Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಅತ್ಯಂತ ಶ್ರೀಮಂತ ಕ್ರಿಕೆಟರ್ ವಿರಾಟ್,...

ಅತ್ಯಂತ ಶ್ರೀಮಂತ ಕ್ರಿಕೆಟರ್ ವಿರಾಟ್, ಹಿರಿಯ ಶ್ರೀನಾಥ್ ಕುರಿತು ಈ ಖ್ಯಾತ ಕ್ರಿಕೆಟಿಗ ಹೇಳಿದರು ಕುತೂಹಲಕಾರಿ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ13 Sept 2016 11:30 PM IST
share
ಅತ್ಯಂತ ಶ್ರೀಮಂತ ಕ್ರಿಕೆಟರ್ ವಿರಾಟ್, ಹಿರಿಯ ಶ್ರೀನಾಥ್ ಕುರಿತು ಈ ಖ್ಯಾತ ಕ್ರಿಕೆಟಿಗ ಹೇಳಿದರು ಕುತೂಹಲಕಾರಿ ಮಾಹಿತಿ

ಇಂದಿನ ಪೀಳಿಗೆಯ ಕ್ರಿಕೆಟಿಗರ ಪೈಕಿ ಅತ್ಯಂತ ವಿಧ್ವಂಸಕ ಬ್ಯಾಟ್ಸ್‌ಮನ್ ಎನಿಸಿದ ವಿರಾಟ್ ಕೊಹ್ಲಿ, 22 ಯಾರ್ಡ್‌ನಲ್ಲಿ ರನ್ ಗುಡ್ಡೆಹಾಕುವುದರಲ್ಲಿ ಉದಾರಿ.ಉಳಿದಂತೆ ಜಿಪುಣ. ಇದು ಬೇರಾರ ವ್ಯಾಖ್ಯಾನವೂ ಅಲ್ಲ. ಕೊಹ್ಲಿಯವರ ಆತ್ಮೀಯ ಗೆಳೆಯ ಯುವರಾಜ್ ಸಿಂಗ್ ಅನಿಸಿಕೆ. ಕೊಹ್ಲಿ ಇಡೀ ಭಾರತೀಯ ತಂಡದಲ್ಲೇ ಅತ್ಯಂತ ಜಿಪುಣ ಎಂಬ ರಹಸ್ಯವನ್ನು ರೇಡಿಯೊ ಮಿರ್ಚಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಯುವಿ ಬಹಿರಂಗಡಿಸಿದ್ದಾರೆ.

"ತಂಡದಲ್ಲಿ ಬಹಳಷ್ಟು ಮಂದಿ ಖಂಜೂಸ್‌ಗಳಿದ್ದಾರೆ. ಆದರೆ ಭಾವನಾತ್ಮಕ ವಿಷಯವಾಗಿರುವುದರಿಂದ ಆ ಹಿರಿಯರ ಹೆಸರು ಬಹಿರಂಗಪಡಿಸುವುದಿಲ್ಲ" ಎಂದು ಹೇಳಿದ್ದಾರೆ. "ಪ್ರತಿ ಬಾರಿ ಔಟಿಂಗ್ ಹೋದಾಗಲೂ ನಾನೇ ಹಣ ನೀಡುತ್ತೇನೆ. ಕೊಹ್ಲಿಯಿಂದ ಖರ್ಚು ಮಾಡಿಸಬೇಕು ಎನ್ನುವುದು ನನ್ನ ಆಸೆ"

 ಆಶೀಶ್ ನೆಹ್ರಾ ಹಿಂದೆ ಉದಾರಿ ಇದ್ದವರು ಮದುವೆ ಬಳಿಕ ಜಿಪುಣನಾಗಿದ್ದಾನೆ ಎಂದು ಹಾಸ್ಯ ಚಟಾಕಿ ಹಾರಿಸಿದರು. ಮಾಜಿ ಸ್ಪೀಡ್‌ಸ್ಟಾರ್ ಜಾವಗಲ್ ಶ್ರೀನಾಥ್ ಬಗ್ಗೆ ಜೋಕ್ ಮಾಡಿದ್ದು ಹೀಗೆ: "ಹಿರಿಯ ಆಟಗಾರರಲ್ಲಿ ಜಾವಗಲ್ ಶ್ರೀನಾಥ್ ಉದಾರಿ. ಅವರ ಜತೆಗೆ ಇಷ್ಟೊಂದು ಕ್ರಿಕೆಟ್ ಆಡಿದ ಬಳಿಕ ಅಂತಿಮವಾಗಿ ನಮಗೆ ದಾಲ್ ಚವಲ್ ಟ್ರೀಟ್ ಕೊಡಿಸಿದರು. ಆ ಚಿತ್ರವನ್ನು ನಾವು ಟ್ವಿಟ್ಟರ್‌ನಲ್ಲಿ ಅಪ್‌ಲೋಡ್ ಮಾಡಿ, ಥ್ಯಾಂಕ್ಯೂ ಶ್ರೀನಾಥ್ ಜಿ. 15 ವರ್ಷದ ಬಳಿಕ ಟ್ರೀಟ್ ಕೊಟ್ಟಿದ್ದೀರಿ ಎಂದು ಶೀರ್ಷಿಕೆ ಹಾಕಿದ್ದೆವು"

share
ವಾರ್ತಾಭಾರತಿ
ವಾರ್ತಾಭಾರತಿ
Next Story
X