Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಮಕ್ಕಳ ಒತ್ತಡವನ್ನು ನಿವಾರಿಸುವ ಉಸಿರಾಟದ...

ಮಕ್ಕಳ ಒತ್ತಡವನ್ನು ನಿವಾರಿಸುವ ಉಸಿರಾಟದ ವ್ಯಾಯಾಮಗಳು

ಮಕ್ಕಳ ಆರೋಗ್ಯ ಸಲಹೆಗಳು

ವಾರ್ತಾಭಾರತಿವಾರ್ತಾಭಾರತಿ13 Sept 2016 4:48 PM IST
share
ಮಕ್ಕಳ ಒತ್ತಡವನ್ನು ನಿವಾರಿಸುವ ಉಸಿರಾಟದ ವ್ಯಾಯಾಮಗಳು

ಬುಸ್ ಬುಸ್ ಉಸಿರಾಟ..!

ದೀರ್ಘವಾಗಿ ಮೂಗಿನ ಮೂಲಕ ಉಸಿರನ್ನು ಎಳೆದುಕೊಳ್ಳಿ. ಅದನ್ನು ಬಾಯಿಯ ಮೂಲಕ ಬುಸ್ ಬುಸ್ ಅನ್ನುವ ರೀತಿ ಹೊರಗೆ ಬಿಡಿ. ಉಸಿರು ಬಿಡುವ ಸಮಯವು ಉಸಿರೆಳುದುಕೊಳ್ಳುವುದಕ್ಕಿಂತ ದೀರ್ಘವಾಗಿರಬೇಕು. ದೀರ್ಘ ಉಸಿರಾಟವು ನಿಮ್ಮ ಮಗುವಿನ ಮನಸ್ಸನ್ನು ಶಾಂತ ಮಾಡುತ್ತದೆ. ಇದು ಮಗುವಿನ ಆತಂಕ ಮತ್ತು ಒತ್ತಡಗಳನ್ನು ನಿವಾರಿಸುತ್ತದೆ.

ಕರಡಿ ಉಸಿರಾಟ

ದೀರ್ಘವಾಗಿ ಮೂಗಿನ ಮೂಲಕ ಉಸಿರನ್ನು ಎಳೆದುಕೊಳ್ಳಿ. ಅದನ್ನು 1 ರಿಂದ 2 ರವರೆಗೆ ನಿಲ್ಲಿಸಿಕೊಳ್ಳಿ, ನಂತರ ಮತ್ತೆ ಉಸಿರುಬಿಡಿ, ಬಿಡುವಾಗ ಸಹ ಸ್ವಲ್ಪ ಅಂದರೆ 1 ರಿಂದ 2 ಕ್ಷಣ ನಿಲ್ಲಿಸಿ. ಇದಕ್ಕಾಗಿ ನಿಮ್ಮ ಬೆರಳುಗಳ ಸಹಾಯ ಪಡೆಯಿರಿ. ಇದನ್ನು 4-5 ಬಾರಿ ಪುನರಾವರ್ತಿಸಿ. ಇದು ನಿಮ್ಮ ಮಗುವಿನ ಮನಸ್ಸನ್ನು ಶಾಂತ ಮಾಡಲು ಸಹಾಯ ಮಾಡುತ್ತದೆ.

ಜೇನು ನೊಣದ ಉಸಿರಾಟ

ನಿಮ್ಮ ಮಗುವನ್ನು ಮೊಣಕಾಲುಗಳ ಮೇಲೆ ಕುಳಿತುಕೊಳ್ಳಲು ತಿಳಿಸಿ. ಮೂಗಿನ ಮೂಲಕ ದೀರ್ಘವಾಗಿ ಉಸಿರಾಟವನ್ನು ತೆಗೆದುಕೊಳ್ಳಲಿ, ಇದು ಅವರ ಹೊಟ್ಟೆಯನ್ನು ತುಂಬಿಸಲಿ. ಈಗ ಮಗು ತಮ್ಮ ಹಣೆಯನ್ನು ನೆಲಕ್ಕೆ ಬಾಗಿಸಿ ಉಸಿರನ್ನು ಬಿಡಲಿ, ಬಿಡುವಾಗ ಜೇನುನೊಣದ ಸದ್ದಿನಂತೆ ಗುಂಯ್ ಎಂಬ ಸದ್ದನ್ನು ಮಾಡುತ್ತಾ, ಉಸಿರನ್ನು ಬಿಡಲಿ. ಜೇನು ನೊಣದ ಉಸಿರಾಟದ ರೀತಿಯ ಉಸಿರಾಟವು ನಿಮ್ಮ ಮಗುವಿನ ಬೆನ್ನು,ನರವ್ಯೆಹ ಮತ್ತು ಕುತ್ತಿಗೆಯ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ. ಈ ಉಸಿರಾಟದ ಪ್ರಕ್ರಿಯೆಗಳನ್ನು ನಿಮ್ಮ ಮಗುವಿಗೆ ಅಭ್ಯಾಸ ಮಾಡಿಸಿ, ಇದರಿಂದ ನಿಮ್ಮ ಮಗುವಿಗೆ ಅತಿ ಹೆಚ್ಚು ಪ್ರಯೋಜನಗಳು ಆಗುತ್ತವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X