರ ತವರು ಜಿಲ್ಲೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X