Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿವಿ ಶೌಚಾಲಯದಲ್ಲಿ ರಹಸ್ಯ...

ಮಂಗಳೂರು ವಿವಿ ಶೌಚಾಲಯದಲ್ಲಿ ರಹಸ್ಯ ಮೊಬೈಲ್ ಕ್ಯಾಮರಾ ಅಳವಡಿಸಿದ್ದ ಆರೋಪಿ ಬಂಧನ

ವಾರ್ತಾಭಾರತಿವಾರ್ತಾಭಾರತಿ14 Sept 2016 5:04 PM IST
share
ಮಂಗಳೂರು ವಿವಿ ಶೌಚಾಲಯದಲ್ಲಿ ರಹಸ್ಯ ಮೊಬೈಲ್ ಕ್ಯಾಮರಾ ಅಳವಡಿಸಿದ್ದ ಆರೋಪಿ ಬಂಧನ

ಮಂಗಳೂರು, ಸೆ. 14: ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ವಿಜ್ಞಾನ ವಿಭಾಗದ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಫೋನ್ ಪತ್ತೆ ಪ್ರಕರಣದ ಆರೋಪಿ ವಿದ್ಯಾರ್ಥಿಯೋರ್ವನನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಚಂದ್ರಶೇಖರ್ ತಿಳಿಸಿದ್ದಾರೆ.

ಪೊಲೀಸ್ ಆಯುಕ್ತರ ಕಚೇರಿಯಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೌಚಾಲಯದಲ್ಲಿ ಮೊಬೈಲ್ ಫೋನ್ ಪತ್ತೆ ಪ್ರಕರಣದಲ್ಲಿ ಕೃತ್ಯ ಎಸಗಿದ ಅದೇ ವಿವಿಯ ದ್ವಿತೀಯ ಎಂಎಸ್‌ಸಿ (ಮರೈನ್ ಜಿಯೋಲಜಿ) ವಿದ್ಯಾರ್ಥಿ ಸುಳ್ಯದ ಮರೋಳಿ ಎಡಮಂಗಲದ ನಿವಾಸಿ ಸಂತೋಷ್ ಎಂ. (22) ಎಂಬಾತನನ್ನು ಬಂಧಿಸಲಾಗಿದೆ ಎಂದರು.

ಆಗಸ್ಟ್ 24ರಂದು ಶೌಚಾಲಯದಲ್ಲಿ ಮೊಬೈಲ್ ಪತ್ತೆಯಾಗಿದ್ದು, ಸೆಪ್ಟಂಬರ್ 1ರಂದು ವಿವಿಯ ಕುಲಪತಿಯವರು ಕೋಣಾಜೆ ಪೊಲೀಸ್ ಠಾಣೆಗೆ ನೀಡಿದ್ದ ದೂರಿನಂತೆ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಕೊಣಾಜೆ ಪೊಲೀಸ್ ಠಾಣಾ ನಿರೀಕ್ಷಕ ಅಶೋಕ್ ಪಿ. ಹಾಗೂ ಸಿಬ್ಬಂದಿಯವರನ್ನೊಳಗೊಂಡ ತಂಡವನ್ನು ರಚಿಸಲಾಗಿತ್ತು. ಮೊಬೈಲ್ ಫೋನ್‌ನ್ನು ತಜ್ಞರ ಪರೀಕ್ಷೆಗಾಗಿ ಹೈದರಾಬಾದ್‌ನ ಫೊರೆನ್ಸಿಕ್ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಅಲ್ಲದೆ, ಮೊಬೈಲ್ ಹಾಗೂ ಅದರೊಂದಿಗೆ ಪತ್ತೆಯಾಗಿರುವ ಉಪಕರಣಗಳು ಯಾವ ಸ್ಥಳದಿಂದ ಪಡೆಯಲಾಗಿದೆ ಎಂಬುದರ ಬಗ್ಗೆ ತನಿಖೆ ನಡೆಸಿದ ಮಾಹಿತಿ ಸಂಗ್ರಹಿಸಲಾಗಿತ್ತು. ಪತ್ತೆಯಾಗಿದ್ದ ಮೊಬೈಲ್ ಫೋನ್ ಒಬ್ಬರಿಂದ ಮತ್ತೊಬ್ಬರಂತೆ ಹಲವರು ಉಪಯೋಗಿಸಿದ್ದರು. ಇದರಿಂದಾಗಿ ಆರೋಪಿಯನ್ನು ಪತ್ತೆ ಹಚ್ಚುವುದು ಅಷ್ಟು ಸುಲಭವಾಗಿರಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿ 82 ಮಂದಿಯ ಮೇಲೆ ಅನುಮಾನ ಉಂಟಾಗಿತ್ತು. ಕೊನೆಗೂ ಆರೋಪಿ ಸಂತೋಷ್‌ನನ್ನು ಬಂಧಿಸಿ ವಿಚಾರಿಸಿದಾಗ ತಾನೇ ಮೊಬೈಲ್ ಫೋನ್‌ನ್ನು ಶೌಚಾಲಯದಲ್ಲಿ ಇಟ್ಟಿರುವುದಾಗಿ ಒಪ್ಪಿಕೊಂಡಿದ್ದಾನೆ. ಈತ ಕೃತ್ಯ ಎಸಗಿದ ಸಂದರ್ಭದಲ್ಲಿ ಉಪಯೋಗಿಸಿದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಚಂದ್ರಶೇಖರ್ ವಿವರಿಸಿದರು.

ಕಾರ್ಯಾಚರಣೆಯಲ್ಲಿ ಕೊಣಾಜೆ ಠಾಣಾ ನಿರೀಕ್ಷಕ ಅಶೋಕ್ ಸಿ., ಎಸ್ಸೈ ಸುಕುಮಾರನ್, ಸಿಬ್ಬಂದಿಯಾದ ಶಿವಪ್ರಸಾದ್ ಕೆ., ಸಂತೋಷ್, ಸುಖಲತಾ, ಮಂಜುನಾಥ ಚೌಟಗಿ, ದುರ್ಗಾಪ್ರಸಾದ್ ಶೆಟ್ಟಿ, ಚಂದ್ರಶೇಖರ್, ಪೊಲೀಸ್ ಆಯುಕ್ತರ ಕಚೇರಿಯ ಮನೋಜ್ ಪಾಲ್ಗೊಂಡಿದ್ದರು.

ತಂಡಕ್ಕೆ 10 ಸಾವಿರ ನಗದು ಬಹುಮಾನ

ಕೊಣಾಜೆ ಠಾಣಾ ನಿರೀಕ್ಷಕ ಅಶೋಕ್ ಸಿ. ಹಾಗೂ ಸಿಬ್ಬಂದಿಗೆ ಕಮಿಷನರ್ ಚಂದ್ರಶೇಖರ್ ಅವರು 10 ಸಾವಿರ ರೂ. ನಗದು ಬಹುಮಾನ ಹಾಗೂ ಪ್ರಶಂಸೆ ಪತ್ರವನ್ನು ವಿತರಿಸಿದರು. ಈ ಮೊತ್ತದಲ್ಲಿ 5,000 ರೂ.ವನ್ನು ಪ್ರಕರಣದಲ್ಲಿ ಹೆಚ್ಚು ಮುತುವರ್ಜಿ ವಹಿಸಿ ಓಡಾಟ ನಡೆಸಿದ ಶಿವಪ್ರಸಾದ್ ಕೆ. ಅವರಿಗೆ ಪ್ರದಾನ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X