Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇತರ ಧರ್ಮೀಯರ ಹಬ್ಬಗಳಲ್ಲಿ...

ಇತರ ಧರ್ಮೀಯರ ಹಬ್ಬಗಳಲ್ಲಿ ಪಾಲ್ಗೊಳ್ಳಬೇಕು: ಪ್ರೊ. ಕೆ. ಆಲಿಕುಟ್ಟಿ ಮುಸ್ಲಿಯಾರ್

ವಾರ್ತಾಭಾರತಿವಾರ್ತಾಭಾರತಿ14 Sept 2016 12:59 PM IST
share
ಇತರ ಧರ್ಮೀಯರ ಹಬ್ಬಗಳಲ್ಲಿ ಪಾಲ್ಗೊಳ್ಳಬೇಕು: ಪ್ರೊ. ಕೆ. ಆಲಿಕುಟ್ಟಿ ಮುಸ್ಲಿಯಾರ್

ಕೋಝಿಕ್ಕೋಡ್, ಸೆಪ್ಟಂಬರ್ 14: ಪರಸ್ಪರ ಪ್ರೀತಿ ಸೌಹಾರ್ದವನ್ನು ಹಂಚಿಕೊಳ್ಳುವುದು ಹಬ್ಬಗಳ ಉದ್ದೇಶವಾಗಿದೆ. ಓಣಂ-ವಿಷು ಮುಂತಾದ ಹಬ್ಬಗಳ ಸಂತೋಷಗಳಲ್ಲಿ ಪಾಲ್ಗೊಳ್ಳಬೇಕೆಂದು ಸಮಸ್ತ ಕೇರಳ ಜಮ್‌ಇಯ್ಯತುಲ್ ಉಲಮ ಪ್ರಧಾನ ಕಾರ್ಯದರ್ಶಿ ಫ್ರೋ. ಕೆ. ಆಲಿಕುಟ್ಟಿ ಮುಸ್ಲಿಯಾರ್ ಹೇಳಿದ್ದಾರೆಂದು ವರದಿಯೊಂದು ತಿಳಿಸಿದೆ.

ಇತರ ಧರ್ಮೀಯರ ಹಬ್ಬಗಳಲ್ಲಿ ಪಾಲ್ಗೊಳ್ಳಬಾರದೆಂದು ಹೇಳುವ ಧರ್ಮಉಪದೇಶಕರನ್ನು ನಿರುತ್ತೇಜಿಸಬೇಕು. ಸೌಹಾರ್ದ ಮುಂದುವರಿಯಲು ಉದ್ಭೋದೆ ನಡೆಸಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ದರ್ಶನ ಟಿವಿಗಾಗಿ ಮುಸ್ಲಿಮ್ ಯೂತ್ ಲೀಗ್ ಅಖಿಲಭಾರತ ಕನ್ವೀನರ್ ಪಿ.ಕೆ. ಫಿರೋಝ್ ರವರು ಆಲಿಕುಟ್ಟಿಮುಸ್ಲಿಯಾರ್‌ರ ಸಂದರ್ಶನ ನಡೆಸಿದ್ದಾರೆ. ಹಿಂದಿನ ಕಾಲದಿಂದಲೂ ಹಿಂದೂಗಳ ಕಾರ್ಯಸ್ಥರಾಗಿ ಮುಸ್ಲಿಂ ಇರುತ್ತಿದ್ದರು. ಮುಸ್ಲಿಮರ ಬಲಗೈ ಆಗಿ ಹಿಂದೂಗಳು ಧಾರಾಳವಾಗಿ ಕಾರ್ಯವೆಸಗಿದ್ದಾರೆ. ಇದರಲ್ಲಿ ಯಾವ ಸಮಸ್ಯೆಯೂ ಆಗಿಲ್ಲ.

ಮಲಪ್ಪುರಂ ಕಳಿಯಾಟ್ಟ ಮಹೋತ್ಸವಕ್ಕೆ ಮಂಬುರಂ ತಂಙಳ್ ತಾರೀಕು ನಿಗದಿಗೊಳಿಸಿಕೊಡುತ್ತಿದ್ದರು. ಆದರೆ ಈಗ ಮುಸ್ಲಿಮರು ಇತರ ಧರ್ಮೀಯರೊಂದಿಗೆ ಸೌಹಾರ್ದದಿಂದ ಮಾತಾಡಬಾರದು. ಅವರನ್ನು ಪ್ರೈವೇಟ್ ಸೆಕ್ರಟರಿ ಮಾಡಬಾರದು ಇತ್ಯಾದಿ ವಿಷಯಗಳು ಕೆಲವು ಕೇಂದ್ರಗಳಿಂದ ಹೊರಬರುತ್ತಿವೆ. ಇದನ್ನು ಅಂಗೀಕರಿಸಲು ಸಾಧ್ಯವಿಲ್ಲ. ಇದಕ್ಕೆ ಧರ್ಮದ ಬೆಂಬಲವಿಲ್ಲ. ಇಂತಹ ಪ್ರಚಾರಗಳನ್ನು ಸಮುದಾಯ ತಳ್ಳಿಹಾಕಬೇಕೆಂದು ಅವರು ವಿನಂತಿಸಿದ್ದಾರೆ. ಬಕ್ರೀದ್ ಬಲಿಪ್ರಾಣಿ ಮಾಂಸ ಪೋಲಾಗದಿರಲುಮತ್ತು ಅದನ್ನು ಹೆಚ್ಚು ಅರ್ಹರಿಗೆ ತಲುಪಿಸಲು ಯೋಜನೆ ರೂಪಿಸಬೇಕು.

ಮಹತ್ತಾದ ಒಂದು ಉದ್ದೇಶವನ್ನು ಬಲಿಕರ್ಮಗಳ ಮೂಲಕ ಇಸ್ಲಾಮ್ ಆದೇಶಿಸಿಸುತ್ತಿದೆ. ಭಿನ್ನ ಲಿಂಗಿಗಳ ವ್ಯಕ್ತಿತ್ವವನ್ನೂ ಇಸ್ಲಾಮ್ ಅಂಗೀಕರಿಸುತ್ತಿದೆ. ಅವರಿಗೆ ಇತರರಂತೆ ಆಸ್ತಿಹಕ್ಕು ಇದೆ. ಅವರನ್ನು ದೂರ ಇರಿಸುವ ನಿಲುವು ಇಸ್ಲಾಮಿನಲ್ಲಿಲ್ಲ. ಶತಮಾನಗಳ ಹಿಂದೆಯೇ ಈವಿಷಯದಲ್ಲಿ ಇಸ್ಲಾಮಿಕ್ ಕರ್ಮಶಾಸ್ತ್ರ ವಿದ್ವಾಂಸರು ಸ್ಪಷ್ಟಪಡಿಸಿದ್ದಾರೆಂದು ಅವರು ತಿಳಿಸಿದ್ದಾರೆಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X