Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀತಾ ಅಂಬಾನಿಯ ‘ವೈ’ ಭದ್ರತೆ ವಿವರ ನೀಡಲು...

ನೀತಾ ಅಂಬಾನಿಯ ‘ವೈ’ ಭದ್ರತೆ ವಿವರ ನೀಡಲು ಗೃಹ ಸಚಿವಾಲಯ ನಕಾರ

ವಾರ್ತಾಭಾರತಿವಾರ್ತಾಭಾರತಿ13 Sept 2016 11:11 PM IST
share

ಹೊಸದಿಲ್ಲಿ, ಸೆ.13: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿಯವರ ಪತ್ನಿ ನೀತಾ ಅಂಬಾನಿಗೆ ನೀಡಲಾಗಿರುವ ವೈ ಭದ್ರತೆಗೆ ತಗಲುವ ವೆಚ್ಚದ ಕುರಿತು ವಿವರ ಕೇಳಿದ್ದ ಆರ್‌ಟಿಐ ಅರ್ಜಿಯೊಂದಕ್ಕೆ ಉತ್ತರಿಸಲು ಕೇಂದ್ರ ಗೃಹ ಸಚಿವಾಲಯ ನಿರಾಕರಿಸಿದೆ.

ಅಹ್ಮದಾಬಾದ್ ಮೂಲದ ಆರ್‌ಟಿಐ ಕಾರ್ಯಕರ್ತರೊಬ್ಬರು ನೀತಾ ಅಂಬಾನಿಗೆ ವೈ ಭದ್ರತೆ ನೀಡುವ ಕುರಿತು ಕೇಂದ್ರ ಸರಕಾರ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಹಲವು ಪ್ರಶ್ನೆಗಳನ್ನು ಸಚಿವಾಲಯದ ಮುಂದಿಟ್ಟಿದ್ದರು.
‘‘ನೀತಾ ಅಂಬಾನಿಗೆ ವೈ ವಿಭಾಗದ ಭದ್ರತೆಯೊದಗಿಸುವ ಹಿಂದಿನ ನಿರ್ದಿಷ್ಟ ಕಾರಣ ತಿಳಿಸಿ. ನೀತಾ ಅಂಬಾನಿಗೆೆ ವೈ ಭದ್ರತೆ ನೀಡಿದ ಅಧಿಕಾರಿ/ವ್ಯಕ್ತಿಯ ಹೆಸರು ತಿಳಿಸಿ. ಭದ್ರತೆ ಯಾಚಿಸಿ ನೀತಾ ಅಂಬಾನಿ ಸಲ್ಲಿಸಿದ್ದ ಪತ್ರದ ಪ್ರತಿಯನ್ನು ನೀಡಿ. ನೀತಾ ಅಂಬಾನಿಗೆ ವೈ ಭದ್ರತೆಯೊದಗಿಸಲು ತಗಲುವ ಮಾಸಿಕ ವೆಚ್ಚದ ಮಾಹಿತಿ ನೀಡಿ’’ ಎಂದು ತಮ್ಮ ಹೆಸರು ಬಹಿರಂಗ ಪಡಿಸಲಿಚ್ಛಿಸದ ಆರ್‌ಟಿಐ ಕಾರ್ಯಕರ್ತ ಕೇಳಿದ್ದರು.
ಅಂತೆಯೇ ಈ ಭದ್ರತೆಯ ವೆಚ್ಚದ ಸಲುವಾಗಿ ನೀತಾ ಅಂಬಾನಿ ಗೃಹ ಸಚಿವಾಲಯಕ್ಕೆ ನೀಡುವ ಮಾಸಿಕ ಮೊತ್ತ ಹಾಗೂ ಗೃಹ ಸಚಿವಾಲಯದಿಂದ ವೈ ಭದ್ರತೆ ಪಡೆಯುತ್ತಿರುವ ವ್ಯಕ್ತಿಗಳ/ಸೆಲಬ್ರಿಟಿಗಳ ಹೆಸರುಗಳ ಪಟ್ಟಿ ನೀಡುವಂತೆಯೂ ಆರ್‌ಟಿಐ ಕಾರ್ಯಕರ್ತ ವಿನಂತಿಸಿದ್ದರು.
ವ್ಯಕ್ತಿಯೊಬ್ಬರಿಗಿರುವ ‘ಬೆದರಿಕೆಯನ್ನು ಪರಾಮರ್ಶಿಸಿ’ ಅದರ ಆಧಾರದಲ್ಲಿ ಅವರಿಗೆ ಭದ್ರತೆಯೊದಗಿಸಲಾಗುತ್ತದೆ ಎಂದು ಸಚಿವಾಲಯ ತನ್ನ ಉತ್ತರದಲ್ಲಿ ಹೇಳಿತ್ತಲ್ಲದೆ ನೀತಾ ಅಂಬಾನಿಗೆ ನೀಡಲಾದ ಭದ್ರತೆಯ ಕುರಿತಾಗಿ ಕೇಳಲಾದ ಮಾಹಿತಿಯ ಬಗ್ಗೆ ಪ್ರತಿಕ್ರಿಯಿಸಿ, ಈ ಮಾಹಿತಿಗಳನ್ನು ಬಹಿರಂಗಪಡಿಸುವುದನ್ನು ಆರ್‌ಟಿಐ ಕಾಯ್ದೆ-2005 ಇದರ ಸೆಕ್ಷನ್ 8(1)(ಜಿ), 8(1) ಹಾಗೂ 24(1) ಇದರ ಅನ್ವಯ ವಿನಾಯಿತಿ ನೀಡಲಾಗಿದೆ ಹಾಗೂ ಅದನ್ನು ನೀಡಲು ಸಾಧ್ಯವಿಲ್ಲ’’ ಎಂದು ಹೇಳಿದೆ.
ಜುಲೈ ತಿಂಗಳಲ್ಲಿ ಕೇಂದ್ರ ಸರಕಾರ ನೀತಾ ಅಂಬಾನಿಗೆ ವೈ ಭದ್ರತೆ ಒದಗಿಸಿ ಅವರ ಭದ್ರತೆಗಾಗಿ ಹತ್ತು ಸಿಆರ್‌ಪಿಎಫ್ ಕಮಾಂಡೋಗಳನ್ನು ನಿಯೋಜಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X