Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಧಾರ್ಮಿಕ ಸ್ಥಳಕ್ಕೆ ‘ಅಗೌರವ’ ತೋರಿಸಿದ...

ಧಾರ್ಮಿಕ ಸ್ಥಳಕ್ಕೆ ‘ಅಗೌರವ’ ತೋರಿಸಿದ ಆರೋಪಿ, ಮಾನಸಿಕ ಅಸ್ವಸ್ಥೆಯ ಬರ್ಬರ ಕೊಲೆ

ವಾರ್ತಾಭಾರತಿವಾರ್ತಾಭಾರತಿ13 Sept 2016 11:18 AM IST
share
ಧಾರ್ಮಿಕ ಸ್ಥಳಕ್ಕೆ ‘ಅಗೌರವ’ ತೋರಿಸಿದ ಆರೋಪಿ, ಮಾನಸಿಕ ಅಸ್ವಸ್ಥೆಯ ಬರ್ಬರ ಕೊಲೆ

ಅಮೃತಸರ್, ಸೆ.13: ಕಳೆದ ವರ್ಷ ಗುರುದ್ವಾರವೊಂದಕ್ಕೆ ಚಪ್ಪಲಿ ಧರಿಸಿ ಪ್ರವೇಶಿಸಿ ಅಗೌರವ ತೋರಿಸಿದ ಆರೋಪದ ಮೇಲೆ ಐಪಿಸಿಯ ಸೆಕ್ಷನ್ 295ಎ, 505, 511 ಅನ್ವಯ ಪ್ರಕರಣ ಎದುರಿಸುತ್ತಿದ್ದ ಹಾಗೂ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದ ಮಾನಸಿಕ ಅಸ್ವಸ್ಥ ಕ್ರೈಸ್ತ ಮಹಿಳೆಯೊಬ್ಬಳನ್ನು ವೆರೋಕೆ ಗ್ರಾಮದ ಅವಳ ಮನೆಯ ಎದುರು ಅಪರಿಚಿತ ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದಿದ್ದಾರೆ.

ಘಟನೆ ನಡೆದಾಗ ಬಲ್ವಿಂದರ್ ಕೌರ್ ಎಂಬ ಹೆಸರಿನ ಈ ಮಹಿಳೆಯ ಪತಿ ಲಭ್ ಮಾಸಿಹ್ ಮನೆಯೊಳಗಿದ್ದಿರೂ, ಮದ್ಯವ್ಯಸನಿಯಾಗಿದ್ದ ಆತ ತನ್ನ ಪತ್ನಿಯ ಕೂಗನ್ನು ಕೇಳಿದ ಹೊರತಾಗಿಯೂ ಮನೆಯೊಳಗೆ ಅಡಗಿ ಕುಳಿತಿದ್ದ. ಹಿಂದೊಮ್ಮೆ ವಿದ್ಯುದಾಘಾತಕ್ಕೆ ಒಳಗಾದ ನಂತರ ಬಲ್ವಿಂದರ್ ಮಾನಸಿಕವಾಗಿ ಅಸ್ವಸ್ಥಳಾಗಿದ್ದಳೆಂದು ತಿಳಿದು ಬಂದಿದ್ದು, ಇದೇ ಕಾರಣದಿಂದ ಆಕೆ ಕಳೆದ ವರ್ಷ ಗುರುದ್ವಾರ ಬಾಬೆ ದಿ ಬೀರ್ ಸಾಹೇಬ್ ಗೆ ಭೇಟಿ ನೀಡುವಾಗ ಅರಿಯದೆಯೇ ಚಪ್ಪಲಿ ಧರಿಸಿದ್ದಳೆಂದು ತಿಳಿದು ಬಂದಿದೆ.

ದುಷ್ಕರ್ಮಿಗಳು ಆಕೆಯ ಮೇಲೆ ದಾಳಿ ನಡೆಸಿ ಪರಾರಿಯಾದಾಗ ತನ್ನ ತೀವ್ರ ಗಾಯಗಳ ಹೊರತಾಗಿಯೂ ಬಲ್ವಿಂದರ್ ನೆಲದಲ್ಲಿ ತೆವಳಿಕೊಂಡು ತನ್ನ ಮೊಮ್ಮಗಳು ಮಲಗಿದ್ದೆಡೆ ಬಂದು ಆಕೆಯ ಮುಖಾಂತರ ತನ್ನ ಪತಿಯನ್ನು ಎಬ್ಬಿಸಲು ಪ್ರಯತ್ನಿಸಿದರೂ ಅದು ವಿಫಲವಾಗಿತ್ತು. ನಾಲ್ಕು ಗಂಟೆಗಳ ತರುವಾಯ ತೀವ್ರ ರಕ್ತಸ್ರಾವದಿಂದ ಆಕೆ ಕೊನೆಯುಸಿರೆಳೆದಿದ್ದಳು.

ಆಕೆ ಗುರುದ್ವಾರಕ್ಕೆ ಅವಮಾನ ಮಾಡಿದ್ದಳೆಂಬ ಕಾರಣಕ್ಕೆ ಕೆಲ ಸಿಖ್ ತೀವ್ರಗಾಮಿಗಳು ಆಕೆಯ ಮೇಲೆ ದಾಳಿ ನಡೆಸಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದುಷ್ಕರ್ಮಿಗಳು ಆಕೆಯ ಮೊಣಕಾಲಿನ ಕೆಳಗೆ ಮಾತ್ರ ಹೊಡೆದಿದ್ದಾರೆಂದು ತಿಳಿದು ಬಂದಿದೆ. ಕನಿಷ್ಠ ಮೂರು ಮಂದಿ ಈ ಕೊಲೆಯಲ್ಲಿ ಭಾಗಿಯಾಗಿರುವ ಸಾಧ್ಯತೆಯಿದೆ.

ದುಷ್ಕರ್ಮಿಗಳು ರವಿವಾರ ಮಧ್ಯ ರಾತ್ರಿ ಕಳೆದ ಮೇಲೆ ಆಕೆಯ ಮನೆಯ ಬಾಗಿಲು ತಟ್ಟಿದ್ದು ಆಕೆ ಬಾಗಿಲು ತೆರೆದಾಗ ಆಕೆಯ ಮೇಲೆ ದಾಳಿ ನಡೆಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X