Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. "ಸೂರ್ಯ" – ಪ್ರಾಥಮಿಕ ಶಾಲಾ...

"ಸೂರ್ಯ" – ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಅಂಗಡಿ

ರಶೀದ್ ವಿಟ್ಲರಶೀದ್ ವಿಟ್ಲ13 Sept 2016 7:10 PM IST
share
ಸೂರ್ಯ – ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಅಂಗಡಿ

ಇಂದು (13/09) ಕೆಲ ಅಶಕ್ತ/ಬಡವರ ಮನೆ-ಮನೆಯ ಭೇಟಿಗಾಗಿ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ-ನೆರಿಯ ಪ್ರದೇಶದಲ್ಲಿ "ಎಂ.ಫ್ರೆಂಡ್ಸ್" ತಂಡದ ಜೊತೆಗೆ ಸುತ್ತಾಡುತ್ತಿದ್ದೆವು. ಈ ಸಂದರ್ಭದಲ್ಲಿ ನೆರಿಯ ಸಮೀಪದ ಅಣಿಯೂರು ಎಂಬ ಗ್ರಾಮೀಣ ಪ್ರದೇಶದಲ್ಲಿ ಕಂಡ ಅಪರೂಪದ ಸನ್ನಿವೇಶವನ್ನು ಇಲ್ಲಿ ಬರಹರೂಪಕ್ಕಿಳಿಸಿದ್ದೇನೆ.

ಕೆಲ ಯುವಕರು ನಿರುದ್ಯೋಗ, ದೊಂಬಿ-ಗಲಾಟೆ, ಅನಗತ್ಯ ಕೆಲಸಗಳಲ್ಲಿ ತೊಡಗಿರುವ ಪ್ರಸ್ತುತ ಸಮಾಜದಲ್ಲಿ ಅಣಿಯೂರಿನ ಈ ನಾಲ್ಕು ಎಳೆಯ ಮಕ್ಕಳು ವ್ಯವಹಾರ ಜ್ಞಾನದಲ್ಲಿ ಮಾದರಿಯಾಗಿದ್ದಾರೆ. ಗುಜರಿಯಲ್ಲಿ ಸಿಕ್ಕ "ಸೂರ್ಯ" ಎಂಬ ಹೆಸರಿನ ಸೈನ್ ಬೋರ್ಡ್ ನ್ನು ಅಳವಡಿಸಿ, ಹರಿದು ಬಿಸಾಡಿದ ಸೀರೆಯನ್ನು ಕಂಬ ಮತ್ತು ಕಾಂಪೌಂಡಿಗೆ ಕಟ್ಟಿ ಅದಕ್ಕೆ ಮಾಡು ಮಾಡಿ, ಕೆಂಪುಕಲ್ಲನ್ನು ಜೋಡಿಸಿ ಅದರ ಮೇಲೆ ಬಿಸಾಡಿದ ವೇಸ್ಟ್ ಸ್ಲಾಬ್ ಕಲ್ಲು ಹಾಸಿ ಜೋಪಡಿ ಅಂಗಡಿ ನಿರ್ಮಿಸಿದ 10,11,12 ವರ್ಷದ ನಾಲ್ವರು ವಿದ್ಯಾರ್ಥಿಗಳು ಅದರಲ್ಲಿ ಚಿಲ್ಲರೆ ಸಾಮಾನು, ಚಾಕ್ಲೆಟ್, ಬಿಸ್ಕೆಟ್, ಸ್ನ್ಯಾಕ್ಸ್, ಸಾಬೂನು ಮೊದಲಾದ ಸಾಮಾಗ್ರಿಗಳನ್ನು ಇಟ್ಟು ಚಿಲ್ಲರೆ ವ್ಯಾಪಾರದಲ್ಲಿ ತೊಡಗಿದ್ದಾರೆ.

ಶಾಲಾ ರಜೆ ದಿನ ಹಾಗೂ ಬಿಡುವಿನ ಸಮಯದಲ್ಲಿ ಅಂಗಡಿ ತೆರೆಯುವ ಈ ಎಳೆಯರು ವ್ಯಾಪಾರ ಶುರು ಹಚ್ಚುತ್ತಾರೆ. ಹಿಂದೂ-ಮುಸ್ಲಿಂ ಎನ್ನದೆ ನಾಲ್ವರೂ ಅಂಗಡಿಯಲ್ಲಿ ತಲ್ಲೀನ. 6ನೆ ತರಗತಿಯ ಸಫ್ವಾನ್, ಕಾರ್ತಿಕ್, ಶರ್ಫುದ್ದೀನ್, 7ನೆ ತರಗತಿಯ ಸೈಫುದ್ದೀನ್ ಈ ಅಂಗಡಿಯ ಪಾಲುದಾರ ಮಿತ್ರರು. ಮಕ್ಕಳ ಪಾಲಕರು ಕೂಲಿ ಕೆಲಸ ಮತ್ತು ವಾಹನ ಚಾಲಕರಾಗಿದ್ದಾರೆ.

ಅಂಗಡಿ ವ್ಯಾಪಾರದ ಲಾಭಾಂಶದಲ್ಲಿ ಉಳಿದ ಮೊತ್ತವನ್ನು ಮಕ್ಕಳು ಖರ್ಚು ಮಾಡದೇ ಪುನಃ ಅಂಗಡಿ ಸಾಮಾನಿಗೇ ವ್ಯಯಿಸಿ ಅಭಿವೃದ್ಧಿಪಡಿಸುತ್ತಿದ್ದಾರೆ. ಮಕ್ಕಳ ಈ ಚಿಂತನೆ ಅದ್ಭುತವೇ ಸರಿ. ಇಂದು ಒಟ್ಟು 60 ರೂಪಾಯಿಯ ವ್ಯಾಪಾರವಾಗಿದೆ ಎನ್ನುತ್ತಾರೆ ವಿದ್ಯಾರ್ಥಿಗಳು. ನಾವೂ ಕೂಡಾ ಕೆಲವೊಂದು ಸಾಮಾಗ್ರಿಗಳನ್ನು ಖರೀದಿಸಿ ಉತ್ತೇಜಿಸಿದೆವು. ಮಕ್ಕಳ ವ್ಯವಹಾರ ಜ್ಞಾನಕ್ಕೆ ಹ್ಯಾಟ್ಸಾಫ್.

- ರಶೀದ್ ವಿಟ್ಲ.

share
ರಶೀದ್ ವಿಟ್ಲ
ರಶೀದ್ ವಿಟ್ಲ
Next Story
X