Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಸಿಯೋನ್ ಆಶ್ರಮದಲ್ಲಿ...

ಬೆಳ್ತಂಗಡಿ: ಸಿಯೋನ್ ಆಶ್ರಮದಲ್ಲಿ ‘ಎಂ.ಫ್ರೆಂಡ್ಸ್’ನಿಂದ ಈದ್ ಮಿಲನ್

ವಾರ್ತಾಭಾರತಿವಾರ್ತಾಭಾರತಿ13 Sept 2016 9:47 PM IST
share
ಬೆಳ್ತಂಗಡಿ: ಸಿಯೋನ್ ಆಶ್ರಮದಲ್ಲಿ ‘ಎಂ.ಫ್ರೆಂಡ್ಸ್’ನಿಂದ ಈದ್ ಮಿಲನ್

ಬೆಳ್ತಂಗಡಿ, ಸೆ.13: ಕರುಣೆ ಎನ್ನುವುದು ಮಾನವನ ಹೃದಯದಿಂದ ಹೊರಹೊಮ್ಮಿದಾಗ ಸುಸ್ಥಿರ ಸಮಾಜ ಸಾಧ್ಯ. ಅದರಿಂದ ಸೃಷ್ಟಿಕರ್ತನ ಸಂಪ್ರೀತಿಗೆ ಪಾತ್ರರಾಗಬಹುದು. ಈ ನಿಟ್ಟಿನಲ್ಲಿ ಅಸಹಾಯಕರನ್ನು ಹುಡುಕಿ ಸಹಾಯಹಸ್ತ ಚಾಚುವ ಎಂ.ಫ್ರೆಂಡ್ಸ್‌ನ ಕಾರ್ಯ ಶ್ಲಾಘನೀಯ ಎಂದು ಗಂಡಿಬಾಗಿಲು ಸಿಯೋನ್ ಆಶ್ರಮದ ಸ್ಥಾಪಕ ಯು.ಸಿ.ಪೌಲೋಸ್ ಹೇಳಿದ್ದಾರೆ.

ಅವರು ಮಂಗಳವಾರ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಮಂಗಳೂರು ಎಂ.ಫ್ರೆಂಡ್ಸ್ ವತಿಯಿಂದ ನಡೆದ ಈದ್ ಮಿಲನ್ ಹಾಗೂ ‘ಆಶ್ರಮವಾಸಿಗಳ ಜೊತೆಗೆ ಒಂದು ದಿನ’ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಇದೇ ಸಂದರ್ಭ ಎಂ.ಫ್ರೆಂಡ್ಸ್ ಹಾಗೂ ಹೋಪ್ ಫೌಂಡೇಶನ್ ವತಿಯಿಂದ ಧನಸಹಾಯ ವಿತರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಮಂಗಳೂರು ‘ಎಂ.ಫ್ರೆಂಡ್ಸ್’ನ ಅಧ್ಯಕ್ಷ ಮುಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಮಾತನಾಡಿ, ಪ್ರತಿ ಮನೆಯ ಸದಸ್ಯರ ಮನದಲ್ಲಿ ಸೇವಾ ಮನೋಭಾವ ಮೂಡಿದಾಗ ಸಮಾಜದಲ್ಲಿ ಆಶ್ರಮಗಳ ಅಗತ್ಯವಿರಲಿಲ್ಲ ಎಂದು ಹೇಳಿದರು.

ಹೋಪ್ ಫೌಂಡೇಶನ್‌ನ ಅಧ್ಯಕ್ಷ ಸೈಫ್ ಸುಲ್ತಾನ್ ಸೈಯದ್ ಬಕ್ರೀದ್ ಸಂದೇಶ ನೀಡಿದರು.

ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್, ಜಿ.ಪಂ. ಸದಸ್ಯೆ ನಮಿತಾ ಶೆಟ್ಟಿ, ತಾ.ಪಂ. ಸದಸ್ಯ ಸೆಬಾಸ್ಟಿಯನ್, ಗ್ರಾ.ಪಂ. ಸದಸ್ಯ ವಿ.ಟಿ. ವರ್ಗೀಸ್, ಎಂ.ಫ್ರೆಂಡ್ಸ್ ಟ್ರಸ್ಟಿಗಳಾದ ರಶೀದ್ ವಿಟ್ಲ, ಅಬೂಬಕರ್ ನೋಟರಿ, ಶಾಕಿರ್ ಹಾಜಿ, ಹನೀಫ್ ರಿಚ್ಮಂಡ್, ಸಮದ್ ಸೋಂಪಾಡಿ, ಅಬ್ಬಾಸ್ ಕಲ್ಲಂಗಳ, ಅನ್ಸಾರ್ ಬೆಳ್ಳಾರೆ, ಡಿ.ಎಂ. ರಶೀದ್ ಉಕ್ಕುಡ, ರಫೀಕ್ ನೆಟ್ಲ, ಆಶಿಕ್ ಕುಕ್ಕಾಜೆ, ರಶೀದ್ ಕಕ್ಕಿಂಜೆ, ಮೇರಿ ಪೌಲೋಸ್, ಸುಭಾಶ್, ಸಂಧ್ಯಾ, ಶೋಭಾ ಉಪಸ್ಥಿತರಿದ್ದರು.

ಆಶ್ರಮ ಸಿಬ್ಬಂದಿ ಜಾನ್ಸಿ ಸ್ವಾಗತಿಸಿದರು. ಜಲಜಾಕ್ಷಿ ಮತ್ತು ತಂಡ ಪ್ರಾರ್ಥಿಸಿದರು. ರಶೀದ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು. ಅಬೂಬಕರ್ ನೋಟರಿ ವಿಟ್ಲ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X