Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ ಸರಕಾರ ಜಾಹೀರಾತಿಗೆ ಖರ್ಚು...

ಉತ್ತರಪ್ರದೇಶ ಸರಕಾರ ಜಾಹೀರಾತಿಗೆ ಖರ್ಚು ಮಾಡಿದ್ದು 460ಕೋಟಿ ರೂ.!

ವಾರ್ತಾಭಾರತಿವಾರ್ತಾಭಾರತಿ13 Sept 2016 4:20 PM IST
share
ಉತ್ತರಪ್ರದೇಶ ಸರಕಾರ ಜಾಹೀರಾತಿಗೆ ಖರ್ಚು ಮಾಡಿದ್ದು 460ಕೋಟಿ ರೂ.!

ಲಕ್ನೊ, ಸೆಪ್ಟಂಬರ್ 13: ಬಡವರ ಪಕ್ಷಪಾತಿ ಎಂದು ತನ್ನನ್ನು ವರ್ಣಿಸುವ ಉತ್ತರಪ್ರದೇಶದ ಅಖಿಲೇಶ್ ಯಾದವ್ ಸರಕಾರ ಜಾಹೀರಾತುಗಳಿಗಾಗಿ ಕಳೆದ ಎರಡೂವರೆ ವರ್ಷಗಳಲ್ಲಿ ಬರೋಬ್ಬರಿ 460 ಕೋಟಿರೂ. ಖರ್ಚು ಮಾಡಿದೆ ಎಂದು ವರದಿಯಾಗಿದೆ. ವಿಶೇಷವೇನೆಂದರೆ ಚುನಾವಣೆಯ ಸಮಯ ಹತ್ತಿರವಾಗುತ್ತಿರುವಂತೆ ಜಾಹೀರಾತು ಖರ್ಚು ಮಾಡುವುದರಲ್ಲಿ ಈ ಸರಕಾರ ಬಹಳ ಧಾರಾಳಿಯಾಗಿಬಿಟ್ಟಿದೆ.

2014-15ರಲ್ಲಿ ಜಾಹೀರಾತಿಗಾಗಿ ಅಖಿಲೇಶ್ ಸರಕಾರ ಬಳಸಿದ ಹಣದಷ್ಟು ಈವರ್ಷ ಮೊದಲ ನಾಲ್ಕು ತಿಂಗಳಲ್ಲಿಯೇ ಖರ್ಚುಮಾಡಿಬಿಟ್ಟಿದೆ. ಸರಕಾರಿ ಹಣವನ್ನು ಖರ್ಚುಮಾಡುವಲ್ಲಿ ಹಿಂದಿನ ಮಾಯಾವತಿ ಸರಕಾರಕ್ಕಿಂತ ಅಖಿಲೇಶ್ ಯಾದವ್ ಕೂಡಾ ಕಡಿಮೇಯೇನಲ್ಲ ಎಂದು ಈ ವಿದ್ಯಮಾನಗಳು ತಿಳಿಸುತ್ತಿವೆ. ಮುಂದಿನ ವರ್ಷ ಆರಂಭದಲ್ಲಿಯೇ ಉತ್ತರಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಚುನಾವಣಾ ಸಮೀಕ್ಷೆ ಪ್ರಕಾರ ಅಖಿಲೇಶ್ ಯಾದವ್ ಸರಕಾರಕ್ಕೆ ಅದಕ್ಕೂ ಮೊದಲಿನ ಸಮಾಜವಾದಿ ಪಾರ್ಟಿಯ ಮುಲಾಯಂ ಸಿಂಗ್ ಯಾದವ್ ಸರಕಾರದಷ್ಟು ವಿರೋಧವಿಲ್ಲ ಎನ್ನಲಾಗಿದೆ. ಇದು ಸಮಾಜವಾದಿ ಪಾರ್ಟಿಯನ್ನು ಮತ್ತೊಮ್ಮೆ ಅಧಿಕಾರದತ್ತ ತಂದು ನಿಲ್ಲಿಸುವ ಸಾಧ್ಯತೆಯೆಂದು ಲೆಕ್ಕಮಾಡಲಾಗುತ್ತಿದೆ.

ಆದ್ದರಿಂದ ಜನರೆಡೆ ಸರಕಾರದ ವರ್ಚಸ್ಸು ಉತ್ತಮವಾಗಿರುವುದು ಅಗತ್ಯವಾಗಿದೆ. ಆದ್ದರಿಂದ ಸರಕಾರ ಪತ್ರಿಕೆ, ಟಿವಿ ಚ್ಯಾನೆಲ್‌ಗಳಲ್ಲಿ ಭರಪೂರ ಜಾಹೀರಾತು ನೀಡುತ್ತಿದೆ. ಹೀಗಾಗಿ ಕಳೆದ ಎರಡುವರ್ಷ ನಾಲ್ಕು ತಿಂಗಳಲ್ಲಿ 460 ಕೋಟಿ ರೂಪಾಯಿ ಬರೇ ಜಾಹೀರಾತಿಗಾಗಿ ಅಖಿಲೇಶ್ ಸರಕಾರ ಖರ್ಚುಮಾಡಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X